23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಚ್ಚಿನ ಸಪರಿವಾರ ಶ್ರೀ ಶಾಸ್ತಾರ ದೇವಸ್ಥಾನ ಮಾಣೂರು ಇದರ ನೂತನ ಭಜನಾ ಮಂಡಳಿಯ ಸಮಿತಿ ರಚನೆ

ಮಚ್ಚಿನ ಸಪರಿವಾರ ಶ್ರೀ ಶಾಸ್ತಾರ ದೇವಸ್ಥಾನ ಮಾಣೂರು ಇದರ ನೂತನ ಭಜನಾ ಮಂಡಳಿಯ ಸಮಿತಿ ರಚನೆ ನಡೆಯಿತು.

ಅಧ್ಯಕ್ಷರಾಗಿ ಹರೀಶ್ ಪ್ರಭು ಮುದಲಡ್ಕ, ಕಾರ್ಯದರ್ಶಿಯಾಗಿ ಮಂಜುನಾಥ ಮಾಣೂರು, ಕೋಶಾಧಿಕಾರಿಯಾಗಿ ಪ್ರಸಾದ್ ಮಾಣೂರು, ಸದಸ್ಯರಾಗಿ ಪ್ರಭಾಕರ ಪೂಜಾರಿ ಮುದಲಡ್ಕ, ಡಿಕಯ್ಯ ಮೂಲ್ಯ ಹರ್ಮಾಡಿ, ಪ್ರಶಾಂತ್ ಮೂಲ್ಯ ಮಾಣೂರು, ಹೊನ್ನಪ್ಪ ಮೂಲ್ಯ ಮಾಣೂರು, ಗೋಪಾಲ ಪೂಜಾರಿ ಕೊಲಾಜೆ, ಸೀತಾರಾಮ ಮೂಲ್ಯ ಹರ್ಮಾಡಿ, ಬಾಲಕೃಷ್ಣ ಪೂಜಾರಿ ಮಾಣೂರು, ನವೀನ್ ಮೂಲ್ಯ ಮಾಣೂರು, ಗಣೇಶ್ ಮೂಲ್ಯ ಮಾಣೂರು, ಪೂವಪ್ಪ ಮೂಲ್ಯ ಪಾಲು, ಸಂದೀಪ್ ಆಚಾರ್ಯ ಮಾಣೂರು, ಪುಷ್ಪರಾಜ್ ಗೌಡ ನೆಕ್ಕಿಲಾಜೆ, ನಿರ್ಮಿತ್ ಮೂಲ್ಯ ಕೊಂಬೊಟ್ಟು, ದಿನೇಶ್ ಮೂಲ್ಯ ಕೊಂಬೊಟ್ಟು ಆಯ್ಕೆಯಾದರು.

Related posts

ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ಬಗ್ಗೆ ಅಶ್ಲೀಲ ಪದ ಬಳಕೆ ಆರೋಪ: ಮಹಿಳಾ ಕಾಂಗ್ರೆಸ್‌ನಿಂದ ದೂರು

Suddi Udaya

ಉಜಿರೆ ಅನುಗ್ರಹ ಶಾಲೆಯಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

Suddi Udaya

ಕಕ್ಕಿಂಜೆ: ಅನುಗ್ರಹ ಪೇಪರ್ ಪ್ಲೇಟ್ ಎಂಟರ್‌ಪ್ರೈಸಸ್ ಶುಭಾರಂಭ

Suddi Udaya

ಬೆಳ್ತಂಗಡಿ : ಶ್ರೀಮತಿ ಆಲಿಸ್ ಪಿರೇರಾ ನಿಧನ

Suddi Udaya

ಸೂಳಬೆಟ್ಟು ಹಾಲು ಉತ್ಪಾದಕ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ

Suddi Udaya

ಗೇರುಕಟ್ಟೆ: ವಿದ್ಯುತ್‌ ತಂತಿ ಮೇಲೆ ಅಪಾಯಕಾರಿ ಮರ

Suddi Udaya
error: Content is protected !!