September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಚ್ಚಿನ ಸಪರಿವಾರ ಶ್ರೀ ಶಾಸ್ತಾರ ದೇವಸ್ಥಾನ ಮಾಣೂರು ಇದರ ನೂತನ ಭಜನಾ ಮಂಡಳಿಯ ಸಮಿತಿ ರಚನೆ

ಮಚ್ಚಿನ ಸಪರಿವಾರ ಶ್ರೀ ಶಾಸ್ತಾರ ದೇವಸ್ಥಾನ ಮಾಣೂರು ಇದರ ನೂತನ ಭಜನಾ ಮಂಡಳಿಯ ಸಮಿತಿ ರಚನೆ ನಡೆಯಿತು.

ಅಧ್ಯಕ್ಷರಾಗಿ ಹರೀಶ್ ಪ್ರಭು ಮುದಲಡ್ಕ, ಕಾರ್ಯದರ್ಶಿಯಾಗಿ ಮಂಜುನಾಥ ಮಾಣೂರು, ಕೋಶಾಧಿಕಾರಿಯಾಗಿ ಪ್ರಸಾದ್ ಮಾಣೂರು, ಸದಸ್ಯರಾಗಿ ಪ್ರಭಾಕರ ಪೂಜಾರಿ ಮುದಲಡ್ಕ, ಡಿಕಯ್ಯ ಮೂಲ್ಯ ಹರ್ಮಾಡಿ, ಪ್ರಶಾಂತ್ ಮೂಲ್ಯ ಮಾಣೂರು, ಹೊನ್ನಪ್ಪ ಮೂಲ್ಯ ಮಾಣೂರು, ಗೋಪಾಲ ಪೂಜಾರಿ ಕೊಲಾಜೆ, ಸೀತಾರಾಮ ಮೂಲ್ಯ ಹರ್ಮಾಡಿ, ಬಾಲಕೃಷ್ಣ ಪೂಜಾರಿ ಮಾಣೂರು, ನವೀನ್ ಮೂಲ್ಯ ಮಾಣೂರು, ಗಣೇಶ್ ಮೂಲ್ಯ ಮಾಣೂರು, ಪೂವಪ್ಪ ಮೂಲ್ಯ ಪಾಲು, ಸಂದೀಪ್ ಆಚಾರ್ಯ ಮಾಣೂರು, ಪುಷ್ಪರಾಜ್ ಗೌಡ ನೆಕ್ಕಿಲಾಜೆ, ನಿರ್ಮಿತ್ ಮೂಲ್ಯ ಕೊಂಬೊಟ್ಟು, ದಿನೇಶ್ ಮೂಲ್ಯ ಕೊಂಬೊಟ್ಟು ಆಯ್ಕೆಯಾದರು.

Related posts

ಬೆಳಾಲು : ನಿವೃತ್ತ ಶಿಕ್ಷಕ ಬಾಲಕೃಷ್ಣ ಭಟ್ ಕೊಲೆ ಪ್ರಕರಣ: ಆರೋಪಿಗಳ ಮನೆಯಿಂದ ಬೈಕ್, ಬಟ್ಟೆ ಕತ್ತಿ ವಶಕ್ಕೆ

Suddi Udaya

ಜೂ.21: ಧರ್ಮಸ್ಥಳದಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಬೆಳ್ತಂಗಡಿ ತಾಲೂಕು ಕಚೇರಿಗೆ ಲೋಕಾಯುಕ್ತ ಭೇಟಿ

Suddi Udaya

ಬೆಳ್ತಂಗಡಿ ಹಿಂದುಳಿದ ವರ್ಗ ಮೋರ್ಚಾದ ವತಿಯಿಂದ ಫಂಡಿಜೆವಾಳ್ಯ ಶಾಲೆಯಲ್ಲಿ ಸ್ವಚ್ಛತೆ ಹಾಗೂ ಗಿಡ ನೆಡುವ ಕಾರ್ಯಕ್ರಮ

Suddi Udaya

ಶ್ರೀ ಕ್ಷೇ.ಧ.ಗ್ರಾ.ಯೋಜನೆ ವತಿಯಿಂದ ಪ್ರಕಾಶ್ ಕೆ ರವರಿಗೆ ವೀಲ್ ಚೇರ್ ವಿತರಣೆ

Suddi Udaya

ಗೇರುಕಟ್ಟೆ: ಪರಪ್ಪು ಉರೂಸ್ ಸಮಾರೋಪ ಸಮಾರಂಭ

Suddi Udaya
error: Content is protected !!