25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮರೋಡಿ ಪಲಾರಗೋಳಿ ಶ್ರೀ ದೈವ ಕೊಡಮಣಿತ್ತಾಯ ಮತ್ತು ಬ್ರಹ್ಮ ಬೈದರ್ಕಳ ಗರಡಿಯ ನೇಮೋತ್ಸವ: ಸಾರ್ವಜನಿಕ ಶ್ರೀ ಶನಿಪೂಜೆ

ಮರೋಡಿ ಪಲಾರಗೋಳಿ ತಾಳಿಪಾಡಿ ಶ್ರೀ ದೈವ ಕೊಡಮಣಿತ್ತಾಯ ಮತ್ತು ಬ್ರಹ್ಮ ಬೈದರ್ಕಳ ಗರಡಿಯ ವರ್ಷಾವಧಿ ನೇಮೋತ್ಸವವು ಜ.19 ರಿಂದ 21ರವರೆಗೆ ನಡೆಯಲಿದೆ.

ಜ.19 ರಂದು ರಾತ್ರಿ ಶ್ರೀ ದೈವದ ನೇಮ ಹಾಗೂ ಶ್ರೀ ಕೊಡಮಣಿತ್ತಾಯ ನೇಮೋತ್ಸವ ನಡೆಯಿತು. ಇಂದು ( ಜ.20) ಬೆಳಿಗ್ಗೆ ವೇದಮೂರ್ತಿ ಕೆ. ಅನಂತ ಅಸ್ರಣ್ಣರ ನೇತೃತ್ವದಲ್ಲಿ ಸಾರ್ವಜನಿಕ ಶ್ರೀ ಶನಿಪೂಜೆಯು ನಡೆಯಿತು.

ಈ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಜಯಂತ್ ಕೋಟ್ಯಾನ್, ಸಮಿತಿ ಅಧ್ಯಕ್ಷ ರತ್ನಾಕರ ಬುಣ್ಣನ್, ನಮಿರಾಜ ಎಂ. ಪಾಂಡಿ ಗುಡ್ಡನ್ ಬೆಟ್ಟು ಗುತ್ತು, ಹರ್ಷೇಂದ್ರ ಗುಮ್ಮಡಡೆ, ಶುಭಕರ ಆಸತ್ತೆ, ಸುಂದರ ಖಂಡಿಗ, ಯಾದವ ಗುಂಡಾವು, ಕೋಶಾಧಿಕಾರಿ ರವೀಂದ್ರ ಅಂಚನ್, ಕಾರ್ಯದರ್ಶಿ ವಿನೋಧರ ಸಾಲ್ಯಾನ್, ಪದಾಧಿಕಾರಿಗಳು, ಸದಸ್ಯರು ಊರ ಪರವೂರ ಭಕ್ತಾದಿಗಳು ಉಪಸ್ಥಿತರಿದ್ದರು.

ಇಂದು ರಾತ್ರಿ ಬ್ರಹ್ಮ ಬೈದರ್ಕಳ ನೇಮೋತ್ಸವ, ಮಾಯಾಂದಲೆ ನೇಮೋತ್ಸವ ನಡೆಯಲಿದೆ. ಜ.21ರಂದು ಬೆಳಿಗ್ಗೆ ಗಂಟೆ 6-00ರಿಂದ ಮಜ್ಜರಾಯ ದೈವದ ನೇಮೋತ್ಸವ ನಡೆಯಲಿದೆ.

Related posts

ಧರ್ಮಸ್ಥಳ ಗ್ರಾ.ಯೋ. ವತಿಯಿಂದ ಬೆಳಾಲು ಭಾಗ್ಯೋದಯ ಸ್ವ-ಸಹಾಯ ಸಂಘದ ಸದಸ್ಯೆ ಗೀತಾರವರಿಗೆ ಯು ಶೇಪ್ ವಾಕರ್, ವಿತರಣೆ

Suddi Udaya

ಕುರಾಯ ಶ್ರೀ ಸದಾಶಿವ ದೇವಸ್ಥಾನದ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಶಿಲಾನ್ಯಾಸ ನೆರವೇರಿಸಿದ ಶಾಸಕ ಹರೀಶ್ ಪೂಂಜ

Suddi Udaya

ಮಿತ್ತಬಾಗಿಲು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ: ಕೇಶವ ಫಡಕೆ ಅಧ್ಯಕ್ಷ – ಸಂದೀಪ್ ಪೂಜಾರಿ ಕಾರ್ಯದರ್ಶಿ

Suddi Udaya

ಪಟ್ರಮೆ: ಪಾದೆಯಲ್ಲಿ ಧರೆ ಕುಸಿತ: ಮನೆಗೆ ಹಾನಿ

Suddi Udaya

ಅರಸಿನಮಕ್ಕಿ ಸರಕಾರಿ ಪ್ರೌಢ ಶಾಲೆಯ ಹಿರಿಯ ವಿದ್ಯಾರ್ಥಿಗಳ ಸಮ್ಮಿಲನ ಕಾರ್ಯಕ್ರಮ

Suddi Udaya

ಕೊಕ್ಕಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

Suddi Udaya
error: Content is protected !!