ಕುವೆಟ್ಟು; ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಕುವೆಟ್ಟು, ಓಡಿಲ್ನಾಳ ಗ್ರಾಮ ಸಮಿತಿ ಇದರ ವತಿಯಿಂದ ನಡೆಯುವ ಗುರು ಪೂಜೆ ಹಾಗೂ ಶನೈಶ್ಚರ ಪೂಜೆಯ ಆಮಂತ್ರಣ ಪತ್ರಿಕೆಯ ಬಿಡುಗಡೆ ಕಾರ್ಯಕ್ರಮ ಜ 18 ರoದು ಕುವೆಟ್ಟು ಜಗದೀಶ ಬಂಗೇರ ರವರ ಮನೆಯಲ್ಲಿ ಜರಗಿತು.

ಈ ಸಂದರ್ಭದಲ್ಲಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಕುವೆಟ್ಟು, ಓಡಿಲ್ನಾಳ ಗ್ರಾಮ ಸಮಿತಿ ಇದರ ಅಧ್ಯಕ್ಷ ನಾಗೇಶ್ ಅದೇಲು, ಉಪಾಧ್ಯಕ್ಷ ಆನಂದ ಕೋಟ್ಯಾನ್, ಶಾoತಾ ಜೆ ಬoಗೇರ, ಮಹಿಳಾ ಬಿಲ್ಲವ ವೇದಿಕೆಯ ಅಧ್ಯಕ್ಷೆ ಲಲಿತಾ ಕೇದಳಿಕೆ, ಉಪಾಧ್ಯಕ್ಷೆ ವಿಮಲಾ ಜಯರಾಮ್, ಕಾರ್ಯದರ್ಶಿ ಲಲಿತಾ ಚಿದಾನಂದ ವರಕಬೆ, ಜೊತೆ ಕಾರ್ಯದರ್ಶಿ ಶೋಭಾ ಶಶಿಧರ ವರಕಬೆ, ಕೋಶಾಧಿಕಾರಿ ವಿಮಲಾ ಜೆ ಬoಗೇರ ಹೇರಾಜೆ ವರಕಬೆ, ಯುವ ಬಿಲ್ಲವ ವೇದಿಕೆಯ ಅಧ್ಯಕ್ಷ ಅನೂಪ್ ಬoಗೇರ ಮದ್ದಡ್ಕ, ಕಾರ್ಯದರ್ಶಿ ಹರೀಶ್ ಕೋಟ್ಯಾನ್ ಸಪ್ತ ಶ್ರೀ ಮದ್ದಡ್ಕ ಹಾಗೂ ಜಗದೀಶ್ ಬಂಗೇರ ಕುವೆಟ್ಟು, ಚoದ್ರಹಾಸ ಕೇದೆ, ಸತೀಶ್ ಬoಗೇರ ಕುವೆಟ್ಟು , ಸುಜಾತಾ ಚoದ್ರಹಾಸ್ ಕೇದೆ, ಶಾoತಿ ಓಡಿಲ್ನಾಳ, ಜಯoತಿ ಜಾಲಿಯರಡ್ಡ, ಸುಕೇಶ್ ಓಡೀಲು, ಉಮೇಶ್ ಕುಮಾರ್ ಮದ್ದಡ್ಕ ಉಪಸ್ಥಿತರಿದ್ದರು.











