September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸುಲ್ಕೇರಿ ನಿವೃತ್ತ ಶಿಕ್ಷಕ ಕೆ.ಕೊರಗಪ್ಪ ಪೂಜಾರಿ ನಿಧನ

ಬೆಳ್ತಂಗಡಿ: ಸುಲ್ಕೇರಿ ಗ್ರಾಮದ ಅಂಬಿಕಾ ಸದನ ನಿವಾಸಿ ನಿವೃತ್ತ ಶಿಕ್ಷಕ ಕೆ.ಕೊರಗಪ್ಪ ಪೂಜಾರಿ (80ವ) ಅನಾರೋಗ್ಯದಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾದರು.

ಇವರು ಸುಮಾರು 20 ವರ್ಷಗಳ ಕಾಲ ಉಜಿರೆ, ಕಟ್ಟೆ, ನಾರವಿ ಶಾಲೆಯಲ್ಲಿ ಶಿಕ್ಷಕರಾಗಿ ಕರ್ತವ್ಯ ಸಲ್ಲಿಸಿ ನಿವೃತ್ತಿಗೊಂಡಿದ್ದರು.

ಮೃತರು ಪತ್ನಿ ವೀಣಾ, ಮಕ್ಕಳಾದ ಡಾ.ಮನೋಜ್ ಕುಮಾರ್, ಡಾ.ಶರ್ಮಿಲಾ ಭೋಜ ಪೂಜಾರಿ ಹಾಗೂ ಪ್ರಮೀಳಾ ಕೃಷ್ಣ ಕುಮಾರ್, ಸೊಸೆ ಶ್ರೀಲತಾ, ಮೊಮ್ಮಕ್ಕಳಾದ ತನ್ವಿ ಹಾಗೂ ಸಾನ್ವಿ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಸೆ.3: ಬೈಂದೂರಿನಲ್ಲಿ ಶ್ರೀರಾಮ ಕ್ಷೇತ್ರದ ಪೀಠಾಧೀಶ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಪಟ್ಟಾಭಿಷೇಕದ 18ನೇ ವರ್ಧಂತ್ಯುತ್ಸವ

Suddi Udaya

ಪುದುವೆಟ್ಟು: ಅಕ್ರಮ ಮರಳು ಅಡ್ಡೆ‌ಗೆ ಧರ್ಮಸ್ಥಳ ಪೊಲೀಸ್ ದಾಳಿ

Suddi Udaya

ಮುಳಿಯ ಜುವೆಲ್ಸ್ ನಲ್ಲಿ ಕರಿಮಣಿ ಮತ್ತು ಬಳೆಗಳ ಉತ್ಸವ

Suddi Udaya

ಉಜಿರೆ: ಅನುಗ್ರಹ ಶಾಲೆಯಲ್ಲಿ ರಸ್ತೆ ಸಂಚಾರ ಮತ್ತು ಸುರಕ್ಷಾ ಕ್ರಮದ ಬಗ್ಗೆ ಮಾಹಿತಿ ಕಾರ್‍ಯಗಾರ

Suddi Udaya

ಎಸ್‌ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಕೌಶಲ್ಯ ತರಬೇತಿ ಕಾರ್ಯಾಗಾರ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ಸಮಿತಿಯ ಬೂತ್ ಅಧ್ಯಕ್ಷರ ಮತ್ತು ಬಿ.ಎಲ್ ಎ ರವರ ತರಬೇತಿ ಕಾರ್ಯಗಾರ

Suddi Udaya
error: Content is protected !!