22.6 C
ಪುತ್ತೂರು, ಬೆಳ್ತಂಗಡಿ
July 23, 2026
ಧಾರ್ಮಿಕ

ಹಿಂದೂ ಸಂಗಮ ನಿರ್ವಹಣಾ ಸಮಿತಿ ಲಾಯಿಲ ಮಂಡಲದ ಆಮಂತ್ರಣ ಪತ್ರಿಕೆ ಬಿಡುಗಡೆ

ಮಲೆಬೆಟ್ಟು :ಹಿಂದೂ ಸಂಗಮ ಅಯೋಜನ ಸಮಿತಿ ಬೆಳ್ತಂಗಡಿ* , ಹಿಂದೂ ಸಂಗಮ ನಿರ್ವಹಣಾ ಸಮಿತಿ ಲಾಯಿಲ ಮಂಡಲ(ಕೊಯ್ಯೂರು ಮತ್ತು ಲಾಯಿಲ) ಫೆ 1ರಂದು ಮಲೆಬೆಟ್ಟು ಶ್ರೀ ವನದುರ್ಗ ದೇವಸ್ಥಾನದಲ್ಲಿ ನಡೆಯುವ ಹಿಂದೂ ಸಂಗಮಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮವು ಜ 16ರಂದು ಮಲೆಬೆಟ್ಟು ಶ್ರೀ ವನದುರ್ಗ ದೇವಸ್ಥಾನದಲ್ಲಿ ನಡೆಯಿತು

ಆಮಂತ್ರಣ ಪತ್ರಿಕೆಯನ್ನು ಹಿಂದೂ ಸಂಗಮ ತಾಲೂಕು ಆಯೋಜನ ಸಮಿತಿ ಸಂಯೋಜಕರಾದ ಶ್ರೀ ಅನಿಲ್ ಕುಮಾರ್. ಯು, ಜಯರಾಮ ಭಟ್ ಕೊರ್ಯರ್, ಚಂದ್ರಶೇಖರ ಆಚಾರ್ಯ ಕನ್ನಾಜೆ ಬಿಡುಗಡೆ ಗೊಳಿಸಿದರು ಈ ಸಂದರ್ಭದಲ್ಲಿ ಲಾಯಿಲ ಮಂಡಲ ಸಂಯೋಜಕರಾದ ಶ್ರೀ B.K ಧನಂಜಯ ರಾವ್ ದರ್ಪಿಂಜೆ, ಸಹ ಸಂಯೋಜಕರಾದ ಚಂದ್ರಶೇಖರ ಸಾಲಿಯನ್ ಕೊಯ್ಯೂರು, ಅಶೋಕ್ ಭಟ್ ಕೊಯ್ಯೂರು, ರಾಷ್ಟ್ರೀಯ ಸ್ವಯಂಸೇವಕ ಸಂಘ ಪುತ್ತೂರು ಜಿಲ್ಲಾ ಸೇವಾ ಪ್ರಮುಖ್ ವಿಜಯ್ ಅರಳಿ, ಬೆಳ್ತಂಗಡಿ ತಾಲೂಕು ಸಂಘ ಚಾಲಕರಾದ ಶ್ರೀಗಣೇಶ್ ಭಟ್ ಕಾಂತಾಜೆ, ತಾಲೂಕು ಆಯೋಜನಾ ಸಮಿತಿ ಪದಾಧಿಕಾರಿಗಳು, ಮಂಡಲ ನಿರ್ವಹಣಾ ತಂಡದ ಪ್ರಮುಖರು, ಮತ್ತು ಎರಡು ಗ್ರಾಮದ ಹಿಂದೂ ಬಂಧುಗಳು ಉಪಸ್ಥಿತರಿದ್ದರು

Related posts

ಧರ್ಮಸ್ಥಳ ಮೇಳದ ತಿರುಗಾಟ ಪ್ರಾರಂಭ

Suddi Udaya

ಬಂದಾರು ಗ್ರಾಮದ ಪೆರ್ಲ-ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನ: ಬ್ರಹ್ಮಕಲಶೋತ್ಸವದ ಪೂರ್ವಭಾವಿ ಸಮಾಲೋಚನೆ ಸಭೆ

Suddi Udaya

ಬಳ್ಳಮಂಜ ಬ್ರಹ್ಮಕಲಶೋತ್ಸವ-ಶ್ರೀ ಅನಂತ ಮತ್ತು ಶ್ರೀ ಈಶ್ವರ ದೇವರ ಬ್ರಹ್ಮಕಲಶಾಭೀಷೇಕ-ಬ್ರಹ್ಮರಥೋತ್ಸವ

Suddi Udaya

ಶ್ರೀ ಕ್ಷೇತ್ರ ಸೌತಡ್ಕಕ್ಕೆ ಪುತ್ತೂರಿನ ಉದ್ಯಮಿ ದಿನೇಶ್ ರೈ ರವರಿಂದ 75 ಕೆ.ಜಿ.ಯ ಘಂಟೆ ಸಮರ್ಪಣೆ

Suddi Udaya

ಪಣೆಜಾಲು ಶ್ರೀ ಸ್ಟಾರ್ ಯುವಕ ಮಂಡಲ ಇವರ ಆಶ್ರಯದಲ್ಲಿ 32 ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಮತ್ತು ಮೊಸರು ಕುಡಿಕೆ ಉತ್ಸವ

Suddi Udaya

ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಗ್ರಾಮ ಸಮಿತಿ ಶಿಶಿಲ-ಯುವ ಸಮಿತಿ, ಮಹಿಳಾ ಸಮಿತಿಯಿಂದ ಶ್ರೀ ಶಿಶಿಲೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ

Suddi Udaya
error: Content is protected !!