23.5 C
ಪುತ್ತೂರು, ಬೆಳ್ತಂಗಡಿ
June 8, 2026
ಧಾರ್ಮಿಕ

ಹಿಂದೂ ಸಂಗಮ ನಿರ್ವಹಣಾ ಸಮಿತಿ ಲಾಯಿಲ ಮಂಡಲದ ಆಮಂತ್ರಣ ಪತ್ರಿಕೆ ಬಿಡುಗಡೆ

ಮಲೆಬೆಟ್ಟು :ಹಿಂದೂ ಸಂಗಮ ಅಯೋಜನ ಸಮಿತಿ ಬೆಳ್ತಂಗಡಿ* , ಹಿಂದೂ ಸಂಗಮ ನಿರ್ವಹಣಾ ಸಮಿತಿ ಲಾಯಿಲ ಮಂಡಲ(ಕೊಯ್ಯೂರು ಮತ್ತು ಲಾಯಿಲ) ಫೆ 1ರಂದು ಮಲೆಬೆಟ್ಟು ಶ್ರೀ ವನದುರ್ಗ ದೇವಸ್ಥಾನದಲ್ಲಿ ನಡೆಯುವ ಹಿಂದೂ ಸಂಗಮಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮವು ಜ 16ರಂದು ಮಲೆಬೆಟ್ಟು ಶ್ರೀ ವನದುರ್ಗ ದೇವಸ್ಥಾನದಲ್ಲಿ ನಡೆಯಿತು

ಆಮಂತ್ರಣ ಪತ್ರಿಕೆಯನ್ನು ಹಿಂದೂ ಸಂಗಮ ತಾಲೂಕು ಆಯೋಜನ ಸಮಿತಿ ಸಂಯೋಜಕರಾದ ಶ್ರೀ ಅನಿಲ್ ಕುಮಾರ್. ಯು, ಜಯರಾಮ ಭಟ್ ಕೊರ್ಯರ್, ಚಂದ್ರಶೇಖರ ಆಚಾರ್ಯ ಕನ್ನಾಜೆ ಬಿಡುಗಡೆ ಗೊಳಿಸಿದರು ಈ ಸಂದರ್ಭದಲ್ಲಿ ಲಾಯಿಲ ಮಂಡಲ ಸಂಯೋಜಕರಾದ ಶ್ರೀ B.K ಧನಂಜಯ ರಾವ್ ದರ್ಪಿಂಜೆ, ಸಹ ಸಂಯೋಜಕರಾದ ಚಂದ್ರಶೇಖರ ಸಾಲಿಯನ್ ಕೊಯ್ಯೂರು, ಅಶೋಕ್ ಭಟ್ ಕೊಯ್ಯೂರು, ರಾಷ್ಟ್ರೀಯ ಸ್ವಯಂಸೇವಕ ಸಂಘ ಪುತ್ತೂರು ಜಿಲ್ಲಾ ಸೇವಾ ಪ್ರಮುಖ್ ವಿಜಯ್ ಅರಳಿ, ಬೆಳ್ತಂಗಡಿ ತಾಲೂಕು ಸಂಘ ಚಾಲಕರಾದ ಶ್ರೀಗಣೇಶ್ ಭಟ್ ಕಾಂತಾಜೆ, ತಾಲೂಕು ಆಯೋಜನಾ ಸಮಿತಿ ಪದಾಧಿಕಾರಿಗಳು, ಮಂಡಲ ನಿರ್ವಹಣಾ ತಂಡದ ಪ್ರಮುಖರು, ಮತ್ತು ಎರಡು ಗ್ರಾಮದ ಹಿಂದೂ ಬಂಧುಗಳು ಉಪಸ್ಥಿತರಿದ್ದರು

Related posts

ಉರುವಾಲುಪದವು ಶಿವಾಜಿನಗರ ಶ್ರೀ ಮಹಮ್ಮಾಯಿ ದೇವಿಯ ಪ್ರತಿಷ್ಠಾ ಮಹೋತ್ಸವ ; ಗೋಂದೋಳು ಪೂಜೆ, ದೇವಿ ದರ್ಶನ

Suddi Udaya

ಮದ್ದಡ್ಕತಾಯಿ ರಕ್ತೇಶ್ವರಿ ದೈವ ಮತ್ತು ಪಿಲಿಚಾಮುಂಡಿ ದೈವಸ್ಥಾನದ ಜೀರ್ಣೋದ್ಧಾರ: ಊರ ಭಕ್ತಾದಿಗಳಿಂದ ಶ್ರಮದಾನ

Suddi Udaya

ಅಳದಂಗಡಿ ಶ್ರೀ ಸೋಮನಾಥೇಶ್ವರಿ ದೇವರ ಬ್ರಹ್ಮಕಲಶೋತ್ಸವದ ಚಪ್ಪರ ಮುಹೂರ್ತ

Suddi Udaya

ಶ್ರೀ ಕ್ಷೇತ್ರ ಧ.ಗ್ರಾ. ಯೋ. ಗ್ರಾಮೀಣ ಶ್ರೇಷ್ಟ್ರತ ತರಬೇತಿ ಕೇಂದ್ರದಲ್ಲಿ ವರಮಹಾಲಕ್ಷ್ಮಿ ಪೂಜೆ

Suddi Udaya

ಸೆ.10: ನಾಲ್ಕೂರು ಯುವಶಕ್ತಿ ಫ್ರೆಂಡ್ಸ್ ನಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವ: ಧಾರ್ಮಿಕ ಕಾರ್ಯಕ್ರಮ, ಮುದ್ದು ಕೃಷ್ಣ ಸ್ಪರ್ಧೆ, ವಿವಿಧ ಆಟೋಟ ಸ್ಪರ್ದೆಗಳು

Suddi Udaya

ಬೆಳ್ತಂಗಡಿ ಸಂತ ಲಾರೆನ್ಸರ ಮಹಾದೇವಲಯದಲ್ಲಿ ಪಾಸ್ಕ ಹಬ್ಬದ ಆಚರಣೆ

Suddi Udaya
error: Content is protected !!