25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಓಡಿಲ್ನಾಳ ಸ ಉ. ಪ್ರಾ ಶಾಲೆಯ ಎಸ್‌ ಡಿ ಎಂ ಸಿ ರಚನೆ, ಅಧ್ಯಕ್ಷರಾಗಿ ಸಂತೋಷ್ ಶೆಟ್ಟಿ ಪುನರಾಯ್ಕೆ

ಓಡಿಲ್ನಾಳ ; ಸ ಉ. ಪ್ರಾ ಶಾಲೆ ಓಡಿಲ್ನಾಳದಲ್ಲಿ ನೂತನ ಎಸ್ ಡಿ ಎಂ ಸಿ ಸಮಿತಿ ರಚನಾ ಕಾರ್ಯಕ್ರಮ ನಡೆಯಿತು.
ಕುವೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷೆ ಭಾರತಿ ಶೆಟ್ಟಿ ಇವರ ಅಧ್ಯಕ್ಷತೆಯಲ್ಲಿ ಆಯ್ಕೆಯಾದ ಸದಸ್ಯರಿಗೆ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು. ಶಿಕ್ಷಣ ಸಂಯೋಜಕರಾದ ಸಿದ್ದಲಿಂಗ ಸ್ವಾಮಿ ಅತಿಥಿಗಳಾಗಿ ಭಾಗವಹಿಸಿ ಇಲಾಖಾ ಮಾಹಿತಿಯನ್ನು ನೀಡಿದರು.

ವೇದಿಕೆಯಲ್ಲಿ ಪಂಚಾಯತ್ ಪ್ರತಿನಿಧಿ ಶ್ರೀಮತಿ ಆನಂದಿ ಹಾಗೂ ಮುಖ್ಯ ಶಿಕ್ಷಕಿ ಶ್ರೀಮತಿ ಉಷಾ.ಪಿ ಉಪಸ್ಥಿತರಿದ್ದರು.
ನೂತನ ಎಸ್‌ ಡಿ ಎಂ ಸಿ ಅಧ್ಯಕ್ಷರಾಗಿ ಸಂತೋಷ್ ಶೆಟ್ಟಿ ಮದ್ದಡ್ಕ ಹಾಗೂ ಉಪಾಧ್ಯಕ್ಷರಾಗಿ ಶ್ರೀಮತಿ ನಸೀಮಾ ಪುನರಾಯ್ಕೆಯಾದರು.

ಸದಸ್ಯರಾಗಿ ಮಹಮ್ಮದ್ ರಫೀಕ್, ಸತೀಶ್ ದೇವಾಡಿಗ , ವೆಂಕಪ್ಪಗೌಡ, ರಾಜೇಶ್ ಆಚಾರ್ಯ, ಸುರೇಶ್ ನಾಯ್ಕ, ಶಿವಪ್ರಸಾದ್ ಆಚಾರ್ಯ ಮತ್ತು ಝರೀನಾ, ಫಾತಿಮಾ, ಫರೀದಾ, ವಸಂತಿ, ಉಷಾ , ಮುಮ್ತಾಜ್ , ಕಸ್ತೂರಿ ಪ್ರಭು , ಶೋಭಾ, ಆಶಾ ಆಯ್ಕೆಯಾದರು.
ಶಿಕ್ಷಕಿ ನಯನಾ. ಟಿ ಕಾರ್ಯಕ್ರಮ ನಿರೂಪಿಸಿದರು. ವಿದ್ಯಾರ್ಥಿಗಳಾದ ಶೌಫ ಮರಿಯಂ ರಾಜಶ್ರೀ, ಆಪ್ತಿ ಪ್ರಾರ್ಥನೆ ಗೈದರು. ದೈಹಿಕ ಶಿಕ್ಷಣ ಶಿಕ್ಷಕ ಜಯರಾಜ ಜೈನ್ ಧನ್ಯವಾದ ಕೋರಿದರು. ಸಹ ಶಿಕ್ಷಕ ವೃಂದದವರು ಮತ್ತು ಅಡಿಗೆ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Related posts

ಗೇರುಕಟ್ಟೆ: ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಅವಶ್ಯವಿರುವ ರಸ್ತೆ ಮತ್ತು ಸೇತುವೆ ರಚನೆ ಕಾಮಗಾರಿ ಅನುದಾನಕ್ಕೆ ಲೋಕೋಪಯೋಗಿ ಸಚಿವರಿಗೆ ಮನವಿ

Suddi Udaya

ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತ ಸತೀಶ್ ಕೆ. ಕಾಶಿಪಟ್ಣರಿಗೆ ಹುಟ್ಟೂರ ಅಭಿನಂದನೆ

Suddi Udaya

ಮರೋಡಿ: ಉಚ್ಚೂರು ಮನೆತನದ ಹಿರಿಯರಾದ ಗೋಪು ಪೂಜಾರಿ ನಿಧನ

Suddi Udaya

ಚಾರ್ಮಾಡಿ: ಕೊಟ್ರಬೆಟ್ಟು ನಿವಾಸಿ ಕೃಷಿಕ ಪದ್ಮಯ್ಯ ಗೌಡ ನಿಧನ

Suddi Udaya

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನಕ್ಕೆ ವ್ಯವಸ್ಥಾಪನ ಸಮಿತಿ ರಚನೆ

Suddi Udaya
error: Content is protected !!