25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಚ್ಚಿನ ಸಪರಿವಾರ ಶ್ರೀ ಶಾಸ್ತಾರ ದೇವಸ್ಥಾನ ಮಾಣೂರು ಇದರ ನೂತನ ಭಜನಾ ಮಂಡಳಿಯ ಸಮಿತಿ ರಚನೆ

ಮಚ್ಚಿನ ಸಪರಿವಾರ ಶ್ರೀ ಶಾಸ್ತಾರ ದೇವಸ್ಥಾನ ಮಾಣೂರು ಇದರ ನೂತನ ಭಜನಾ ಮಂಡಳಿಯ ಸಮಿತಿ ರಚನೆ ನಡೆಯಿತು.

ಅಧ್ಯಕ್ಷರಾಗಿ ಹರೀಶ್ ಪ್ರಭು ಮುದಲಡ್ಕ, ಕಾರ್ಯದರ್ಶಿಯಾಗಿ ಮಂಜುನಾಥ ಮಾಣೂರು, ಕೋಶಾಧಿಕಾರಿಯಾಗಿ ಪ್ರಸಾದ್ ಮಾಣೂರು, ಸದಸ್ಯರಾಗಿ ಪ್ರಭಾಕರ ಪೂಜಾರಿ ಮುದಲಡ್ಕ, ಡಿಕಯ್ಯ ಮೂಲ್ಯ ಹರ್ಮಾಡಿ, ಪ್ರಶಾಂತ್ ಮೂಲ್ಯ ಮಾಣೂರು, ಹೊನ್ನಪ್ಪ ಮೂಲ್ಯ ಮಾಣೂರು, ಗೋಪಾಲ ಪೂಜಾರಿ ಕೊಲಾಜೆ, ಸೀತಾರಾಮ ಮೂಲ್ಯ ಹರ್ಮಾಡಿ, ಬಾಲಕೃಷ್ಣ ಪೂಜಾರಿ ಮಾಣೂರು, ನವೀನ್ ಮೂಲ್ಯ ಮಾಣೂರು, ಗಣೇಶ್ ಮೂಲ್ಯ ಮಾಣೂರು, ಪೂವಪ್ಪ ಮೂಲ್ಯ ಪಾಲು, ಸಂದೀಪ್ ಆಚಾರ್ಯ ಮಾಣೂರು, ಪುಷ್ಪರಾಜ್ ಗೌಡ ನೆಕ್ಕಿಲಾಜೆ, ನಿರ್ಮಿತ್ ಮೂಲ್ಯ ಕೊಂಬೊಟ್ಟು, ದಿನೇಶ್ ಮೂಲ್ಯ ಕೊಂಬೊಟ್ಟು ಆಯ್ಕೆಯಾದರು.

Related posts

5 ವರ್ಷಗಳ ಹಿಂದೆ ಆ. 9ರಂದು ಪ್ರವಾಹದಿಂದ ಚಾಮಾ೯ಡಿ‌ ಕೊಳಂಬೆ ಪರಿಸರದಲ್ಲಿ ಅವಾಂತರ ಸೃಷ್ಟಿ: ಚಾಮಾ೯ಡಿಯಲ್ಲಿ ಮೃತ್ಯುಂಜಯ ನದಿಗೆ ಹಾಲೆರೆಯುವ ಹಾಗೂ ವಯನಾಡು ದುರಂತದಲ್ಲಿ ಮಡಿದವರಿಗೆ ಶ್ರದ್ಧಾಂಜಲಿ

Suddi Udaya

ಸೋಣಂದೂರು ಸೇತುವೆ ಶಿಥಿಲಾವಸ್ಥೆಗೆ: ಘನ ವಾಹನಗಳ ಸಂಚಾರ ನಿಷೇಧ

Suddi Udaya

ಮಡಂತ್ಯಾರಿನಲ್ಲಿ ಆಧಾರ್ ಶಿಬಿರ

Suddi Udaya

ನೆರಿಯ ಅರ್ಬಿಬೊಟ್ಟುನಲ್ಲಿ ಕುಸಿಯುವ ಹಂತದಲ್ಲಿರುವ ಕಿರುಸೇತುವೆ

Suddi Udaya

ವಿಶ್ವ ರಜೋನಿವೃತ್ತಿ (ಮೆನೋಪಾಸ್) ದಿನಾಚರಣೆಯ ಅಂಗವಾಗಿ ಬೆನಕ ಆಸ್ಪತ್ರೆಯಲ್ಲಿ ಉಚಿತ ಆರೋಗ್ಯ ಶಿಬಿರ

Suddi Udaya

ಮರಿಯಾಂಬಿಕ ಆಂ.ಮಾ.ಪ್ರೌ. ಶಾಲೆ ಶೈಕ್ಷಣಿಕ ವರ್ಷ ಉದ್ಘಾಟನೆ ಹಾಗೂ ವಿದ್ಯಾರ್ಥಿ ಮಂತ್ರಿಮಂಡಲ ರಚನೆ

Suddi Udaya
error: Content is protected !!