September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಚ್ಚಿನ ಸಪರಿವಾರ ಶ್ರೀ ಶಾಸ್ತಾರ ದೇವಸ್ಥಾನ ಮಾಣೂರು ಇದರ ನೂತನ ಭಜನಾ ಮಂಡಳಿಯ ಸಮಿತಿ ರಚನೆ

ಮಚ್ಚಿನ ಸಪರಿವಾರ ಶ್ರೀ ಶಾಸ್ತಾರ ದೇವಸ್ಥಾನ ಮಾಣೂರು ಇದರ ನೂತನ ಭಜನಾ ಮಂಡಳಿಯ ಸಮಿತಿ ರಚನೆ ನಡೆಯಿತು.

ಅಧ್ಯಕ್ಷರಾಗಿ ಹರೀಶ್ ಪ್ರಭು ಮುದಲಡ್ಕ, ಕಾರ್ಯದರ್ಶಿಯಾಗಿ ಮಂಜುನಾಥ ಮಾಣೂರು, ಕೋಶಾಧಿಕಾರಿಯಾಗಿ ಪ್ರಸಾದ್ ಮಾಣೂರು, ಸದಸ್ಯರಾಗಿ ಪ್ರಭಾಕರ ಪೂಜಾರಿ ಮುದಲಡ್ಕ, ಡಿಕಯ್ಯ ಮೂಲ್ಯ ಹರ್ಮಾಡಿ, ಪ್ರಶಾಂತ್ ಮೂಲ್ಯ ಮಾಣೂರು, ಹೊನ್ನಪ್ಪ ಮೂಲ್ಯ ಮಾಣೂರು, ಗೋಪಾಲ ಪೂಜಾರಿ ಕೊಲಾಜೆ, ಸೀತಾರಾಮ ಮೂಲ್ಯ ಹರ್ಮಾಡಿ, ಬಾಲಕೃಷ್ಣ ಪೂಜಾರಿ ಮಾಣೂರು, ನವೀನ್ ಮೂಲ್ಯ ಮಾಣೂರು, ಗಣೇಶ್ ಮೂಲ್ಯ ಮಾಣೂರು, ಪೂವಪ್ಪ ಮೂಲ್ಯ ಪಾಲು, ಸಂದೀಪ್ ಆಚಾರ್ಯ ಮಾಣೂರು, ಪುಷ್ಪರಾಜ್ ಗೌಡ ನೆಕ್ಕಿಲಾಜೆ, ನಿರ್ಮಿತ್ ಮೂಲ್ಯ ಕೊಂಬೊಟ್ಟು, ದಿನೇಶ್ ಮೂಲ್ಯ ಕೊಂಬೊಟ್ಟು ಆಯ್ಕೆಯಾದರು.

Related posts

ಕಳಿಯ ಗ್ರಾ.ಪಂ. ಅಧ್ಯಕ್ಷೆ ಸುಭಾಷಿಣಿ ಕೆ.ಗೌಡ ಹಾಗೂ ಉಪಾಧ್ಯಕ್ಷೆ ಕುಸುಮ ಎನ್.ಬಂಗೇರ ರವರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ಮುಂಡಾಜೆ ಸರಸ್ವತಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆಗೆ ಶೇ.89.65 ಫಲಿತಾಂಶ

Suddi Udaya

ಲಾಯಿಲ: ವಿವಿಧ ಆಟೋಟ ಸ್ಪರ್ಧೆಗಳೊಂದಿಗೆ ಪಡ್ಲಾಡಿ ಮೊಸರು ಕುಡಿಕೆ ಉತ್ಸವ ಕಣ್ಸೆಳೆದ ಪುಟಾಣಿಗಳ ಕೃಷ್ಣ ವೇಷ:

Suddi Udaya

ಕಿಲ್ಲೂರು ನಿವಾಸಿ ಗೀತಾ ಹೋಟೆಲ್ ಮಾಲಕ ಶಿವಾನಂದ ಪೂಜಾರಿ ನಿಧನ

Suddi Udaya

ಗ್ಲೋಬಲ್ ಕ್ಯಾಥೋಲಿಕ್ ಕಾಂಗ್ರೆಸ್ ನ ಕಾರ್ಯದರ್ಶಿಯಾಗಿ ಆಯ್ಕೆಯಾದ ಜೈಸನ್ ಪಟ್ಟೇರಿಲ್ ರವರಿಗೆ ಉಜಿರೆ ಕೆ.ಎಸ್.ಎಂ.ಸಿ.ಎ ಘಟಕದಿಂದ ಅಭಿನಂದನೆ

Suddi Udaya

ಪೆರಾಲ್ದರಕಟ್ಟೆ ಬದ್ರೀಯಾ ಜುಮಾ ಮಸೀದಿ ನೂತನ ಜಮಾತ್ ಕಮಿಟಿ ರಚನೆ: ನವಾಝ್ ಶರೀಫ್ ಕಟ್ಟೆ 3 ನೇ ಬಾರಿಗೆ ಅಧ್ಯಕ್ಷರಾಗಿ ಪುನರಾಯ್ಕೆ

Suddi Udaya
error: Content is protected !!