22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮರೋಡಿ ಪಲಾರಗೋಳಿ ಶ್ರೀ ದೈವ ಕೊಡಮಣಿತ್ತಾಯ ಮತ್ತು ಬ್ರಹ್ಮ ಬೈದರ್ಕಳ ಗರಡಿಯ ನೇಮೋತ್ಸವ: ಸಾರ್ವಜನಿಕ ಶ್ರೀ ಶನಿಪೂಜೆ

ಮರೋಡಿ ಪಲಾರಗೋಳಿ ತಾಳಿಪಾಡಿ ಶ್ರೀ ದೈವ ಕೊಡಮಣಿತ್ತಾಯ ಮತ್ತು ಬ್ರಹ್ಮ ಬೈದರ್ಕಳ ಗರಡಿಯ ವರ್ಷಾವಧಿ ನೇಮೋತ್ಸವವು ಜ.19 ರಿಂದ 21ರವರೆಗೆ ನಡೆಯಲಿದೆ.

ಜ.19 ರಂದು ರಾತ್ರಿ ಶ್ರೀ ದೈವದ ನೇಮ ಹಾಗೂ ಶ್ರೀ ಕೊಡಮಣಿತ್ತಾಯ ನೇಮೋತ್ಸವ ನಡೆಯಿತು. ಇಂದು ( ಜ.20) ಬೆಳಿಗ್ಗೆ ವೇದಮೂರ್ತಿ ಕೆ. ಅನಂತ ಅಸ್ರಣ್ಣರ ನೇತೃತ್ವದಲ್ಲಿ ಸಾರ್ವಜನಿಕ ಶ್ರೀ ಶನಿಪೂಜೆಯು ನಡೆಯಿತು.

ಈ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಜಯಂತ್ ಕೋಟ್ಯಾನ್, ಸಮಿತಿ ಅಧ್ಯಕ್ಷ ರತ್ನಾಕರ ಬುಣ್ಣನ್, ನಮಿರಾಜ ಎಂ. ಪಾಂಡಿ ಗುಡ್ಡನ್ ಬೆಟ್ಟು ಗುತ್ತು, ಹರ್ಷೇಂದ್ರ ಗುಮ್ಮಡಡೆ, ಶುಭಕರ ಆಸತ್ತೆ, ಸುಂದರ ಖಂಡಿಗ, ಯಾದವ ಗುಂಡಾವು, ಕೋಶಾಧಿಕಾರಿ ರವೀಂದ್ರ ಅಂಚನ್, ಕಾರ್ಯದರ್ಶಿ ವಿನೋಧರ ಸಾಲ್ಯಾನ್, ಪದಾಧಿಕಾರಿಗಳು, ಸದಸ್ಯರು ಊರ ಪರವೂರ ಭಕ್ತಾದಿಗಳು ಉಪಸ್ಥಿತರಿದ್ದರು.

ಇಂದು ರಾತ್ರಿ ಬ್ರಹ್ಮ ಬೈದರ್ಕಳ ನೇಮೋತ್ಸವ, ಮಾಯಾಂದಲೆ ನೇಮೋತ್ಸವ ನಡೆಯಲಿದೆ. ಜ.21ರಂದು ಬೆಳಿಗ್ಗೆ ಗಂಟೆ 6-00ರಿಂದ ಮಜ್ಜರಾಯ ದೈವದ ನೇಮೋತ್ಸವ ನಡೆಯಲಿದೆ.

Related posts

ಉರುವಾಲು ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಬೆಳ್ತಂಗಡಿ: ಹೀಲಿಯಂ ಗ್ಯಾಸ್ ಸೋರಿಕೆಯಿಂದಾಗಿ ಬೆಂಕಿ ಅವಘಡ ಸ್ಥಳಕ್ಕೆ ರಕ್ಷಿತ್ ಶಿವರಾಂ ಭೇಟಿ

Suddi Udaya

ಬೆಂಗಳೂರು ಕ್ಯಾನ್ ಫಿನ್ ಹೋಮ್ಸ್ ಲಿ. ರವರಿಂದ ಬೆಳ್ತಂಗಡಿ ಜೂನಿಯರ್ ಕಾಲೇಜ್ ಗೆ ಅಭೂತಪೂರ್ವ ಕೊಡುಗೆಗಳ ಉದ್ಘಾಟನೆ

Suddi Udaya

ಮಡಂತ್ಯಾರು: ಪಾರೆಂಕಿ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಶ್ರೀರಾಮ ಮಕ್ಕಳ ಪೋಟೋ ಸ್ಪರ್ಧೆ: ಸ್ಮಯ ಎಸ್ ಕೋಟ್ಯಾನ್ ಬಳಂಜರವರಿಗೆ ಪ್ರಥಮ ಪ್ರಶಸ್ತಿ

Suddi Udaya

ಸೆ.7-8: ವಿಶ್ವ ಹಿಂದೂ ಪರಿಷತ್ ಇಂದಬೆಟ್ಟು-ನಾವೂರು ಸಮಿತಿಯ ವತಿಯಿಂದ 25 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ

Suddi Udaya

ಜು.21: ಲಾಲಿತ್ಯೋದ್ಯಾನ ಕವನ ಸಂಕಲನ ಬಿಡುಗಡೆ

Suddi Udaya
error: Content is protected !!