23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಕುವೆಟ್ಟು, ಓಡಿಲ್ನಾಳ ಗ್ರಾಮ ಸಮಿತಿ ವತಿಯಿಂದ ಗುರು ಪೂಜೆ ಹಾಗೂ ಶನೈಶ್ಚರ ಪೂಜೆಯ ಆಮಂತ್ರಣ ಪತ್ರಿಕೆ ಬಿಡುಗಡೆ

ಕುವೆಟ್ಟು; ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಕುವೆಟ್ಟು, ಓಡಿಲ್ನಾಳ ಗ್ರಾಮ ಸಮಿತಿ ಇದರ ವತಿಯಿಂದ ನಡೆಯುವ ಗುರು ಪೂಜೆ ಹಾಗೂ ಶನೈಶ್ಚರ ಪೂಜೆಯ ಆಮಂತ್ರಣ ಪತ್ರಿಕೆಯ ಬಿಡುಗಡೆ ಕಾರ್ಯಕ್ರಮ ಜ 18 ರoದು ಕುವೆಟ್ಟು ಜಗದೀಶ ಬಂಗೇರ ರವರ ಮನೆಯಲ್ಲಿ ಜರಗಿತು.

ಈ ಸಂದರ್ಭದಲ್ಲಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಕುವೆಟ್ಟು, ಓಡಿಲ್ನಾಳ ಗ್ರಾಮ ಸಮಿತಿ ಇದರ ಅಧ್ಯಕ್ಷ ನಾಗೇಶ್ ಅದೇಲು, ಉಪಾಧ್ಯಕ್ಷ ಆನಂದ ಕೋಟ್ಯಾನ್, ಶಾoತಾ ಜೆ ಬoಗೇರ, ಮಹಿಳಾ ಬಿಲ್ಲವ ವೇದಿಕೆಯ ಅಧ್ಯಕ್ಷೆ ಲಲಿತಾ ಕೇದಳಿಕೆ, ಉಪಾಧ್ಯಕ್ಷೆ ವಿಮಲಾ ಜಯರಾಮ್, ಕಾರ್ಯದರ್ಶಿ ಲಲಿತಾ ಚಿದಾನಂದ ವರಕಬೆ, ಜೊತೆ ಕಾರ್ಯದರ್ಶಿ ಶೋಭಾ ಶಶಿಧರ ವರಕಬೆ, ಕೋಶಾಧಿಕಾರಿ ವಿಮಲಾ ಜೆ ಬoಗೇರ ಹೇರಾಜೆ ವರಕಬೆ, ಯುವ ಬಿಲ್ಲವ ವೇದಿಕೆಯ ಅಧ್ಯಕ್ಷ ಅನೂಪ್ ಬoಗೇರ ಮದ್ದಡ್ಕ, ಕಾರ್ಯದರ್ಶಿ ಹರೀಶ್ ಕೋಟ್ಯಾನ್ ಸಪ್ತ ಶ್ರೀ ಮದ್ದಡ್ಕ ಹಾಗೂ ಜಗದೀಶ್ ಬಂಗೇರ ಕುವೆಟ್ಟು, ಚoದ್ರಹಾಸ ಕೇದೆ, ಸತೀಶ್ ಬoಗೇರ ಕುವೆಟ್ಟು , ಸುಜಾತಾ ಚoದ್ರಹಾಸ್ ಕೇದೆ, ಶಾoತಿ ಓಡಿಲ್ನಾಳ, ಜಯoತಿ ಜಾಲಿಯರಡ್ಡ, ಸುಕೇಶ್ ಓಡೀಲು, ಉಮೇಶ್ ಕುಮಾರ್ ಮದ್ದಡ್ಕ ಉಪಸ್ಥಿತರಿದ್ದರು.

Related posts

ನಿಡ್ಲೆ: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಕಾರು

Suddi Udaya

ಯಕ್ಷಗಾನ ಕಲಾವಿದ ರಮೇಶ್ ಶೆಟ್ಟಿ ಪೆರಿಂಜೆ ಅವರಿಗೆ ಸಿದ್ದಕಟ್ಟೆ ಯಕ್ಷ ಮಿತ್ರ ಪ್ರಶಸ್ತಿ ಪ್ರದಾನ

Suddi Udaya

ಡಾ. ರೋಹನ್ ದೀಕ್ಷಿತ್ ರೋಟರೀ ಕ್ಲಬ್ ಸದಸ್ಯರಾಗಿ ಪದಗ್ರಹಣ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ಅಡುಗೆ ಭಟ್ಟರಾಗಿದ್ದ ಪದ್ಮನಾಭ ಶಬರಾಯ ನಿಧನ

Suddi Udaya

ಕೂತ್ಲೂರು ಬಿಲ್ಲವ ಮಹಿಳಾ ವೇದಿಕೆಯ ಅಧ್ಯಕ್ಷರಾಗಿ ಶ್ರೀಮತಿ ಉಷಾ ಆಯ್ಕೆ

Suddi Udaya

ಕರ್ನಾಟಕ ಶಾಸ್ತ್ರೀಯ ಸಂಗೀತ ಜೂನಿಯರ್ ಪರೀಕ್ಷೆ: ಸರ್ವಾರ್ಥ್ ಎಸ್. ಜೈನ್‌ ವೇಣೂರು ಅತ್ಯುತ್ತಮ ಅಂಕಗಳೊಂದಿಗೆ ತೇರ್ಗಡೆ

Suddi Udaya
error: Content is protected !!