March 7, 2026
ಧಾರ್ಮಿಕ

ಹಿಂದೂ ಸಂಗಮ ನಿರ್ವಹಣಾ ಸಮಿತಿ ಲಾಯಿಲ ಮಂಡಲದ ಆಮಂತ್ರಣ ಪತ್ರಿಕೆ ಬಿಡುಗಡೆ

ಮಲೆಬೆಟ್ಟು :ಹಿಂದೂ ಸಂಗಮ ಅಯೋಜನ ಸಮಿತಿ ಬೆಳ್ತಂಗಡಿ* , ಹಿಂದೂ ಸಂಗಮ ನಿರ್ವಹಣಾ ಸಮಿತಿ ಲಾಯಿಲ ಮಂಡಲ(ಕೊಯ್ಯೂರು ಮತ್ತು ಲಾಯಿಲ) ಫೆ 1ರಂದು ಮಲೆಬೆಟ್ಟು ಶ್ರೀ ವನದುರ್ಗ ದೇವಸ್ಥಾನದಲ್ಲಿ ನಡೆಯುವ ಹಿಂದೂ ಸಂಗಮಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮವು ಜ 16ರಂದು ಮಲೆಬೆಟ್ಟು ಶ್ರೀ ವನದುರ್ಗ ದೇವಸ್ಥಾನದಲ್ಲಿ ನಡೆಯಿತು

ಆಮಂತ್ರಣ ಪತ್ರಿಕೆಯನ್ನು ಹಿಂದೂ ಸಂಗಮ ತಾಲೂಕು ಆಯೋಜನ ಸಮಿತಿ ಸಂಯೋಜಕರಾದ ಶ್ರೀ ಅನಿಲ್ ಕುಮಾರ್. ಯು, ಜಯರಾಮ ಭಟ್ ಕೊರ್ಯರ್, ಚಂದ್ರಶೇಖರ ಆಚಾರ್ಯ ಕನ್ನಾಜೆ ಬಿಡುಗಡೆ ಗೊಳಿಸಿದರು ಈ ಸಂದರ್ಭದಲ್ಲಿ ಲಾಯಿಲ ಮಂಡಲ ಸಂಯೋಜಕರಾದ ಶ್ರೀ B.K ಧನಂಜಯ ರಾವ್ ದರ್ಪಿಂಜೆ, ಸಹ ಸಂಯೋಜಕರಾದ ಚಂದ್ರಶೇಖರ ಸಾಲಿಯನ್ ಕೊಯ್ಯೂರು, ಅಶೋಕ್ ಭಟ್ ಕೊಯ್ಯೂರು, ರಾಷ್ಟ್ರೀಯ ಸ್ವಯಂಸೇವಕ ಸಂಘ ಪುತ್ತೂರು ಜಿಲ್ಲಾ ಸೇವಾ ಪ್ರಮುಖ್ ವಿಜಯ್ ಅರಳಿ, ಬೆಳ್ತಂಗಡಿ ತಾಲೂಕು ಸಂಘ ಚಾಲಕರಾದ ಶ್ರೀಗಣೇಶ್ ಭಟ್ ಕಾಂತಾಜೆ, ತಾಲೂಕು ಆಯೋಜನಾ ಸಮಿತಿ ಪದಾಧಿಕಾರಿಗಳು, ಮಂಡಲ ನಿರ್ವಹಣಾ ತಂಡದ ಪ್ರಮುಖರು, ಮತ್ತು ಎರಡು ಗ್ರಾಮದ ಹಿಂದೂ ಬಂಧುಗಳು ಉಪಸ್ಥಿತರಿದ್ದರು

Related posts

ಶ್ರೀ ಕ್ಷೇತ್ರ ಪಜೀರಡ್ಕದಲ್ಲಿ ಗಣಹೋಮ ಹಾಗೂ 31 ಜೋಡಿ ಸತ್ಯನಾರಾಯಣ ಪೂಜೆ

Suddi Udaya

ಮೇ 1: ದೇಲಂಪುರಿ ಕ್ಷೇತ್ರದಲ್ಲಿ ಮಳೆಗಾಗಿ ದೇವರಿಗೆ ಸೀಯಾಳ ಅಭಿಷೇಕ

Suddi Udaya

ಆ.17: ಅಂತಾರಾಷ್ಟ್ರೀಯ ವಿದ್ವಾಂಸ ಎ.ಪಿ ಉಸ್ತಾದ್ ರಿಂದ, ಖಾಝಿ ಸ್ವೀಕಾರ ಹಾಗೂ ಕೂರತ್ ತಂಙಳ್ ಅನುಸ್ಮರಣೆ

Suddi Udaya

ರಾಷ್ಟ್ರೀಯ ಹಬ್ಬಗಳ ಹಾಗೂ ಮಹಾ ಪುರುಷರ ಜಯಂತಿ ಆಚರಣಾ ಸಮಿತಿಯಿಂದ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ‌ ಆಚರಣೆ ಬ್ರಹ್ಮಶ್ರೀ ನಾರಾಯಣ ಗುರುಗಳು ಸಾಮಾಜಿಕ ಪರಿವರ್ತನೆಯ ಹರಿಕಾರ: ಶಾಸಕ ಹರೀಶ್ ಪೂಂಜ

Suddi Udaya

ಪೇಜಾವರ ಮಠದ ಪೂಜ್ಯ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ಧರ್ಮಸ್ಥಳ ಭೇಟಿ

Suddi Udaya

ಅರಿಕೆಗುಡ್ಡೆ ಶ್ರೀ ವನದುರ್ಗಾ ದೇವಸ್ಥಾನದ ನೂತನ ಸಭಾಭವನಕ್ಕೆ ವೇದಮೂರ್ತಿ ಬಾಲಕೃಷ್ಣ ಕೆದಿಲಾಯರಿಂದ ಶಿಲಾನ್ಯಾಸ

Suddi Udaya
error: Content is protected !!