23.7 C
ಪುತ್ತೂರು, ಬೆಳ್ತಂಗಡಿ
April 24, 2026
ಧಾರ್ಮಿಕ

ಹಿಂದೂ ಸಂಗಮ ನಿರ್ವಹಣಾ ಸಮಿತಿ ಲಾಯಿಲ ಮಂಡಲದ ಆಮಂತ್ರಣ ಪತ್ರಿಕೆ ಬಿಡುಗಡೆ

ಮಲೆಬೆಟ್ಟು :ಹಿಂದೂ ಸಂಗಮ ಅಯೋಜನ ಸಮಿತಿ ಬೆಳ್ತಂಗಡಿ* , ಹಿಂದೂ ಸಂಗಮ ನಿರ್ವಹಣಾ ಸಮಿತಿ ಲಾಯಿಲ ಮಂಡಲ(ಕೊಯ್ಯೂರು ಮತ್ತು ಲಾಯಿಲ) ಫೆ 1ರಂದು ಮಲೆಬೆಟ್ಟು ಶ್ರೀ ವನದುರ್ಗ ದೇವಸ್ಥಾನದಲ್ಲಿ ನಡೆಯುವ ಹಿಂದೂ ಸಂಗಮಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮವು ಜ 16ರಂದು ಮಲೆಬೆಟ್ಟು ಶ್ರೀ ವನದುರ್ಗ ದೇವಸ್ಥಾನದಲ್ಲಿ ನಡೆಯಿತು

ಆಮಂತ್ರಣ ಪತ್ರಿಕೆಯನ್ನು ಹಿಂದೂ ಸಂಗಮ ತಾಲೂಕು ಆಯೋಜನ ಸಮಿತಿ ಸಂಯೋಜಕರಾದ ಶ್ರೀ ಅನಿಲ್ ಕುಮಾರ್. ಯು, ಜಯರಾಮ ಭಟ್ ಕೊರ್ಯರ್, ಚಂದ್ರಶೇಖರ ಆಚಾರ್ಯ ಕನ್ನಾಜೆ ಬಿಡುಗಡೆ ಗೊಳಿಸಿದರು ಈ ಸಂದರ್ಭದಲ್ಲಿ ಲಾಯಿಲ ಮಂಡಲ ಸಂಯೋಜಕರಾದ ಶ್ರೀ B.K ಧನಂಜಯ ರಾವ್ ದರ್ಪಿಂಜೆ, ಸಹ ಸಂಯೋಜಕರಾದ ಚಂದ್ರಶೇಖರ ಸಾಲಿಯನ್ ಕೊಯ್ಯೂರು, ಅಶೋಕ್ ಭಟ್ ಕೊಯ್ಯೂರು, ರಾಷ್ಟ್ರೀಯ ಸ್ವಯಂಸೇವಕ ಸಂಘ ಪುತ್ತೂರು ಜಿಲ್ಲಾ ಸೇವಾ ಪ್ರಮುಖ್ ವಿಜಯ್ ಅರಳಿ, ಬೆಳ್ತಂಗಡಿ ತಾಲೂಕು ಸಂಘ ಚಾಲಕರಾದ ಶ್ರೀಗಣೇಶ್ ಭಟ್ ಕಾಂತಾಜೆ, ತಾಲೂಕು ಆಯೋಜನಾ ಸಮಿತಿ ಪದಾಧಿಕಾರಿಗಳು, ಮಂಡಲ ನಿರ್ವಹಣಾ ತಂಡದ ಪ್ರಮುಖರು, ಮತ್ತು ಎರಡು ಗ್ರಾಮದ ಹಿಂದೂ ಬಂಧುಗಳು ಉಪಸ್ಥಿತರಿದ್ದರು

Related posts

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಬಿ.ವೈ. ರಾಘವೇಂದ್ರ ಭೇಟಿ

Suddi Udaya

ಕೂಡಬೆಟ್ಟು ಸದಾಶಿವ ದೇವಸ್ಥಾನದಲ್ಲಿ ಶತರುದ್ರಾಭಿಷೇಕ

Suddi Udaya

ಮರೋಡಿ ದೇವಸ್ಥಾನದಲ್ಲಿ ಶ್ರೀ ರಾಮತಾರಕ ಮಂತ್ರ ಹೋಮ

Suddi Udaya

ಶಾಸಕ ಹರೀಶ್ ಪೂಂಜರಿಂದ ಉಜಿರೆ ಶ್ರೀ ಪಾರ ಶ್ರೀ ಕಲ್ಕುಡ ಕಲ್ಲುರ್ಟಿ ದೈವಸ್ಥಾನಕ್ಕೆ ರೂ.50 ಸಾವಿರ ದೇಣಿಗೆ

Suddi Udaya

ಡಿ.7 : ಗುರುವಾಯನಕೆರೆ ಪಿಲಿಚಾಮುಂಡಿಕಲ್ಲಿನಲ್ಲಿ ದೊಂಪದಬಲಿ ಉತ್ಸವ

Suddi Udaya

ಬಂದಾರು : ಪೆರ್ಲ-ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನ ಪುನರ್ ಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶೋತ್ಸವ ಉಗ್ರಾಣ ಹಾಗೂ ಕಾರ್ಯಾಲಯ ಉದ್ಘಾಟನೆ

Suddi Udaya
error: Content is protected !!