September 6, 2026
ಧಾರ್ಮಿಕ

ಹಿಂದೂ ಸಂಗಮ ನಿರ್ವಹಣಾ ಸಮಿತಿ ಲಾಯಿಲ ಮಂಡಲದ ಆಮಂತ್ರಣ ಪತ್ರಿಕೆ ಬಿಡುಗಡೆ

ಮಲೆಬೆಟ್ಟು :ಹಿಂದೂ ಸಂಗಮ ಅಯೋಜನ ಸಮಿತಿ ಬೆಳ್ತಂಗಡಿ* , ಹಿಂದೂ ಸಂಗಮ ನಿರ್ವಹಣಾ ಸಮಿತಿ ಲಾಯಿಲ ಮಂಡಲ(ಕೊಯ್ಯೂರು ಮತ್ತು ಲಾಯಿಲ) ಫೆ 1ರಂದು ಮಲೆಬೆಟ್ಟು ಶ್ರೀ ವನದುರ್ಗ ದೇವಸ್ಥಾನದಲ್ಲಿ ನಡೆಯುವ ಹಿಂದೂ ಸಂಗಮಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮವು ಜ 16ರಂದು ಮಲೆಬೆಟ್ಟು ಶ್ರೀ ವನದುರ್ಗ ದೇವಸ್ಥಾನದಲ್ಲಿ ನಡೆಯಿತು

ಆಮಂತ್ರಣ ಪತ್ರಿಕೆಯನ್ನು ಹಿಂದೂ ಸಂಗಮ ತಾಲೂಕು ಆಯೋಜನ ಸಮಿತಿ ಸಂಯೋಜಕರಾದ ಶ್ರೀ ಅನಿಲ್ ಕುಮಾರ್. ಯು, ಜಯರಾಮ ಭಟ್ ಕೊರ್ಯರ್, ಚಂದ್ರಶೇಖರ ಆಚಾರ್ಯ ಕನ್ನಾಜೆ ಬಿಡುಗಡೆ ಗೊಳಿಸಿದರು ಈ ಸಂದರ್ಭದಲ್ಲಿ ಲಾಯಿಲ ಮಂಡಲ ಸಂಯೋಜಕರಾದ ಶ್ರೀ B.K ಧನಂಜಯ ರಾವ್ ದರ್ಪಿಂಜೆ, ಸಹ ಸಂಯೋಜಕರಾದ ಚಂದ್ರಶೇಖರ ಸಾಲಿಯನ್ ಕೊಯ್ಯೂರು, ಅಶೋಕ್ ಭಟ್ ಕೊಯ್ಯೂರು, ರಾಷ್ಟ್ರೀಯ ಸ್ವಯಂಸೇವಕ ಸಂಘ ಪುತ್ತೂರು ಜಿಲ್ಲಾ ಸೇವಾ ಪ್ರಮುಖ್ ವಿಜಯ್ ಅರಳಿ, ಬೆಳ್ತಂಗಡಿ ತಾಲೂಕು ಸಂಘ ಚಾಲಕರಾದ ಶ್ರೀಗಣೇಶ್ ಭಟ್ ಕಾಂತಾಜೆ, ತಾಲೂಕು ಆಯೋಜನಾ ಸಮಿತಿ ಪದಾಧಿಕಾರಿಗಳು, ಮಂಡಲ ನಿರ್ವಹಣಾ ತಂಡದ ಪ್ರಮುಖರು, ಮತ್ತು ಎರಡು ಗ್ರಾಮದ ಹಿಂದೂ ಬಂಧುಗಳು ಉಪಸ್ಥಿತರಿದ್ದರು

Related posts

ದ್ವೇಷ ಭಾಷಣ ಪ್ರಕರಣ; ಕಲ್ಲಡ್ಕ ಪ್ರಭಾಕರ್ ಭಟ್ ಗೆ ನಿರೀಕ್ಷಣಾ ಜಾಮೀನು ಮಂಜೂರು

Suddi Udaya

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ : ಮಹಾರಥೋತ್ಸವ

Suddi Udaya

ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲ ಜಿನ ಮಂದಿರದಲ್ಲಿ ಭಗವಾನ್ ವರ್ಧಮಾನ ಸ್ವಾಮಿಯ ಮೋಕ್ಷ ಕಲ್ಯಾಣೋತ್ಸವ

Suddi Udaya

ಉಜಿರೆ ಬ್ರಹ್ಮಶ್ರೀ ಗುರುನಾರಾಯಣ ಮಂದಿರದಲ್ಲಿ ಗುರುನಮನ ಮತ್ತು ರಕ್ಷಾ ಬಂಧನ ಕಾರ್ಯಕ್ರಮ

Suddi Udaya

ಅರಸಿನಮಕ್ಕಿ: ಅರಿಕೇಗುಡ್ಡೆ ಶ್ರೀ ವನದುರ್ಗ ಕ್ಷೇತ್ರದಲ್ಲಿ ವಿಷ್ಣು ಸಹಸ್ರನಾಮ ಪಠಣ ಪ್ರಾರಂಭ

Suddi Udaya

ಕನ್ಯಾಡಿ ಶ್ರೀರಾಮ ಕ್ಷೇತ್ರಕ್ಕೆ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಭೇಟಿ : ಮಹಾಮಂಡಲೇಶ್ವರ 1008 ಶ್ರೀ ಸ್ವಾಮಿ ಸದ್ಗುರು ಬ್ರಹ್ಮಾನಂದ ಸರಸ್ವತಿ ಮಹಾರಾಜ್ ರವರಿಂದ ಆಶೀರ್ವಾದ ಪಡೆದ ಡಿಕೆಶಿ

Suddi Udaya
error: Content is protected !!