March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕ್ಯಾಂಪ್ಕೊ “ಸಾಂತ್ವನ” ಯೋಜನೆಯಡಿ ಚಿಕಿತ್ಸಾ ನೆರವು

ಬೆಳ್ತಂಗಡಿ : ಕ್ಯಾಂಪ್ಕೊ ನಿಯಮಿತ ಮಂಗಳೂರು ಇದರ “ಸಾಂತ್ವನ” ಯೋಜನೆಯಡಿ ಬೆಳ್ತಂಗಡಿ ಶಾಖೆಯ ಸಕ್ರಿಯ ಸದಸ್ಯ ಗಣೇಶ್ ಸುದೆಮೊಗರು, ಇವರ ಆಂಜಿಯೋಪ್ಲಾಸ್ಟಿ ಚಿಕಿತ್ಸೆಯ ಸಹಾಯಧನದ ಮೊತ್ತ, ರೂ. ೫೦,೦೦೦ ಕ್ಯಾಂಪ್ಕೊ ಸಂಸ್ಥೆಯ ನಿರ್ದೇಶಕ ದಯಾನಂದ ಹೆಗ್ಡೆಯವರು ಫಲಾನುಭವಿಗೆ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಬೈಕಂಪಾಡಿ ವಲಯದ ಪ್ರಾದೇಶಿಕ ವ್ಯವಸ್ಥಾಪಕ ನಿತಿನ್ ಕೋಟ್ಯಾನ್, ಕ್ಯಾಂಪ್ಕೊ ಬೆಳ್ತಂಗಡಿ ಶಾಖೆಯ ವ್ಯವಸ್ಥಾಪಕ ಶ್ರೀಕೃಷ್ಣ ಕೆ.ಎಸ್ ಹಾಗೂ ಸಿಬ್ಬಂದಿವರ್ಗ ಉಪಸ್ಥಿತರಿದ್ದರು.

Related posts

ಪುಂಜಾಲಕಟ್ಟೆ ಸ.ಪ್ರ.ದ. ಕಾಲೇಜಿನಲ್ಲಿ ಬೆಂಕಿ ರಹಿತ ಅಡುಗೆ ಸ್ಪರ್ಧೆ

Suddi Udaya

ಕಲ್ಮಂಜ ಸರಕಾರಿ ಪ್ರೌಢಶಾಲೆಯ ಹಿರಿಯ ವಿದ್ಯಾರ್ಥಿಗಳ ಸಂಘ ರಚನೆ

Suddi Udaya

ಸುದ್ದಿ ಉದಯ ವರದಿ ಫಲಶ್ರುತಿ: ಗುರುವಾಯನಕೆರೆ ಮೋರಿ ಸಂಪೂರ್ಣ ಮುಚ್ಚಿದ ಪರಿಣಾಮ ಇದೀಗ ನಗರ ಪಂಚಾಯತ್ ವತಿಯಿಂದ ಮೋರಿ ಅಳವಡಿಕೆ

Suddi Udaya

ನಾಳ: ಚಂದ್ರ ಮಂಡಲ ರಥಕ್ಕೆ ಕಲಶಾಭಿಷೇಕ ದೈವಗಳಿಗೆ ಪಲ್ಲಕಿ ಸಮರ್ಪಣೆ

Suddi Udaya

ಪ್ರಸನ್ನ ಫಾರ್ಮಸಿ ಕಾಲೇಜಿನಲ್ಲಿ ಫ್ರೆಶರ್ಸ್ ಡೇ, ವಿದ್ಯಾರ್ಥಿ ಪರಿಷತ್ ಉದ್ಘಾಟನೆ ಹಾಗೂ ಪ್ರತಿಭಾ ಸನ್ಮಾನ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ 2025ನೇ ಸಾಲಿನ ಕ್ಯಾಲೆಂಡರ್ ಬಿಡುಗಡೆ

Suddi Udaya
error: Content is protected !!