July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಡ್ರಾಯಿಂಗ್ ಗ್ರೇಡ್ ಪರೀಕ್ಷೆ: ಸಮೃದ್ಧ್ ಬಿ.ಎಸ್. ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯವರು ಕಳೆದ ಡಿಸೆಂಬರ್ ತಿಂಗಳಲ್ಲಿ ನಡೆಸಿದ 2025-2026ನೇ ಸಾಲಿನ ಡ್ರಾಯಿಂಗ್ ಗ್ರೇಡ್ ಪರೀಕ್ಷೆಯಲ್ಲಿ ಸಮೃದ್ಧ್ ಬಿ.ಎಸ್. ಹೈಯರ್ ಗ್ರೇಡ್ ವಿಭಾಗದಲ್ಲಿ ವಿಶಿಷ್ಟ ಶ್ರೇಣಿಯಲ್ಲಿ ಹೊಂದಿದ್ದಾರೆ.

ಇವರು ಬೆಂಗಳೂರು ನಿವಾಸಿಯಾದ ಬಾಲಕೃಷ್ಣ ಹೊಸವಕ್ಲು ಮತ್ತು ಡಾ| ಸೌಮ್ಯ ಕೆ.ಬಿ. ರವರ ಪುತ್ರ ಹಾಗೂ ನಿಡ್ಲೆ ಗ್ರಾ.ಪಂ. ಮಾಜಿ ಸದಸ್ಯ ಭದ್ರಯ್ಯ ಗೌಡ ಸನಿಲ ಮತ್ತು ಶ್ರೀಮತಿ ಗಿರಿಜ ರವರ ಮೊಮ್ಮಗ.

Related posts

ಲಾಯಿಲ: ಕುಂಟಿನಿಯಲ್ಲಿ ಮರ್ಹೂಂ ಸಾಹುಲ್ ಹಮೀದ್ ಉಜಿರೆ ರವರಿಗೆ ಮನೆ ಹಸ್ತಾಂತರ

Suddi Udaya

ಅ.3-12 : ಕನ್ಯಾಡಿ ಶ್ರೀ ರಾಮ ಕ್ಷೇತ್ರದಲ್ಲಿ ನವರಾತ್ರಿ ವಿಶೇಷ ಪೂಜೆ

Suddi Udaya

ಜಿಲ್ಲಾಮಟ್ಟದ ವಿದ್ಯಾರತ್ನ ಪ್ರಶಸ್ತಿ ಪುರಸ್ಕೃತೆ ಉಮಾ ಡಿ ಗೌಡರಿಗೆ ಬೆಳ್ತಂಗಡಿ ತಾಲೂಕು ಮುಖ್ಯ ಶಿಕ್ಷಕರ ಸಂಘದಿಂದ ಸನ್ಮಾನ

Suddi Udaya

ಬೆಳ್ತಂಗಡಿ: ಕೇಂದ್ರ ಸರಕಾರದ ವಿವಾದಿತ ವಕ್ಫ್ ಕಾಯಿದೆ ವಿರುದ್ಧ ತಾಲೂಕಿನಲ್ಲಿ ಬೃಹತ್ ಪ್ರತಿಭಟನಾ ಸಭೆಗೆ ಮುಸ್ಲಿಮ್ ಮುಖಂಡರಿಂದ ನಿರ್ಧಾರ: ವಕ್ಫ್ ಸಂರಕ್ಷಣಾ ಹೋರಾಟ ಸಮಿತಿ ಅಸ್ಥಿತ್ವಕ್ಕೆ : ವೈ.ಸಿ.ಎಫ್. ನಿಂದ ಪೂರ್ವಭಾವಿ ಸಭೆ.

Suddi Udaya

ಪುಂಜಾಲಕಟ್ಟೆ ಯುವಕ ಸೈನೇಡ್ ಸೇವಿಸಿ ಆತ್ಮಹತ್ಯೆ

Suddi Udaya

ಮಾಜಿ ಶಾಸಕ ಕೆ.ವಸಂತ ಬಂಗೇರ ಅವರಿಗೆ ಅಂತಿಮ ನಮನ ಸಲ್ಲಿಸಿದ ಸಿಯೋನ್ ಆಶ್ರಮದ ಮ್ಯಾನೇಜಿಂಗ್ ಟ್ರಸ್ಟಿ ಯು.ಸಿ ಪೌಲೋಸ್ ಹಾಗೂ ಕಲ್ಲಡ್ಕ ಪ್ರಭಾಕರ ಭಟ್

Suddi Udaya
error: Content is protected !!