September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಡಂತ್ಯಾರು ಗ್ರಾ.ಪಂ ಕಲಿಕಾ ಕೇಂದ್ರದಲ್ಲಿ ಮಕ್ಕಳ ಗ್ರಾಮ ಸಭೆ

ಬೆಳ್ತಂಗಡಿ: ಮಡಂತ್ಯಾರು ಗ್ರಾಮ ಪಂಚಾಯತ್ ಕಲಿಕಾ ಕೇಂದ್ರದಲ್ಲಿ ಮಕ್ಕಳ ಗ್ರಾಮ ಸಭೆಯನ್ನು ಜ 20ರಂದು ನಡೆಸಲಾಯಿತು.

ಸಭಾಧ್ಯಕ್ಷತೆಯನ್ನು‌ ಕೆಪಿಎಸ್ ಪುಂಜಾಲಕಟ್ಟೆಯ ವಿದ್ಯಾರ್ಥಿ ಹಂಶಿಕ್ ವಹಿಸಿದ್ದರು.

ಸಂಪನ್ಮೂಲ ವ್ಯಕ್ತಿಗಳಾಗಿ ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಶ್ರೀಮತಿ ಅಮ್ಮಿ ಸಿಸ್ಟರ್,ಆರ್ಥಿಕ ಸಮಾಲೋಚಕರು ಸಂಪನ್ಮೂಲ ಕೇಂದ್ರ ಬೆಳ್ತಂಗಡಿ ಉಷಾ ಕಾಮತ್ ಭಾಗವಹಿಸಿದರು.

ವೇದಿಕೆಯಲ್ಲಿ ಮಡಂತ್ಯಾರು ಗ್ರಾ.ಪಂ ಅಧ್ಯಕ್ಷೆ ರೂಪಾ ಎ ಎಸ್, ಉಪಾಧ್ಯಕ್ಷರಾದ ಗೋಪಾಲಕೃಷ್ಣ ಕೆ, ಸದಸ್ಯರುಗಳಾದ ಶಶಿಪ್ರಭಾ, ಸಂಗೀತಾ ಶೆಟ್ಟಿ,ಕಿಶೋರ್ ಕುಮಾರ್ ಶೆಟ್ಟಿ,ರಾಜೀವ ಪೂಜಾರಿ,ವಿಶ್ವನಾಥ ಪೂಜಾರಿ ಉಪಸ್ಥಿತರಿದ್ದರು.

ಪಿಡಿಓ ಶ್ರೀನಿವಾಸ ಡಿ ಪಿ‌ ಸ್ವಾಗತಿಸಿ, ನಿರೂಪಿಸಿದರು.ಗ್ರಂಥಾಲಯ ಮೇಲ್ವಿಚಾರಕರಾದ ಸರೋಜಿನಿ ಬಿ‌ ವಂದಿಸಿದರು.‌ ಕೆಪಿಎಸ್ ಪುಂಜಾಲಕಟ್ಟೆ, ಸೇಕ್ರೆಡ್ ಹಾರ್ಟ್ ಸ್ಕೂಲ್ ,ಗಾರ್ಡಿಯನ್ ಎಂಜಲ್ಸ್ ಹಿ.ಪ್ರಾ ಶಾಲೆ ,ಸ.ಹಿ.ಪ್ರಾ.ಶಾಲೆ ಕುಂಜತ್ತೋಡಿ ಇಲ್ಲಿನ ವಿದ್ಯಾರ್ಥಿಗಳು ಮತ್ತು ಶಿಕ್ಷಕರು,ಗ್ರಾ.ಪಂ ಸಿಬ್ಬಂದಿಗಳು, ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಮುಳಿಯ ಗೋಲ್ಡ್ & ಡೈಮಂಡ್ಸ್ ಸಂಸ್ಥೆಯ ವತಿಯಿಂದ ಕೊಯ್ಯೂರು ಸ.ಹಿ.ಪ್ರಾ. ಶಾಲೆಗೆ ಗಡಿಯಾರ ಕೊಡುಗೆ

Suddi Udaya

ಉಜಿರೆಯ ಎಸ್.ಡಿ.ಎಂ. ಕಾಲೇಜಿನ ಸಮುದಾಯ ಬಾನುಲಿ ಕೇಂದ್ರ ರೇಡಿಯೋ ನಿನಾದ 90.4 ಎಫ್.ಎಂ. ವತಿಯಿಂದ ‘ನಮ್ಮ ಹಿರಿಯರು ನಮ್ಮ ಗೌರವ’ ಮಾಹಿತಿ ಕಾರ್ಯಕ್ರಮ

Suddi Udaya

ಡಾ| ವೈ.ಉಮಾನಾಥ ಶೆಣೈಯವರಿಗೆ ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿ ಪ್ರದಾನ

Suddi Udaya

ಬೆಳಾಲು ಶ್ರೀ ಧ.ಮಂ.ಅ. ಪ್ರೌಢ ಶಾಲೆಯಲ್ಲಿ ವಾರ್ಷಿಕ ಪ್ರತಿಭಾ ದಿನಾಚರಣೆ

Suddi Udaya

ಬೆಳ್ತಂಗಡಿ: ಪವರ್ ಆನ್ ಸಂಸ್ಥೆಯಿಂದ ಉದ್ಯಮದೊಂದಿಗೆ ಸಮಾಜಮುಖಿ ಸೇವೆ:

Suddi Udaya

ಬ್ಯಾಂಕ್ ಆಫ್ ಬರೋಡದ 116ನೇ ಸಂಸ್ಥಾಪನ ದಿನದ ಪ್ರಯುಕ್ತ ಶ್ರೀ ಧ. ಮಂ. ಅ. ಹಿ. ಪ್ರಾ. ಶಾಲೆಗೆ ಶಾಲಾ ಸೂಚನಾ ಫಲಕ ಹಾಗೂ ವೈರ್ಲೆಸ್ ಸೌಂಡ್ ಬಾಕ್ಸ್ ಕೊಡುಗೆ

Suddi Udaya
error: Content is protected !!