24.8 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಭ್ಯಾಸ್ ಕಾಲೇಜಿನಲ್ಲಿ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಸ್ಪಾರ್ಕ್ ಪರೀಕ್ಷಾಪೂರ್ವ ಸಿದ್ದತಾ ಕಾರ್ಯಗಾರ

ಉಜಿರೆ: ಅಭ್ಯಾಸ್ ಕಾಲೇಜಿನಲ್ಲಿ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಸ್ಪಾರ್ಕ್ ಪರೀಕ್ಷಾಪೂರ್ವ ಸಿದ್ದತಾ ಕಾರ್ಯಗಾರವು ಜ 18 ರಂದು ನಡೆಯಿತು.

ಕಾರ್ಯಕ್ರಮದ ದೀಪ ಪ್ರಜ್ವಲನೆಯನ್ನು ಎಸ್.ಡಿ.ಎಂ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯರಾದ ಮನಮೋಹನ್ ಮತ್ತು ಎಸ್.ಡಿ.ಎಂ ನ ನಿವೃತ್ತ ಮುಖ್ಯೋಪಾಧ್ಯಾಯರಾದ ಸದಾಶಿವರವರು ನೇರವೇರಿಸಿ ವಿದ್ಯಾರ್ಥಿಗಳಿಗೆ ಹಿತವಚನ ನೀಡಿದರು.

ಅಧ್ಯಕ್ಷತೆಯನ್ನು ಅಭ್ಯಾಸ್ ಕಾಲೇಜಿನ ಅಧ್ಯಕ್ಷ ಕಾರ್ತೀಕೇಯ ಎಂ.ಎಸ್ ವಹಿಸಿ ಮಾತನಾಡಿ ಕಠಿಣ ಪರಿಶ್ರಮದೊಂದಿಗೆ ಸಾಧನೆಯನ್ನು ಮಾಡಲು ಸಾಧ್ಯವಿದೆ ಎಂದರು.

ವೇದಿಕೆಯಲ್ಲಿ ಆಡಳಿತಾಧಿಕಾರಿ ಪ್ರಮೋದ್ ಗೌಡ,ಪ್ರಸನ್ನ ಕಾಲೇಜು ಪ್ರಾಂಶುಪಾಲರಾದ ಗುರುಪ್ರಸಾದ್ ಉಪಸ್ಥಿತರಿದ್ದರು ‌

ವಿದ್ಯಾರ್ಥಿಗಳು ಪ್ರಾರ್ಥನೆಗೈದರು,ಉಪ ಪ್ರಾಂಶುಪಾಲರಾದ ಚಂದ್ರಶೇಖರ್ ಗೌಡ ಕೆ ಪ್ರಾಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿದರು.ವಿದ್ಯಾರ್ಥಿ ಶ್ರೀಮಾ ನಿರೂಪಿಸಿದರು.ಪುನರ್ವಿ ವಂದಿಸಿದರು.

ಉಪನ್ಯಾಸಕಿ ವಿದ್ಯಾಶ್ರೀ,ಪಿ.ಆರ್.ಓ ಧನಂಜಯ್, ವಾರ್ಡನ್ ಜಿತೇಶ್,ಸೋಶಿಯಲ್ ಮೀಡಿಯಾ ಪ್ರತಿನಿಧಿ ಅಮೋಘ್ ಹಾಗೂ ಇತರರು ಉಪಸ್ಥಿತರಿದ್ದರು.

Related posts

ಗುರುವಾಯನಕೆರೆ: ಜನ ಮಂಗಲ ಕಾರ್ಯಕ್ರಮದಡಿ ಯು ಶೇಪ್ ವಾಕರ್ ವಿತರಣೆ

Suddi Udaya

ವೇಣೂರು: ಬೃಹತ್ ಉಚಿತ ವೈದ್ಯಕೀಯ ಹೃದಯ ರೋಗ, ಕ್ಯಾನ್ಸರ್ ತಪಾಸಣೆ ಹಾಗೂ ರಕ್ತದಾನ ಶಿಬಿರ

Suddi Udaya

ಸೆ.27: ನಯನಾಡು ಸ.ಪ್ರೌ. ಶಾಲೆಯಲ್ಲಿ ಜಿಲ್ಲಾ ಮಟ್ಟದ ಪ್ರೌಢಶಾಲಾ ಬಾಲಕ-ಬಾಲಕಿಯರ ಖೋ ಖೋ ಪಂದ್ಯಾಟ

Suddi Udaya

ಕುತ್ಲೂರು ಹಾಲು ಉತ್ಪಾದಕರ ಸಹಕಾರ ಸಂಘದ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ಧನಲಕ್ಷ್ಮೀ ಪೂಜೆ, ಗೋ ಪೂಜೆ, ವಾಹನ ಪೂಜೆ ,ಆಯುಧ ಪೂಜೆ ಹಾಗೂ ಹೆಣ್ಣು ಕರು ದಾನ ಕಾರ್ಯಕ್ರಮ

Suddi Udaya

ಎಕ್ಸೆಲ್ ನಿಂದ ಗುರುವಾಯನಕೆರೆ ಸರ್ಕಾರಿ ಶಾಲೆಗೆ ಪೀಠೋಪರಣಗಳ ಖರೀದಿಗೆ ಲಕ್ಷ ಮೊತ್ತದ ಚೆಕ್ ಹಸ್ತಾಂತರ

Suddi Udaya

ಚಾರ್ಮಾಡಿ ಘಾಟ್ ನಲ್ಲಿ ರಸ್ತೆಗೆ ಬಿದ್ದ ಮರ

Suddi Udaya
error: Content is protected !!