32.2 C
ಪುತ್ತೂರು, ಬೆಳ್ತಂಗಡಿ
September 11, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಭ್ಯಾಸ್ ಕಾಲೇಜಿನಲ್ಲಿ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಸ್ಪಾರ್ಕ್ ಪರೀಕ್ಷಾಪೂರ್ವ ಸಿದ್ದತಾ ಕಾರ್ಯಗಾರ

ಉಜಿರೆ: ಅಭ್ಯಾಸ್ ಕಾಲೇಜಿನಲ್ಲಿ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಸ್ಪಾರ್ಕ್ ಪರೀಕ್ಷಾಪೂರ್ವ ಸಿದ್ದತಾ ಕಾರ್ಯಗಾರವು ಜ 18 ರಂದು ನಡೆಯಿತು.

ಕಾರ್ಯಕ್ರಮದ ದೀಪ ಪ್ರಜ್ವಲನೆಯನ್ನು ಎಸ್.ಡಿ.ಎಂ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯರಾದ ಮನಮೋಹನ್ ಮತ್ತು ಎಸ್.ಡಿ.ಎಂ ನ ನಿವೃತ್ತ ಮುಖ್ಯೋಪಾಧ್ಯಾಯರಾದ ಸದಾಶಿವರವರು ನೇರವೇರಿಸಿ ವಿದ್ಯಾರ್ಥಿಗಳಿಗೆ ಹಿತವಚನ ನೀಡಿದರು.

ಅಧ್ಯಕ್ಷತೆಯನ್ನು ಅಭ್ಯಾಸ್ ಕಾಲೇಜಿನ ಅಧ್ಯಕ್ಷ ಕಾರ್ತೀಕೇಯ ಎಂ.ಎಸ್ ವಹಿಸಿ ಮಾತನಾಡಿ ಕಠಿಣ ಪರಿಶ್ರಮದೊಂದಿಗೆ ಸಾಧನೆಯನ್ನು ಮಾಡಲು ಸಾಧ್ಯವಿದೆ ಎಂದರು.

ವೇದಿಕೆಯಲ್ಲಿ ಆಡಳಿತಾಧಿಕಾರಿ ಪ್ರಮೋದ್ ಗೌಡ,ಪ್ರಸನ್ನ ಕಾಲೇಜು ಪ್ರಾಂಶುಪಾಲರಾದ ಗುರುಪ್ರಸಾದ್ ಉಪಸ್ಥಿತರಿದ್ದರು ‌

ವಿದ್ಯಾರ್ಥಿಗಳು ಪ್ರಾರ್ಥನೆಗೈದರು,ಉಪ ಪ್ರಾಂಶುಪಾಲರಾದ ಚಂದ್ರಶೇಖರ್ ಗೌಡ ಕೆ ಪ್ರಾಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿದರು.ವಿದ್ಯಾರ್ಥಿ ಶ್ರೀಮಾ ನಿರೂಪಿಸಿದರು.ಪುನರ್ವಿ ವಂದಿಸಿದರು.

ಉಪನ್ಯಾಸಕಿ ವಿದ್ಯಾಶ್ರೀ,ಪಿ.ಆರ್.ಓ ಧನಂಜಯ್, ವಾರ್ಡನ್ ಜಿತೇಶ್,ಸೋಶಿಯಲ್ ಮೀಡಿಯಾ ಪ್ರತಿನಿಧಿ ಅಮೋಘ್ ಹಾಗೂ ಇತರರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ: ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆಯ ಮಹಾಸಭೆ

Suddi Udaya

ಬೆಳ್ತಂಗಡಿ ಬಿಜೆಪಿ ನಗರ ಮಹಾಶಕ್ತಿ ಕೇಂದ್ರದ ವತಿಯಿಂದ ವಿಶ್ವ ಯೋಗ ದಿನಾಚರಣೆ

Suddi Udaya

ಬುರುಡೆ ಪ್ರಕರಣ ವರದಿಯ ಆದೇಶ ಮತ್ತೆ ಜ.3ಕ್ಕೆ ಮುಂದೂಡಿದ ಕೋರ್ಟ್

Suddi Udaya

ಕೈಕಂಬ- ಅತ್ಯಡ್ಕ- ಬಳ್ಳಿತೋಟ- ಬೋಜಾರ- ಮೂಡಾಯಿಬೆಟ್ಟು ಸಂಪರ್ಕಿಸುವ ಕೈಕಂಬ ಸೇತುವೆ ಶಿಥಿಲ: ಘನ ವಾಹನ ಸಂಚಾರ ನಿಷೇಧಿಸಿ ನಾವೂರು ಗ್ರಾ.ಪಂ. ನಿಂದ ಫಲಕ ಅಳವಡಿಕೆ

Suddi Udaya

ಬುರುಡೆ ಚಿನ್ನಯ್ಯ ನನ್ನು ಬೆಳ್ತಂಗಡಿ ಕೋರ್ಟ್ ಗೆ ಹಾಜರುಪಡಿಸಲಿರುವ ಅಧಿಕಾರಿಗಳು: ಚಿನ್ನಯ್ಯ ಪರ ನಾಲ್ಕು ಮಂದಿ ವಕೀಲರ ಆಗಮನ

Suddi Udaya

ಕುತ್ಲೂರು ಸ.ಉ. ಪ್ರಾಥಮಿಕ ಶಾಲೆಗೆ ದಾನಿಗಳಿಂದ ಟೈ, ಬೆಲ್ಟ್, ಉಳಿತಾಯ ಖಾತಾ ಪುಸ್ತಕ ವಿತರಣೆ

Suddi Udaya
error: Content is protected !!