22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕ್ಯಾಂಪ್ಕೊ “ಸಾಂತ್ವನ” ಯೋಜನೆಯಡಿ ಚಿಕಿತ್ಸಾ ನೆರವು

ಬೆಳ್ತಂಗಡಿ : ಕ್ಯಾಂಪ್ಕೊ ನಿಯಮಿತ ಮಂಗಳೂರು ಇದರ “ಸಾಂತ್ವನ” ಯೋಜನೆಯಡಿ ಬೆಳ್ತಂಗಡಿ ಶಾಖೆಯ ಸಕ್ರಿಯ ಸದಸ್ಯ ಗಣೇಶ್ ಸುದೆಮೊಗರು, ಇವರ ಆಂಜಿಯೋಪ್ಲಾಸ್ಟಿ ಚಿಕಿತ್ಸೆಯ ಸಹಾಯಧನದ ಮೊತ್ತ, ರೂ. ೫೦,೦೦೦ ಕ್ಯಾಂಪ್ಕೊ ಸಂಸ್ಥೆಯ ನಿರ್ದೇಶಕ ದಯಾನಂದ ಹೆಗ್ಡೆಯವರು ಫಲಾನುಭವಿಗೆ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಬೈಕಂಪಾಡಿ ವಲಯದ ಪ್ರಾದೇಶಿಕ ವ್ಯವಸ್ಥಾಪಕ ನಿತಿನ್ ಕೋಟ್ಯಾನ್, ಕ್ಯಾಂಪ್ಕೊ ಬೆಳ್ತಂಗಡಿ ಶಾಖೆಯ ವ್ಯವಸ್ಥಾಪಕ ಶ್ರೀಕೃಷ್ಣ ಕೆ.ಎಸ್ ಹಾಗೂ ಸಿಬ್ಬಂದಿವರ್ಗ ಉಪಸ್ಥಿತರಿದ್ದರು.

Related posts

ಮಹಿಳಾ ದಿನಾಚರಣೆ ಅಂಗವಾಗಿ ಬೆಳ್ತಂಗಡಿ WIM ವತಿಯಿಂದ ರೋಗಿಗಳಿಗೆ ಹಣ್ಣುಹಂಪಲು ವಿತರಣೆ

Suddi Udaya

ಶ್ರೀರಾಮ ಪ್ರತಿಷ್ಠೆಯ ಸಂಭ್ರಮದ ಸಮಯ ಕಾಂಗ್ರೆಸ್ ತುಷ್ಟೀಕರಣದ ನೀತಿಗೆ ಅಂಟಿಕೊಂಡಿರುವುದು ವಿಪರ್ಯಾಸ: ಪ್ರತಾಪ್‌ಸಿಂಹ ನಾಯಕ್

Suddi Udaya

ಉರುವಾಲು ಮಹಮ್ಮಾಯಿ ಭೈರವ ಗುಡಿಯ ಶಿಲಾನ್ಯಾಸ

Suddi Udaya

ಜಿಲ್ಲಾ ಒಕ್ಕಲಿಗರ ಗೌಡರ ಸೇವಾ ಸಂಘಕ್ಕೆ ಬೆಳ್ತಂಗಡಿಯಿಂದ ಐದು ಜನ ಆಯ್ಕೆ

Suddi Udaya

ಬೆಳ್ತಂಗಡಿ ವಿಮೆನ್ ಇಂಡಿಯಾ ಮೂವ್ಮೆಂಟ್ ವಿಧಾನಸಭಾ ಕ್ಷೇತ್ರ ಸಮಿತಿ ನೂತನ ಅಧ್ಯಕ್ಷೆಯಾಗಿ ಶಮಾ ಆಯ್ಕೆ

Suddi Udaya

ಬೆಂಗಳೂರು ಜೈ ತುಲುನಾಡ್ ನೇತೃತ್ವದಲ್ಲಿ ತುಲುನಾಡ ಆಟಿ: ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ ಭಾಗಿ

Suddi Udaya
error: Content is protected !!