July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೇಣೂರು ಯುವವಾಹಿನಿ ಘಟಕದಿಂದ ದೇಲಂಪುರಿ ಶ್ರೀ ಮಹಾದೇವ ಮಹಾಗಣಪತಿ ದೇವಸ್ಥಾನದಲ್ಲಿ ಸ್ವಚ್ಛತಾ ಶ್ರಮದಾನ

ವೇಣೂರು: ವೇಣೂರು ಯುವವಾಹಿನಿ ಘಟಕದ ಸದಸ್ಯರಿಂದ ಕರಿಮಣೇಲು ಗ್ರಾಮದ ದೇಲಂಪುರಿ ಶ್ರೀ ಮಹಾದೇವ ಮಹಾಗಣಪತಿ ದೇವಸ್ಥಾನದಲ್ಲಿ ಸ್ವಚ್ಛತಾ ಶ್ರಮದಾನ ನಡೆಯಿತು.

ಯುವವಾಹಿನಿ ಘಟಕದ ಅಧ್ಯಕ್ಷ ಪ್ರಕಾಶ್ ಕೋಟ್ಯಾನ್ ನಾರಾವಿ, ಬೆಳ್ತಂಗಡಿ ಘಟಕದ ಸ್ಥಾಪಕಾಧ್ಯಕ್ಷ ರಾಕೇಶ್‌ ಮೂಡುಕೋಡಿ, ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಸತೀಶ್ ಚಿಗುರು, ಘಟಕದ ಸದಸ್ಯರು, ವ್ಯವಸ್ಥಾಪನ ಸಮಿತಿ ಸದಸ್ಯರು ಉಪಸ್ಥಿತರಿದ್ದರು.

Related posts

ಸೋಣಂದೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿ ಸಂಘ ಉದ್ಘಾಟನೆ

Suddi Udaya

ಮಲೆಬೆಟ್ಟು ಹಾಲು ಉತ್ಪಾದಕರ ಸಂಘದ ಹಳೆಯ ಆಡಳಿತ ಮಂಡಳಿ ರದ್ದು, ನೂತನ ವಿಶೇಷಾಧಿಕಾರಿಯಾಗಿ ಯಮುನ ನೇಮಕ

Suddi Udaya

ಪಿಲ್ಯ ಗೋಳಿಕಟ್ಟೆಯಲ್ಲಿ ಕಾರು ಅಪಘಾತ

Suddi Udaya

ಮುಂಡಾಜೆ ಸ.ಉ.ಹಿ.ಪ್ರಾ. ಶಾಲೆಯಲ್ಲಿ ಮಾದಕ ವ್ಯಸನ ಮುಕ್ತ ಹಾಗೂ ಆರೋಗ್ಯ ನೈರ್ಮಲ್ಯದ ಬಗ್ಗೆ ಮಾಹಿತಿ ಕಾರ್ಯಕ್ರಮ

Suddi Udaya

ಕೆನರಾ ಸ್ಟೀಲ್ ಇಂಡಸ್ಟ್ರೀಸ್‌ನ ಸಂಸ್ಥೆ ಪಣೆಜಾಲುವಿನಲ್ಲಿ ವಿನಯ ಸ್ಟೀಲ್ & ಮೆಟಲ್ಸ್ ಶುಭಾರಂಭ

Suddi Udaya

ಬಿಜೆಪಿ ಯುವ ಮೋರ್ಚಾದ ನೇತೃತ್ವದಲ್ಲಿ ಶಾಸಕ ಹರೀಶ್ ಪೂಂಜ ಸಾರಥ್ಯದಲ್ಲಿ ಬೆಳ್ತಂಗಡಿಯಲ್ಲಿ 6 ನೇ ವರ್ಷದ ದೋಸೆ ಹಬ್ಬಕ್ಕೆ ಚಾಲನೆ

Suddi Udaya
error: Content is protected !!