23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೇಣೂರು ಯುವವಾಹಿನಿ ಘಟಕದಿಂದ ದೇಲಂಪುರಿ ಶ್ರೀ ಮಹಾದೇವ ಮಹಾಗಣಪತಿ ದೇವಸ್ಥಾನದಲ್ಲಿ ಸ್ವಚ್ಛತಾ ಶ್ರಮದಾನ

ವೇಣೂರು: ವೇಣೂರು ಯುವವಾಹಿನಿ ಘಟಕದ ಸದಸ್ಯರಿಂದ ಕರಿಮಣೇಲು ಗ್ರಾಮದ ದೇಲಂಪುರಿ ಶ್ರೀ ಮಹಾದೇವ ಮಹಾಗಣಪತಿ ದೇವಸ್ಥಾನದಲ್ಲಿ ಸ್ವಚ್ಛತಾ ಶ್ರಮದಾನ ನಡೆಯಿತು.

ಯುವವಾಹಿನಿ ಘಟಕದ ಅಧ್ಯಕ್ಷ ಪ್ರಕಾಶ್ ಕೋಟ್ಯಾನ್ ನಾರಾವಿ, ಬೆಳ್ತಂಗಡಿ ಘಟಕದ ಸ್ಥಾಪಕಾಧ್ಯಕ್ಷ ರಾಕೇಶ್‌ ಮೂಡುಕೋಡಿ, ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಸತೀಶ್ ಚಿಗುರು, ಘಟಕದ ಸದಸ್ಯರು, ವ್ಯವಸ್ಥಾಪನ ಸಮಿತಿ ಸದಸ್ಯರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಶ್ರಮಿಕ ಕಚೇರಿಗೆ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಭೇಟಿ

Suddi Udaya

ಬಳಂಜ: ಜಡಿಮಳೆಗೆ ಉಕ್ಕಿ ಹರಿಯುತ್ತಿರುವ ಫಲ್ಗುಣಿ ನದಿ: ಅಡಿಕೆ ತೋಟಗಳು, ಕೃಷಿಗಳು ಜಲಾವೃತ, ಕಂಗಾಲಾದ ರೈತರು,

Suddi Udaya

ರಾಣಿ-ಚೆನ್ನಭೈರಾದೇವಿ ಸ್ಮಾರಕ ಅಂಚೆ ಚೀಟಿ ಬಿಡುಗಡೆ ಸಮಾರಂಭದಲ್ಲಿ ಎಕ್ಸಲೆಂಟ್ ಮೂಡುಬಿದಿರೆ ಪ್ರಶಂಸಿದ ರಾಷ್ಟ್ರಪತಿಗಳು

Suddi Udaya

ಗೋವಿಂದೂರು : ಯುವಕ ನೇಣು ಬಿಗಿದು ಆತ್ಮಹತ್ಯೆ

Suddi Udaya

ಕನ್ಯಾಡಿ ಶ್ರೀ ರಾಮಕ್ಷೇತ್ರಕ್ಕೆ ಧರ್ಮಸ್ಥಳ ಗ್ರಾಮದ ಭಕ್ತರಿಂದ ಹೊರೆಕಾಣಿಕೆ ಪ್ರಯುಕ್ತ ಅಕ್ಕಿ ಸಮರ್ಪಣೆ

Suddi Udaya

ಬೆಂಗಳೂರುನಲ್ಲಿ ಬೈಕ್ -ಕಂಟೈನರ್ ನಡುವೆ ಭೀಕರ ಅಪಘಾತ: ಇಂದಬೆಟ್ಟುವಿನ ಯುವಕ ಸಾವು

Suddi Udaya
error: Content is protected !!