24.8 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಕೊಯ್ಯೂರು: ಬರಮೇಲು ನಿವಾಸಿ ವಿನೋದ್ ಅಸೌಖ್ಯದಿಂದ ನಿಧನ

ಕೊಯ್ಯೂರು: ಇಲ್ಲಿಯ ಬರಮೇಲು ನಿವಾಸಿ ವಿನೋದ್ (34ವ) ರವರು ಇಂದು (ಜ.21) ಅಸೌಖ್ಯದಿಂದ ಮಂಗಳೂರು ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಇವರು ಬಿಜೆಪಿ ಬೂತ್ ಸಮಿತಿಯ ಸಕ್ರೀಯ ಸದಸ್ಯರಾಗಿದ್ದರು.

ಮೃತರು ತಂದೆ, ತಾಯಿ, ಇಬ್ಬರು ಸಹೋದರರು, ಸಹೋದರಿ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ರಾಜ್ಯದಲ್ಲಿ ಅನಧಿಕೃತ ಲೋಡ್‌ ಶೆಡ್ಡಿಂಗ್‌ನಿಂದಾಗಿ ಅಸಮರ್ಪಕ ವಿದ್ಯುತ್‌ ವಿತರಣೆ: ಸಾರ್ವಜನಿಕರು, ಉದ್ಯಮಿಗಳು ಹಾಗೂ ರೈತರಿಗೆ ಸಂಕಷ್ಟ: ಪ್ರತಾಪಸಿಂಹ ನಾಯಕ್‌

Suddi Udaya

ಬೆಳ್ತಂಗಡಿ ಬಿರುವೆರ್ ಕುಡ್ಲ ಸಂಘದ 49 ಹಾಗೂ 50ನೇ ಸೇವಾ ಯೋಜನೆ ದೇಣಿಗೆ ಹಸ್ತಾಂತರ

Suddi Udaya

ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ: ಮತ್ತೊಮ್ಮೆ ಸಹಕಾರ ಭಾರತಿ ಬಿಜೆಪಿ ಅಧಿಕಾರದ ಗದ್ದುಗೆಗೆ, ಬಿಜೆಪಿ-11ಸ್ಥಾನ, ಸಾಲೇತರ ಪಕ್ಷೇತರ- 1 ಸ್ಥಾನ

Suddi Udaya

ಪಾರೆಂಕಿ ಶ್ರೀ ಕ್ಷೇತ್ರ ಮಹಿಷಮರ್ಧಿನಿ ದೇವಸ್ಥಾನದಲ್ಲಿ ರಥಸಪ್ತಮಿ ಪ್ರಯುಕ್ತ ಸಾಮೂಹಿಕ 108 ಸೂರ್ಯನಮಸ್ಕಾರ ಕಾರ್ಯಕ್ರಮ

Suddi Udaya

ಲಯನ್ಸ್ ಜಿಲ್ಲೆ 317ಡಿ ಕೃತಜ್ಞಾ ಪ್ರಶಸ್ತಿ ಪ್ರಧಾನ ಸಮಾರಂಭ: ವಸಂತ್ ಶೆಟ್ಟಿ ಶ್ರದ್ದಾರವರಿಗೆ ಅತ್ಯುತ್ತಮ ಪ್ರಾಂತೀಯ ಅಧ್ಯಕ್ಷ ಪ್ರಶಸ್ತಿ

Suddi Udaya

ವೇಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಸಾಧನಾ ಪ್ರಶಸ್ತಿಯ ಗೌರವ

Suddi Udaya
error: Content is protected !!