23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಕೊಯ್ಯೂರು: ಬರಮೇಲು ನಿವಾಸಿ ವಿನೋದ್ ಅಸೌಖ್ಯದಿಂದ ನಿಧನ

ಕೊಯ್ಯೂರು: ಇಲ್ಲಿಯ ಬರಮೇಲು ನಿವಾಸಿ ವಿನೋದ್ (34ವ) ರವರು ಇಂದು (ಜ.21) ಅಸೌಖ್ಯದಿಂದ ಮಂಗಳೂರು ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಇವರು ಬಿಜೆಪಿ ಬೂತ್ ಸಮಿತಿಯ ಸಕ್ರೀಯ ಸದಸ್ಯರಾಗಿದ್ದರು.

ಮೃತರು ತಂದೆ, ತಾಯಿ, ಇಬ್ಬರು ಸಹೋದರರು, ಸಹೋದರಿ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಮಡಂತ್ಯಾರು ವಲಯದ ಜನಜಾಗೃತಿ ವೇದಿಕೆಯ ವಲಯ ಸಭೆ

Suddi Udaya

ಉಜಿರೆ ಗ್ರಾ.ಪಂ. ಗೆ ಕೇಂದ್ರ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಅಧಿಕಾರಿಗಳು ಭೇಟಿ

Suddi Udaya

ಉಜಿರೆ : ಕೀರ್ತಿಶೇಷ ಪ್ರೊ. ಎನ್. ಜಿ. ಪಟವರ್ಧನ್ ಅವರ ಸಾಹಿತ್ಯ ಮತ್ತು ವ್ಯಕ್ತಿತ್ವ ವಿಚಾರ ಸಂಕಿರಣ

Suddi Udaya

ಕುತ್ಲೂರು ಸ.ಉ.ಪ್ರಾ. ಶಾಲೆಯ ನಿವೃತ್ತ ಮುಖ್ಯ ಶಿಕ್ಷಕಿಗೆ ಗೌರವ

Suddi Udaya

ಮಹಾ ಕುಂಭ ಮೇಳ: 5 ತಿಂಗಳ ಮಗು, ತಂದೆ- ತಾಯಿ ಸಮೇತ ಪುಣ್ಯ ಸ್ನಾನ ಮಾಡಿ ಆದಶ೯ರಾದ ಬೆಳ್ತಂಗಡಿಯ ಮಹೇಶ್ ಆಚಾರ್ಯ

Suddi Udaya

ಬೆಳ್ತಂಗಡಿ ಗುರುದೇವ ಕಾಲೇಜಿನಲ್ಲಿ ಮಾದಕ ದ್ರವ್ಯ ವಿರೋಧಿ ದಿನಾಚರಣೆ

Suddi Udaya
error: Content is protected !!