23.5 C
ಪುತ್ತೂರು, ಬೆಳ್ತಂಗಡಿ
June 8, 2026
ಅಪಘಾತಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜಿಪ್ಸಿ ಮತ್ತು ಬೈಕ್ ನಡುವೆ ಅಪಘಾತ: ಬೈಕ್ ಸವಾರ ಬಳಂಜ ಶಾಲಾ ಮುಖ್ಯೋಪಾಧ್ಯಾಯರಿಗೆ ಗಂಭೀರ ಗಾಯ

ಬೆಳ್ತಂಗಡಿ ಸಂತೆಕಟ್ಟೆ ಬಳಿ ಜಿಪ್ಸಿ ಮತ್ತು ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ಜ.21ರಂದು ಸಂಜೆ ನಡೆದಿದೆ.

ಬೈಕ್ ಸವಾರ ಬಳಂಜ ಶಾಲೆಯ ಮುಖ್ಯೋಪಾಧ್ಯಾಯ ರಂಗಸ್ವಾಮಿ ಎಂದು ತಿಳಿದು ಬಂದಿದೆ. ಚರ್ಚ್‌ರೋಡ್‌ನಿಂದ ರಂಗಸ್ವಾಮಿಯವರು ತನ್ನ ಬೈಕಿನಲ್ಲಿ ಬೆಳ್ತಂಗಡಿ ಕಡೆಗೆ ಬರುತ್ತಿರುವಾಗ ಜಿಪ್ಸಿ ಮತ್ತು ಬೈಕ್ ಡಿಕ್ಕಿಯಾಗಿದೆ. ಡಿಕ್ಕಿ ರಭಸಕ್ಕೆ ಬೈಕ್ ಸವಾರ ರಂಗಸ್ವಾಮಿ ರಸ್ತೆಗೆ ಎಸೆಯಲ್ಪಟ್ಟು ಗಂಭೀರ ಪ್ರಮಾಣದ ಗಾಯವಾಗಿದ್ದು ಅವರನ್ನು ಕೂಡಲೇ ಮಂಗಳೂರಿನ ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಪೋಲೀಸರು ಆಗಮಿಸಿ ತನಿಖೆ ನಡೆಸುತ್ತಿದ್ದಾರೆ.

Related posts

ಮಡಂತ್ಯಾರು ಸಹಕಾರಿ ಸಂಘದ ಚುನಾವಣೆ: ಹೈಕೋರ್ಟು ತೀರ್ಪು ಪ್ರಕಟ ಬಿಜೆಪಿ ಬೆಂಬಲಿತ ಸಹಕಾರ ಭಾರತೀಯ ನಿರ್ದೇಶಕ ಸ್ಥಾನ 7 ರಿಂದ 9 ಕ್ಕೆ ಏರಿಕೆ

Suddi Udaya

ಮರೋಡಿ ಶ್ರೀ ಉಮಾಮಹೇಶ್ವರ ದೇವರಿಗೆ ಅಷ್ಟಬಂಧ ಬ್ರಹ್ಮಕಲಶಾಭಿಷೇಕ: ತೋರಣ ಮುಹೂರ್ತ

Suddi Udaya

ಬೆಳ್ತಂಗಡಿ: ಖ್ಯಾತ ವಕೀಲ ಜೆ.ಕೆ. ಪೌಲ್ ನಿಧನ

Suddi Udaya

ವೇಣೂರು: ಲಯನ್ಸ್ ಕ್ಲಬ್ ನಲ್ಲಿ ಕಾರ್ಗಿಲ್ ದಿನಾಚರಣೆ

Suddi Udaya

ಶಿರ್ಲಾಲು ಯುವವಾಹಿನಿ ಸಂಚಲನ ಸಮಿತಿಯಿಂದ ಸೇವಾ ಯೋಜನೆ ಹಸ್ತಾಂತರ

Suddi Udaya

ಬಳಂಜ ಸರಕಾರಿ ಪ್ರೌಢ ಶಾಲೆಗೆ ಶೇ.92.5 ಫಲಿತಾಂಶ

Suddi Udaya
error: Content is protected !!