23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಡ್ರಾಯಿಂಗ್ ಗ್ರೇಡ್ ಪರೀಕ್ಷೆ: ಸಮೃದ್ಧ್ ಬಿ.ಎಸ್. ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯವರು ಕಳೆದ ಡಿಸೆಂಬರ್ ತಿಂಗಳಲ್ಲಿ ನಡೆಸಿದ 2025-2026ನೇ ಸಾಲಿನ ಡ್ರಾಯಿಂಗ್ ಗ್ರೇಡ್ ಪರೀಕ್ಷೆಯಲ್ಲಿ ಸಮೃದ್ಧ್ ಬಿ.ಎಸ್. ಹೈಯರ್ ಗ್ರೇಡ್ ವಿಭಾಗದಲ್ಲಿ ವಿಶಿಷ್ಟ ಶ್ರೇಣಿಯಲ್ಲಿ ಹೊಂದಿದ್ದಾರೆ.

ಇವರು ಬೆಂಗಳೂರು ನಿವಾಸಿಯಾದ ಬಾಲಕೃಷ್ಣ ಹೊಸವಕ್ಲು ಮತ್ತು ಡಾ| ಸೌಮ್ಯ ಕೆ.ಬಿ. ರವರ ಪುತ್ರ ಹಾಗೂ ನಿಡ್ಲೆ ಗ್ರಾ.ಪಂ. ಮಾಜಿ ಸದಸ್ಯ ಭದ್ರಯ್ಯ ಗೌಡ ಸನಿಲ ಮತ್ತು ಶ್ರೀಮತಿ ಗಿರಿಜ ರವರ ಮೊಮ್ಮಗ.

Related posts

ಡಿ.ಕೆ.ಆರ್‌.ಡಿ.ಎಸ್ ಮಹಿಳಾ ಸ್ವಸಹಾಯ ಸಂಘಗಳ ರಜತ ಮಹೋತ್ಸವ ಹಾಗೂ ವಿಶ್ವ ಮಹಿಳಾ ದಿನಾಚರಣೆ

Suddi Udaya

ಅಪಘಾತದಲ್ಲಿ ಮೃತಪಟ್ಟ ಪದ್ಮುಂಜ ಸಿಎ ಬ್ಯಾಂಕ್ ಸಿಬ್ಬಂದಿ ಚಿದಾನಂದ ಗೌಡರಿಗೆ ಸಾರ್ವಜನಿಕರಿಂದ ಅಂತಿಮ ನಮನ

Suddi Udaya

ಉಜಿರೆ: ಸುಶೀಲಾ ಬಾಯಿ ಮರಾಠೆ ಸಂಸ್ಮರಣೆ: ಕವಿಗೋಷ್ಠಿ ಕಾರ್ಯಕ್ರಮ

Suddi Udaya

ಡಿ.16-30: ಧರ್ಮಸ್ಥಳದಲ್ಲಿ ಉಚಿತ ಫೂಟ್ ಫಲ್ಸ್ ಥೆರಪಿ ಶಿಬಿರ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನ: ಚಪ್ಪರ ಹಾಗೂ ಭಜನಾ ಕಾರ್ಯಕ್ರಮ ಉದ್ಘಾಟನೆ

Suddi Udaya

ಉದ್ಯೋಗ ಖಾತರಿ ಯೋಜನೆಯಲ್ಲಿ ಜಿಲ್ಲೆಯಲ್ಲಿ ಪ್ರಥಮ ಸ್ಥಾನ ಪಡೆದ ಬಂದಾರು ಗ್ರಾ.ಪಂ.ಕ್ಕೆ ಗೌರವ

Suddi Udaya
error: Content is protected !!