September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಡಂತ್ಯಾರು ಗ್ರಾ.ಪಂ ಕಲಿಕಾ ಕೇಂದ್ರದಲ್ಲಿ ಮಕ್ಕಳ ಗ್ರಾಮ ಸಭೆ

ಬೆಳ್ತಂಗಡಿ: ಮಡಂತ್ಯಾರು ಗ್ರಾಮ ಪಂಚಾಯತ್ ಕಲಿಕಾ ಕೇಂದ್ರದಲ್ಲಿ ಮಕ್ಕಳ ಗ್ರಾಮ ಸಭೆಯನ್ನು ಜ 20ರಂದು ನಡೆಸಲಾಯಿತು.

ಸಭಾಧ್ಯಕ್ಷತೆಯನ್ನು‌ ಕೆಪಿಎಸ್ ಪುಂಜಾಲಕಟ್ಟೆಯ ವಿದ್ಯಾರ್ಥಿ ಹಂಶಿಕ್ ವಹಿಸಿದ್ದರು.

ಸಂಪನ್ಮೂಲ ವ್ಯಕ್ತಿಗಳಾಗಿ ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಶ್ರೀಮತಿ ಅಮ್ಮಿ ಸಿಸ್ಟರ್,ಆರ್ಥಿಕ ಸಮಾಲೋಚಕರು ಸಂಪನ್ಮೂಲ ಕೇಂದ್ರ ಬೆಳ್ತಂಗಡಿ ಉಷಾ ಕಾಮತ್ ಭಾಗವಹಿಸಿದರು.

ವೇದಿಕೆಯಲ್ಲಿ ಮಡಂತ್ಯಾರು ಗ್ರಾ.ಪಂ ಅಧ್ಯಕ್ಷೆ ರೂಪಾ ಎ ಎಸ್, ಉಪಾಧ್ಯಕ್ಷರಾದ ಗೋಪಾಲಕೃಷ್ಣ ಕೆ, ಸದಸ್ಯರುಗಳಾದ ಶಶಿಪ್ರಭಾ, ಸಂಗೀತಾ ಶೆಟ್ಟಿ,ಕಿಶೋರ್ ಕುಮಾರ್ ಶೆಟ್ಟಿ,ರಾಜೀವ ಪೂಜಾರಿ,ವಿಶ್ವನಾಥ ಪೂಜಾರಿ ಉಪಸ್ಥಿತರಿದ್ದರು.

ಪಿಡಿಓ ಶ್ರೀನಿವಾಸ ಡಿ ಪಿ‌ ಸ್ವಾಗತಿಸಿ, ನಿರೂಪಿಸಿದರು.ಗ್ರಂಥಾಲಯ ಮೇಲ್ವಿಚಾರಕರಾದ ಸರೋಜಿನಿ ಬಿ‌ ವಂದಿಸಿದರು.‌ ಕೆಪಿಎಸ್ ಪುಂಜಾಲಕಟ್ಟೆ, ಸೇಕ್ರೆಡ್ ಹಾರ್ಟ್ ಸ್ಕೂಲ್ ,ಗಾರ್ಡಿಯನ್ ಎಂಜಲ್ಸ್ ಹಿ.ಪ್ರಾ ಶಾಲೆ ,ಸ.ಹಿ.ಪ್ರಾ.ಶಾಲೆ ಕುಂಜತ್ತೋಡಿ ಇಲ್ಲಿನ ವಿದ್ಯಾರ್ಥಿಗಳು ಮತ್ತು ಶಿಕ್ಷಕರು,ಗ್ರಾ.ಪಂ ಸಿಬ್ಬಂದಿಗಳು, ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು.

Related posts

ಗುರುವಾಯನಕೆರೆಯಲ್ಲಿ ಹೊಂಡಗಳ ಹಾವಳಿ: ವಾಹನ ಸವಾರರ ಪರದಾಟ – ತಕ್ಷಣ ರಸ್ತೆ ದುರಸ್ತಿಗೆ ಸಾರ್ವಜನಿಕರ ಆಗ್ರಹ

Suddi Udaya

ಅಪ್ರಾಪ್ತ ಬಾಲಕನಿಗೆ ಹಲ್ಲೆ ಆರೋಪ: ಎಸ್.ಡಿ.ಪಿ.ಐ ತೀವ್ರ ಖಂಡನೆ

Suddi Udaya

ಕೊಯ್ಯೂರು: ಹರ್ಪಳ ಹಾಗೂ ಅಡ್ಯಾಲು ನಲ್ಲಿ ಕಾಲುಸಂಕಗಳ ನಿರ್ಮಾಣಕ್ಕೆ ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

Suddi Udaya

ಕಳಿಯ ಗ್ರಾಮ ಪಂಚಾಯತ್ ಅರಿವು ಕೇಂದ್ರದ ಸಭೆ

Suddi Udaya

ಗುಡ್ ಫ್ಯೂಚರ್ ಚೈಲ್ಡ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಮುಂಡಾಜೆಯ ತೇಜಲ್ ಕೆ. ಆರ್ ರವರು ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆ

Suddi Udaya
error: Content is protected !!