July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಡಂತ್ಯಾರು ಗ್ರಾ.ಪಂ ಕಲಿಕಾ ಕೇಂದ್ರದಲ್ಲಿ ಮಕ್ಕಳ ಗ್ರಾಮ ಸಭೆ

ಬೆಳ್ತಂಗಡಿ: ಮಡಂತ್ಯಾರು ಗ್ರಾಮ ಪಂಚಾಯತ್ ಕಲಿಕಾ ಕೇಂದ್ರದಲ್ಲಿ ಮಕ್ಕಳ ಗ್ರಾಮ ಸಭೆಯನ್ನು ಜ 20ರಂದು ನಡೆಸಲಾಯಿತು.

ಸಭಾಧ್ಯಕ್ಷತೆಯನ್ನು‌ ಕೆಪಿಎಸ್ ಪುಂಜಾಲಕಟ್ಟೆಯ ವಿದ್ಯಾರ್ಥಿ ಹಂಶಿಕ್ ವಹಿಸಿದ್ದರು.

ಸಂಪನ್ಮೂಲ ವ್ಯಕ್ತಿಗಳಾಗಿ ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಶ್ರೀಮತಿ ಅಮ್ಮಿ ಸಿಸ್ಟರ್,ಆರ್ಥಿಕ ಸಮಾಲೋಚಕರು ಸಂಪನ್ಮೂಲ ಕೇಂದ್ರ ಬೆಳ್ತಂಗಡಿ ಉಷಾ ಕಾಮತ್ ಭಾಗವಹಿಸಿದರು.

ವೇದಿಕೆಯಲ್ಲಿ ಮಡಂತ್ಯಾರು ಗ್ರಾ.ಪಂ ಅಧ್ಯಕ್ಷೆ ರೂಪಾ ಎ ಎಸ್, ಉಪಾಧ್ಯಕ್ಷರಾದ ಗೋಪಾಲಕೃಷ್ಣ ಕೆ, ಸದಸ್ಯರುಗಳಾದ ಶಶಿಪ್ರಭಾ, ಸಂಗೀತಾ ಶೆಟ್ಟಿ,ಕಿಶೋರ್ ಕುಮಾರ್ ಶೆಟ್ಟಿ,ರಾಜೀವ ಪೂಜಾರಿ,ವಿಶ್ವನಾಥ ಪೂಜಾರಿ ಉಪಸ್ಥಿತರಿದ್ದರು.

ಪಿಡಿಓ ಶ್ರೀನಿವಾಸ ಡಿ ಪಿ‌ ಸ್ವಾಗತಿಸಿ, ನಿರೂಪಿಸಿದರು.ಗ್ರಂಥಾಲಯ ಮೇಲ್ವಿಚಾರಕರಾದ ಸರೋಜಿನಿ ಬಿ‌ ವಂದಿಸಿದರು.‌ ಕೆಪಿಎಸ್ ಪುಂಜಾಲಕಟ್ಟೆ, ಸೇಕ್ರೆಡ್ ಹಾರ್ಟ್ ಸ್ಕೂಲ್ ,ಗಾರ್ಡಿಯನ್ ಎಂಜಲ್ಸ್ ಹಿ.ಪ್ರಾ ಶಾಲೆ ,ಸ.ಹಿ.ಪ್ರಾ.ಶಾಲೆ ಕುಂಜತ್ತೋಡಿ ಇಲ್ಲಿನ ವಿದ್ಯಾರ್ಥಿಗಳು ಮತ್ತು ಶಿಕ್ಷಕರು,ಗ್ರಾ.ಪಂ ಸಿಬ್ಬಂದಿಗಳು, ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು.

Related posts

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘಕ್ಕೆ ಮೇಘಾಲಯ ರಾಜ್ಯದ ಸಹಕಾರ ಇಲಾಖೆಯ ಅಧಿಕಾರಿಗಳಿಂದ ಅಧ್ಯಯನ ಪ್ರವಾಸ

Suddi Udaya

ಜ.27-28: ಹಳೇಪೇಟೆ ಮದರಸ: ಬೃಹತ್ ವಾರ್ಷಿಕ ದ್ಸಿಕ್ರ್ ಹಲ್ಕಾ ಮಜ್ಲಿಸ್ ಬುರ್ದಾ ಮಜ್ಲಿಸ್ ಹಾಗೂ ಧಾರ್ಮಿಕ ಪ್ರವಚನ

Suddi Udaya

ಬೆಳ್ತಂಗಡಿ ಮಹಿಳಾ ವೃಂದದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ, ಆಟೋಟ ಸ್ಪರ್ದೆಗಳು, ಪುಟಾಣಿಗಳಿಗೆ ಕೃಷ್ಣವೇಷ ಸ್ಪರ್ಧೆ,

Suddi Udaya

ರೈತರ, ಯುವಜನರ, ಬಡವರ, ಮಧ್ಯಮ ವರ್ಗದವರ ವಿರೋಧಿ ಬಜೆಟ್: ರಕ್ಷಿತ್ ಶಿವರಾಂ

Suddi Udaya

ಸೌಜನ್ಯ ತಾಯಿ ಕುಸುಮಾವತಿ ವಿರುದ್ಧ ಎಸ್‌ಐಟಿಗೆ ದೂರು

Suddi Udaya

ಜಡಿಮಳೆಗೆ ಕೊಯ್ಯೂರು ಮಾಧವ ಶೆಟ್ಟಿಗಾರ್ ಅವರ ಮನೆ ಬಳಿ ಗುಡ್ಡ ಕುಸಿತ: ಆತಂಕದಲ್ಲಿ ಕುಟುಂಬ -ಸ್ಥಳಕ್ಕೆ ಗ್ರಾ.ಪಂ ಪಿಡಿಒ ಭೇಟಿ ಪರಿಶೀಲನೆ

Suddi Udaya
error: Content is protected !!