30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಮಹಾದ್ವಾರ ಲೋಕಾರ್ಪಣೆ: ರೂ 11 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡ ಮಹಾದ್ವಾರ, ಶಾಸಕ ಹರೀಶ್ ಪೂಂಜರವರಿಂದ ಉದ್ಘಾಟನೆ

ತೆಂಕಕಾರಂದೂರು: ಇತಿಹಾಸ ಪ್ರಸಿದ್ದ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಮಹಾದ್ವಾರದ ಉದ್ಘಾಟನೆಯನ್ನು ಶಾಸಕ ಹರೀಶ್ ಪೂಂಜರವರು ಉದ್ಘಾಟಿಸಿ ಶುಭಕೋರಿದರು.

ಈ ಸಂದರ್ಭದಲ್ಲಿ ದೇವಸ್ಥಾನದ ಅನುವಂಶೀಕ ಆಡಳಿತ ಮೊಕ್ತೇಸರಾದ ಕೆ.ಕೃಷ್ಣ ಸಂಪಿಗೆತ್ತಾಯ, ಜಾತ್ರಾ ಸಮಿತಿ ಅಧ್ಯಕ್ಷ ಶ್ರೀನಿವಾಸ ರೈ ಕಾರಂದೂರು,ಕಾರ್ಯದರ್ಶಿ ವಿದ್ಯಾನಂದ ಅಂಗಡಿಬೆಟ್ಟು,ಪ್ರಮುಖರಾದ ಕೆ.ವಸಂತ ಸಾಲಿಯಾನ್ ಕಾಪಿನಡ್ಕ,ಸಂತೋಷ್ ಹೆಗ್ಡೆ ಮಾರುತಿ ನಿಲಯ,ಸಂತೋಷ್ ಕುಮಾರ್ ಕಾಪಿನಡ್ಕ, ಅನಿಲ್ ಕುಮಾರ್ ಮಾಳಿಗೆ ಮನೆ,ಹೇಮಂತ್ ಕಟ್ಟೆ,ಶರತ್ ಕಟ್ಟೆ,ಲೋಕೇಶ್,ಜಯಂತ್ ಹಾಗೂ ಸಮಿತಿ ಸದಸ್ಯರು,ಊರವರು ಉಪಸ್ಥಿತರಿದ್ದರು.

Related posts

ಲಾಯಿಲ: ಮಾನಸಿಕ ಖಾಯಿಲೆಯಿಂದ ಬಳಲುತ್ತಿದ್ದ ಮಹಿಳೆ ಸಾವು

Suddi Udaya

ಉಜಿರೆ ಅನುಗ್ರಹ ವಿದ್ಯಾರ್ಥಿಗಳು ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಚಾಂಪಿಯನ್ಸ್

Suddi Udaya

ವಿಶಿಷ್ಟ ರೀತಿಯಲ್ಲಿ ಸಮಾಜಕ್ಕೆ ಮಾದರಿಯಾದ ನವ ಜೋಡಿಗಳು

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಗೆ ವಲಯದ ಮಧ್ಯಂತರ ಸಮ್ಮೇಳನದಲ್ಲಿ ಸಮಗ್ರ ಪ್ರಶಸ್ತಿ

Suddi Udaya

ಚಾರ್ಮಾಡಿ: ಕೊಟ್ರಬೆಟ್ಟು ನಿವಾಸಿ ಕೃಷಿಕ ಪದ್ಮಯ್ಯ ಗೌಡ ನಿಧನ

Suddi Udaya

ಬೆಳ್ತಂಗಡಿ ಎಸ್.ಡಿ.ಎಂ. ಆಂಗ್ಲ ಮಾದ್ಯಮ ಶಾಲೆಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿನಿ ಕು.ಸಿಂಚನ ರವರಿಂದ ಗ್ರಾಮೀಣಾಭಿವೃದ್ದಿ ಸೇವೆಗೆ ಪ್ರಮಾಣ ಪತ್ರ

Suddi Udaya
error: Content is protected !!