September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಮಹಾದ್ವಾರ ಲೋಕಾರ್ಪಣೆ: ರೂ 11 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡ ಮಹಾದ್ವಾರ, ಶಾಸಕ ಹರೀಶ್ ಪೂಂಜರವರಿಂದ ಉದ್ಘಾಟನೆ

ತೆಂಕಕಾರಂದೂರು: ಇತಿಹಾಸ ಪ್ರಸಿದ್ದ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಮಹಾದ್ವಾರದ ಉದ್ಘಾಟನೆಯನ್ನು ಶಾಸಕ ಹರೀಶ್ ಪೂಂಜರವರು ಉದ್ಘಾಟಿಸಿ ಶುಭಕೋರಿದರು.

ಈ ಸಂದರ್ಭದಲ್ಲಿ ದೇವಸ್ಥಾನದ ಅನುವಂಶೀಕ ಆಡಳಿತ ಮೊಕ್ತೇಸರಾದ ಕೆ.ಕೃಷ್ಣ ಸಂಪಿಗೆತ್ತಾಯ, ಜಾತ್ರಾ ಸಮಿತಿ ಅಧ್ಯಕ್ಷ ಶ್ರೀನಿವಾಸ ರೈ ಕಾರಂದೂರು,ಕಾರ್ಯದರ್ಶಿ ವಿದ್ಯಾನಂದ ಅಂಗಡಿಬೆಟ್ಟು,ಪ್ರಮುಖರಾದ ಕೆ.ವಸಂತ ಸಾಲಿಯಾನ್ ಕಾಪಿನಡ್ಕ,ಸಂತೋಷ್ ಹೆಗ್ಡೆ ಮಾರುತಿ ನಿಲಯ,ಸಂತೋಷ್ ಕುಮಾರ್ ಕಾಪಿನಡ್ಕ, ಅನಿಲ್ ಕುಮಾರ್ ಮಾಳಿಗೆ ಮನೆ,ಹೇಮಂತ್ ಕಟ್ಟೆ,ಶರತ್ ಕಟ್ಟೆ,ಲೋಕೇಶ್,ಜಯಂತ್ ಹಾಗೂ ಸಮಿತಿ ಸದಸ್ಯರು,ಊರವರು ಉಪಸ್ಥಿತರಿದ್ದರು.

Related posts

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ವಲಯ ಉಪಾಧ್ಯಕ್ಷ ಶಂಕರ್ ರಾವ್ ರವರಿಗೆ ಸನ್ಮಾನ

Suddi Udaya

ಮಚ್ಚಿನ ಹಿಂದೂ ರುದ್ರಭೂಮಿ ಸಮಿತಿಯ ಸದಸ್ಯರು ಹಾಗೂ ಶೌರ್ಯ ವಿಪತ್ತು ನಿರ್ವಹಣಾ ಸಮಿತಿಯ ಸದಸ್ಯರಿಂದ ಸ್ವಚ್ಚತಾ ಕಾರ್ಯ

Suddi Udaya

ಬೆಳ್ತಂಗಡಿ ಪೊಲೀಸ್ ಠಾಣಾ ಉಪನಿರೀಕ್ಷಕರಾಗಿ ಧನ್ ರಾಜ್ ಟಿ.ಎಮ್ ಅಧಿಕಾರ ಸ್ವೀಕಾರ

Suddi Udaya

ಓಡಿಲ್ನಾಳ: ಶ್ರೀ ಕ್ಷೇತ್ರ ನಾಗಚಾವಡಿಗೆ ಭಕ್ತರಿಂದ ಹರಿದು ಬಂದ ಹಸಿರುವಾಣಿ ಹೊರೆಕಾಣಿಕೆ; ವೈಭವದ ಮೆರವಣಿಗೆ, ಮೆರಗು ತಂದ ಕುಣಿತ ಭಜನೆ

Suddi Udaya

ಬೆಳಾಲು ಗ್ರಾಮ ಪಂಚಾಯತ್ ಜನಸ್ಪಂದನ ಸಭೆ

Suddi Udaya

ಮಾ.5: ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಲು ಗ್ಯಾರಂಟಿ ಸಮಾವೇಶ

Suddi Udaya
error: Content is protected !!