September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆಯ ಎಸ್.ಡಿ.ಎಂ. ಆಂಗ್ಲ ಮಾಧ್ಯಮ ಶಾಲೆಯ ಗೈಡ್ ಕ್ಯಾಪ್ಟನ್ ಉಷಾ. ಕೆ ರವರು ಹಿಮಾಲಯ ವುಡ್ ಬ್ಯಾಡ್ಜ್ ತರಬೇತಿಯಲ್ಲಿ ಅರ್ಹತೆ

ಉಜಿರೆ: ಉಜಿರೆಯ ಎಸ್.ಡಿ.ಎಂ. ಆಂಗ್ಲ ಮಾಧ್ಯಮ ಶಾಲೆ, ಸಿ.ಬಿ.ಎಸ್.ಇ.ಯ ಗೈಡ್ ಕ್ಯಾಪ್ಟನ್ ಶ್ರೀಮತಿ ಉಷಾ. ಕೆ ಇವರು ಗೈಡ್ಸ್ ವಿಭಾಗದ ಉನ್ನತ ಹಂತದ ತರಬೇತಿಯಾದ ಹಿಮಾಲಯ ವುಡ್ ಬ್ಯಾಡ್ಜ್ ತರಬೇತಿಯಲ್ಲಿ ಅರ್ಹತೆ ಪಡೆದು, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್, ರಾಷ್ಟ್ರೀಯ ತರಬೇತಿ ಕೇಂದ್ರ, ಪಚ್ಮಾರಿ ವತಿಯಿಂದ ನೀಡಲಾಗುವ ಪ್ರಮಾಣಪತ್ರ ಹಾಗು ಪಾರ್ಚ್‌ಮೆಂಟ್‌ಗೆ ಭಾಜನರಾಗಿದ್ದಾರೆ.

ಇವರು, ಸೆ. 24 ರಿಂದ 30 ರ ವರೆಗೆ ದೊಡ್ಡಬಳ್ಳಾಪುರದ ಆನಿಬೆಸೆಂಟ್ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ತರಬೇತಿ ಕೇಂದ್ರದಲ್ಲಿ,ಗೈಡ್ ವಿಭಾಗದ ರಾಜ್ಯ ತರಬೇತಿ ಆಯುಕ್ತರಾದ ಶ್ರೀಮತಿ ಶ್ಯಾಮಲಾ. ಕೆ. ವಿ ಇವರ ಶಿಬಿರ ನಾಯಕತ್ವದಲ್ಲಿ ತರಬೇತಿಯನ್ನು ಪಡೆದಿದ್ದರು.

ಶಾಲೆಯ ಪ್ರಾಂಶುಪಾಲರಾದ ಮನಮೋಹನ್ ನಾಯ್ಕ್ ಕೆ.ಜಿ ಹಾಗೂ ಶಿಕ್ಷಕ ವೃಂದದಿಂದ ಶುಭಹಾರೈಸಿದರು.

Related posts

ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ವತಿಯಿಂದ ಆರ್ಥಿಕ ನೆರವು

Suddi Udaya

ಕುತ್ಲೂರು ಸ.ಉ.ಪ್ರಾ. ಶಾಲೆಯ ನಿವೃತ್ತ ಮುಖ್ಯ ಶಿಕ್ಷಕಿಗೆ ಗೌರವ

Suddi Udaya

ಪಟ್ರಮೆ ದಡಂತಮಲೆ ಅರಣ್ಯದಲ್ಲಿ ಅಕ್ರಮವಾಗಿ ಕಡವೆ ಭೇಟೆ – ಕೊವಿ ಸಹಿತ ಮೂವರನ್ನು ವಶಕ್ಕೆ ಪಡೆದ ಉಪ್ಪಿನಂಗಡಿ ಅರಣ್ಯ ಇಲಾಖೆ

Suddi Udaya

ಕುರಿಯ ವಿಠಲ ಶಾಸ್ತ್ರಿ ಸಾಂಸ್ಕೃತಿಕ ಪ್ರತಿಷ್ಠಾನ ಉಜಿರೆ, ಶ್ರೀ ಸುಬ್ರಹ್ಮಣ್ಯ ಸ್ಥಾನಿಕ ಬ್ರಾಹ್ಮಣ ಸಭಾ ಬೆಳ್ತಂಗಡಿ ಹಾಗೂ ರೋಟರಿ ಕ್ಲಬ್‌ ಬೆಳ್ತಂಗಡಿ ವತಿಯಿಂದ ಯಶೋ’ ಯಕ್ಷನಮನ-ಗಾನ-ನೃತ್ಯ-ಚಿತ್ರ

Suddi Udaya

ಅಂಡಿಂಜೆ ಕಾರ್ಯಕ್ಷೇತ್ರದ ಜ್ಞಾನವಿಕಾಸ ಕೇಂದ್ರದ ಸಭೆ: ಸಿರಿ ಧಾನ್ಯಗಳ ಬಳಕೆ ಹಾಗೂ ಆಷಾಢದಲ್ಲಿ ಒಂದು ದಿನ ಕಾರ್ಯಕ್ರಮ

Suddi Udaya

ಮೈಟ್ ಇಂಜಿನಿಯರಿಂಗ್ ಕಾಲೇಜಿನಿಂದ ಬಳಂಜ ಶಾಲೆಗೆ ಕಂಪ್ಯೂಟರ್ ಕೊಡುಗೆ

Suddi Udaya
error: Content is protected !!