ತೆಂಕಕಾರಂದೂರು: ಇತಿಹಾಸ ಪ್ರಸಿದ್ದ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಮಹಾದ್ವಾರದ ಉದ್ಘಾಟನೆಯನ್ನು ಶಾಸಕ ಹರೀಶ್ ಪೂಂಜರವರು ಉದ್ಘಾಟಿಸಿ ಶುಭಕೋರಿದರು.

ಈ ಸಂದರ್ಭದಲ್ಲಿ ದೇವಸ್ಥಾನದ ಅನುವಂಶೀಕ ಆಡಳಿತ ಮೊಕ್ತೇಸರಾದ ಕೆ.ಕೃಷ್ಣ ಸಂಪಿಗೆತ್ತಾಯ, ಜಾತ್ರಾ ಸಮಿತಿ ಅಧ್ಯಕ್ಷ ಶ್ರೀನಿವಾಸ ರೈ ಕಾರಂದೂರು,ಕಾರ್ಯದರ್ಶಿ ವಿದ್ಯಾನಂದ ಅಂಗಡಿಬೆಟ್ಟು,ಪ್ರಮುಖರಾದ ಕೆ.ವಸಂತ ಸಾಲಿಯಾನ್ ಕಾಪಿನಡ್ಕ,ಸಂತೋಷ್ ಹೆಗ್ಡೆ ಮಾರುತಿ ನಿಲಯ,ಸಂತೋಷ್ ಕುಮಾರ್ ಕಾಪಿನಡ್ಕ, ಅನಿಲ್ ಕುಮಾರ್ ಮಾಳಿಗೆ ಮನೆ,ಹೇಮಂತ್ ಕಟ್ಟೆ,ಶರತ್ ಕಟ್ಟೆ,ಲೋಕೇಶ್,ಜಯಂತ್ ಹಾಗೂ ಸಮಿತಿ ಸದಸ್ಯರು,ಊರವರು ಉಪಸ್ಥಿತರಿದ್ದರು.











