23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಮಹಾದ್ವಾರ ಲೋಕಾರ್ಪಣೆ: ರೂ 11 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡ ಮಹಾದ್ವಾರ, ಶಾಸಕ ಹರೀಶ್ ಪೂಂಜರವರಿಂದ ಉದ್ಘಾಟನೆ

ತೆಂಕಕಾರಂದೂರು: ಇತಿಹಾಸ ಪ್ರಸಿದ್ದ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಮಹಾದ್ವಾರದ ಉದ್ಘಾಟನೆಯನ್ನು ಶಾಸಕ ಹರೀಶ್ ಪೂಂಜರವರು ಉದ್ಘಾಟಿಸಿ ಶುಭಕೋರಿದರು.

ಈ ಸಂದರ್ಭದಲ್ಲಿ ದೇವಸ್ಥಾನದ ಅನುವಂಶೀಕ ಆಡಳಿತ ಮೊಕ್ತೇಸರಾದ ಕೆ.ಕೃಷ್ಣ ಸಂಪಿಗೆತ್ತಾಯ, ಜಾತ್ರಾ ಸಮಿತಿ ಅಧ್ಯಕ್ಷ ಶ್ರೀನಿವಾಸ ರೈ ಕಾರಂದೂರು,ಕಾರ್ಯದರ್ಶಿ ವಿದ್ಯಾನಂದ ಅಂಗಡಿಬೆಟ್ಟು,ಪ್ರಮುಖರಾದ ಕೆ.ವಸಂತ ಸಾಲಿಯಾನ್ ಕಾಪಿನಡ್ಕ,ಸಂತೋಷ್ ಹೆಗ್ಡೆ ಮಾರುತಿ ನಿಲಯ,ಸಂತೋಷ್ ಕುಮಾರ್ ಕಾಪಿನಡ್ಕ, ಅನಿಲ್ ಕುಮಾರ್ ಮಾಳಿಗೆ ಮನೆ,ಹೇಮಂತ್ ಕಟ್ಟೆ,ಶರತ್ ಕಟ್ಟೆ,ಲೋಕೇಶ್,ಜಯಂತ್ ಹಾಗೂ ಸಮಿತಿ ಸದಸ್ಯರು,ಊರವರು ಉಪಸ್ಥಿತರಿದ್ದರು.

Related posts

ಉಪ್ಪಿನಂಗಡಿ ನೇತ್ರಾವತಿ ನದಿ ಕೂಟೇಲು ಎಂಬಲ್ಲಿ ಪ್ರವಾಹದಲ್ಲಿ ತೇಲಿ ಬಂದ ಜಾನುವಾರು

Suddi Udaya

ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಿಂದ ದ.ಕ ಜಿಲ್ಲಾ ಮಟ್ಟದ ಅಖಿಲ ಭಾರತ ಸಹಕಾರ ಸಪ್ತಾಹ ಅಂಗವಾಗಿ ಸ್ವಚ್ಚತಾ ಆಂದೋಲನ

Suddi Udaya

ನಿಡ್ಲೆ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಸಭೆ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಕಕ್ಕಿಂಜೆ: ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವಿಸುತ್ತಿದ್ದ ವ್ಯಕ್ತಿ ಪೊಲೀಸರ ವಶ

Suddi Udaya

ಮಚ್ಚಿನ ಸರಕಾರಿ ಪ್ರೌಢಶಾಲೆ ಶೇ 90.58 ಫಲಿತಾಂಶ

Suddi Udaya

ಧರ್ಮಸ್ಥಳದಲ್ಲಿ ಬಿವೋಕ್‌ ವಿದ್ಯಾರ್ಥಿಗಳಿಗೆ ಸ್ಟಾಪ್‌ ಮೋಶನ್‌ ಅನಿಮೇಶನ್‌ ಕಾರ್ಯಾಗಾರ

Suddi Udaya
error: Content is protected !!