38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜ.24: ಬೆಳ್ತಂಗಡಿಯಲ್ಲಿ “ಬಪ್ಪನಾಡು ಕ್ಷೇತ್ರ ಮಹಾತ್ಮೆ” ಯಕ್ಷಗಾನ ಬಯಲಾಟ

ಬೆಳ್ತಂಗಡಿ: ಯಕ್ಷಧ್ರುವ ಫೌಂಡೇಶನ್ ಮಂಗಳೂರು ಬೆಳ್ತಂಗಡಿ ಘಟಕ ಇದರ ವತಿಯಿಂದ ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟಿಯವರ ಸಾರಥ್ಯದಲ್ಲಿ ಶ್ರೀ ಜ್ಞಾನಶಕ್ತಿ ಸ್ವಾಮಿ ಕೃಪಾಪೋಷಿತ ಯಕ್ಷಗಾನ ಮಂಡಳಿ ನಾಗವೃಜ ಕ್ಷೇತ್ರ ಪಾವಂಜೆ ಇವರು ಜ.24 ರಂದು ಬೆಳ್ತಂಗಡಿ ಮಾರಿಗುಡಿ ಮೈದಾನದಲ್ಲಿ “ಬಪ್ಪನಾಡು ಕ್ಷೇತ್ರ ಮಹಾತ್ಮೆ” ಎಂಬ ಪೌರಾಣಿಕ ಕಥಾಭಾಗವನ್ನು ಆಡಿತೋರಿಸಲಿರುವರು ಎಂದು ಯಕ್ಷಧ್ರುವ ಪಟ್ಲ ಬೆಳ್ತಂಗಡಿ ಘಟಕದ ಪದಾಧಿಕಾರಿಗಳು ತಿಳಿಸಿದ್ದಾರೆ.

Related posts

ಹರೀಶ್ ಪೂಂಜರವರ ಗೆಲುವಿಗಾಗಿ ಅಭಿಮಾನಿಗಳಿಂದ ಕಟೀಲು ಕ್ಷೇತ್ರಕ್ಕೆ ಪಾದಯಾತ್ರೆಯ ಸಂಕಲ್ಪ

Suddi Udaya

ಬದ್ಯಾರು ಶ್ರೀ ಲೋಕನಾಥೇಶ್ವರ ಭಜನಾ ಮಂಡಳಿ ಪದಾಧಿಕಾರಿಗಳ ಆಯ್ಕೆ

Suddi Udaya

ಕುಂಭಶ್ರೀ ವಿದ್ಯಾ ಸಂಸ್ಥೆಯಲ್ಲಿ ವಲಯ ಮಟ್ಟದ ಮ್ಯಾಟ್ ಕಬಡ್ಡಿ ಪಂದ್ಯಾಟ

Suddi Udaya

ಇಳಂತಿಲ: ಪ್ರಥಮ ಹಂತದ ಗ್ರಾಮ ಸಭೆ

Suddi Udaya

ವಿ. ಹರೀಶ್ ನೆರಿಯ ರವರಿಗೆ ದ್ವಾರಕಾ ಮಯಿ ಮಠ ದಿಂದ “ಭಜಕ ವಿಠಲ ಪ್ರಿಯ ” ಗೌರವ ಪುರಸ್ಕಾರ ಘೋಷಣೆ

Suddi Udaya

ಕೊಯ್ಯೂರು : ಪಂಚಶ್ರೀ ಸ್ವಸಹಾಯ ಸಂಘದ ವತಿಯಿಂದ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ವಿಜಯ ಕುಮಾರ್ ಎಂ. ರವರಿಗೆ ಸನ್ಮಾನ

Suddi Udaya
error: Content is protected !!