September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಮಹಾದ್ವಾರ ಲೋಕಾರ್ಪಣೆ: ರೂ 11 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡ ಮಹಾದ್ವಾರ, ಶಾಸಕ ಹರೀಶ್ ಪೂಂಜರವರಿಂದ ಉದ್ಘಾಟನೆ

ತೆಂಕಕಾರಂದೂರು: ಇತಿಹಾಸ ಪ್ರಸಿದ್ದ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಮಹಾದ್ವಾರದ ಉದ್ಘಾಟನೆಯನ್ನು ಶಾಸಕ ಹರೀಶ್ ಪೂಂಜರವರು ಉದ್ಘಾಟಿಸಿ ಶುಭಕೋರಿದರು.

ಈ ಸಂದರ್ಭದಲ್ಲಿ ದೇವಸ್ಥಾನದ ಅನುವಂಶೀಕ ಆಡಳಿತ ಮೊಕ್ತೇಸರಾದ ಕೆ.ಕೃಷ್ಣ ಸಂಪಿಗೆತ್ತಾಯ, ಜಾತ್ರಾ ಸಮಿತಿ ಅಧ್ಯಕ್ಷ ಶ್ರೀನಿವಾಸ ರೈ ಕಾರಂದೂರು,ಕಾರ್ಯದರ್ಶಿ ವಿದ್ಯಾನಂದ ಅಂಗಡಿಬೆಟ್ಟು,ಪ್ರಮುಖರಾದ ಕೆ.ವಸಂತ ಸಾಲಿಯಾನ್ ಕಾಪಿನಡ್ಕ,ಸಂತೋಷ್ ಹೆಗ್ಡೆ ಮಾರುತಿ ನಿಲಯ,ಸಂತೋಷ್ ಕುಮಾರ್ ಕಾಪಿನಡ್ಕ, ಅನಿಲ್ ಕುಮಾರ್ ಮಾಳಿಗೆ ಮನೆ,ಹೇಮಂತ್ ಕಟ್ಟೆ,ಶರತ್ ಕಟ್ಟೆ,ಲೋಕೇಶ್,ಜಯಂತ್ ಹಾಗೂ ಸಮಿತಿ ಸದಸ್ಯರು,ಊರವರು ಉಪಸ್ಥಿತರಿದ್ದರು.

Related posts

ಮರಾಠಿ ನಾಯ್ಕ ಸಮುದಾಯದ ಅಶ್ವಥ್ ಎಂಬ ಯುವಕನ ಮೇಲೆ ನಡೆದ ಮಾರಣಾಂತಿಕ ಹಲ್ಲೆ ಖಂಡನೀಯ: ಸೂಕ್ತ ಕ್ರಮಕೈಗೊಳ್ಳುವಂತೆ ತಾಲೂಕು ಮರಾಠಿ ಸೇವಾ ಸಂಘದ ಉಪಾಧ್ಯಕ್ಷ ವಸಂತ ನಡ ಆಗ್ರಹ

Suddi Udaya

ಸುಲ್ಕೇರಿಮೊಗ್ರು ಸದಾನಂದ ಆಚಾರ್ಯರಿಗೆ ಸನ್ಮಾನ

Suddi Udaya

ಫೆ. 3-4: ರಾಜ್ಯಮಟ್ಟದ ಜಿನಭಜನಾ ಸ್ಪರ್ಧೆ: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರಿಂದ ಆಮಂತ್ರಣ ಪತ್ರ ಬಿಡುಗಡೆ

Suddi Udaya

ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿಯ ಷಷ್ಠಿ ಮಹೋತ್ಸವ: ಸ್ವರ್ಣ ಅಟ್ಟೆ ಪ್ರಭಾವಳಿ ಸಮರ್ಪಣೆ

Suddi Udaya

ಗ್ರಾಮ ಪಂಚಾಯತ್ ನೌಕರರ ಶ್ರೇಯ ಅಭಿವೃದ್ಧಿ ಸಂಘದ ಜಿಲ್ಲಾಧ್ಯಕ್ಷರಾಗಿ ಸತೀಶ್ ನಾರಾವಿ ಆಯ್ಕೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ಇಪಿಎಸ್ ತರಬೇತಿ ಕಾರ್ಯಕ್ರಮ

Suddi Udaya
error: Content is protected !!