July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಾವೂರು: ಕಿರ್ನಡ್ಕ ನಲಿಕೆ ಸಮುದಾಯದ ಕುಟುಂಬಕ್ಕೆ ಶಾಸಕ ಹರೀಶ್ ಪೂಂಜರಿಂದ ಗಂಗಾ ಕಲ್ಯಾಣ ಯೋಜನೆಯ ಬೋರುವೇಲ್ ಅನುಷ್ಠಾನ: ಗೌರವಾರ್ಪಣೆ

ನಾವೂರು ಗ್ರಾಮದ ಕಿರ್ನಡ್ಕ ನಲಿಕೆ ಸಮುದಾಯದ ಕುಟುಂಬಕ್ಕೆ ಶಾಸಕ ಹರೀಶ್ ಪೂಂಜಾ ರವರು ಗಂಗಾ ಕಲ್ಯಾಣ ಯೋಜನೆಯ ಬೋರುವೇಲನ್ನು ಅನುಷ್ಠಾನಗೊಳಿಸಿದರು. ಇವರಿಗೆ ರಂಜಿತ್ ಹಾಗೂ ರಮೇಶ್ ಹಾಗೂ ದಯಾನಂದ ಹಾಗೂ ಹರೀಶ್ ಇವರ ನೇತೃತ್ವದಲ್ಲಿ ಅವರ ಮನೆಯಲ್ಲಿ ಗೌರವಿಸಲಾಯಿತು.

ಇದಕ್ಕೆ ಸಹಕರಿಸಿದ ಹರೀಶ್ ಸಾಲ್ಯಾನ್ ಹಾಗೂ ಗಣೇಶ್ ಗೌಡ ಇವರನ್ನು ಗೌರವಿಸಲಾಯಿತು. ಈ ಸಂದರ್ಭದಲ್ಲಿ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ ಪ್ರದೀಪ್ ಗೌಡ ನಾಗಾಜೆ ಹಾಗೂ ಮಂಡಲ ಉಪಾಧ್ಯಕ್ಷರಾದ ವೇದಾವತಿ, ಪಂಚಾಯತ್ ಅಧ್ಯಕ್ಷೆ ಸುನಂದಾ ಉಪಸ್ಥಿತರಿದ್ದರು.

Related posts

ಓಡಿಲ್ನಾಳ ಸ. ಉ. ಪ್ರಾಥಮಿಕ ಶಾಲಾ ಮಕ್ಕಳಿಗೆ ಮುಳಿಯ ಜ್ಯುವೆಲ್ಲರ್ಸ್ ಹಾಗೂ ದಾನಿಗಳಿಂದ ಬ್ಯಾಗ್, ಸಮವಸ್ತ್ರ ವಿತರಣೆ

Suddi Udaya

ಕೊಯ್ಯೂರುನಲ್ಲಿ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬ: 5 ದಿನವಾದರೂ ದುರಸ್ತಿಯಾಗದ ವಿದ್ಯುತ್ ಕಂಬ

Suddi Udaya

ತಣ್ಣೀರುಪಂತ ವಲಯ, ಕರಾಯ ಕಾರ್ಯಕ್ಷೇತ್ರದ ಬಾಬು ರವರಿಗೆ ರವರಿಗೆ ವೀಲ್ ಚೆಯರ್ ವಿತರಣೆ

Suddi Udaya

ಬೆಳ್ತಂಗಡಿ ಶ್ರೀ ದುರ್ಗಾಪರಮೇಶ್ವರೀ ಬಯಲಾಟ ಸೇವಾ ಸಮಿತಿಯ ಅಧ್ಯಕ್ಷರಾಗಿ ಶ್ರೀಧರ ಶೆಟ್ಟಿ ಪೊಸಲಾಯಿ ಆಯ್ಕೆ

Suddi Udaya

ಧರ್ಮಸ್ಥಳ: ದ್ವಿಸಹಸ್ರ ಮದ್ಯವರ್ಜನ ಶಿಬಿರದ ಸಹಸ್ರಾರು ಮದ್ಯವರ್ಜಿತರ ಸಮಾವೇಶ

Suddi Udaya

ಲಾಯಿಲ ಶ್ರೀ ಮಹಮ್ಮಾಯಿ ಅಮ್ಮನವರ ದೇವಸ್ಥಾನದಲ್ಲಿ ಮಾರಿ ಪೂಜೆೋತ್ಸವ

Suddi Udaya
error: Content is protected !!