23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ 108 ಕಾಯಿ ಗಣಹೋಮ : ರಾತ್ರಿ ಮೂಡಪ್ಪ ಸೇವೆ: ವಿಶೇಷ ಹೂವುಗಳಿಂದ ಅಲಂಕೃತಗೊಂಡ ಸೌತಡ್ಕ ಕ್ಷೇತ್ರ

ಕೊಕ್ಕಡ: ಬಯಲು ಆಲಯದ ಗಣಪನೆಂದೇ ಪ್ರಸಿದ್ದಿ ಪಡೆದ ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ 108 ಕಾಯಿ ಗಣಹೋಮ ಹಾಗೂ ಮೂಡಪ್ಪ ಸೇವೆಗೆ ಭರದ ಸಿದ್ದತೆ ನಡೆಯುತ್ತಿದೆ.

ಇಂದು (ಜ.22)ಬೆಳಗ್ಗೆ ಬ್ರಹ್ಮಶ್ರೀ ವೇದಮೂರ್ತಿ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಧಾರ್ಮಿಕ ವಿಧಿ ವಿಧಾನಗಳೊಂದಿಗೆ 108 ಕಾಯಿ ಗಣಹೋಮ ನಡೆಯಿತು.

ಈ ವೇಳೆ ಕ್ಷೇತ್ರದಲ್ಲಿ ವಿಶೇಷ ಹೂವುಗಳಿಂದ ಸರ್ವಾಲಂಕೃತಗೊಂಡು ಕಂಗೊಳಿಸುತ್ತಿದೆ.

ಊರ ಪರವೂರ ಭಕ್ತ ಗಣ ದೇಗುಲಕ್ಕೆ ಹರಿದು ಬರುತ್ತಿದ್ದು, ಗಂಟೆ ಗಣಪನ ಬಯಲು ಆಲಯ ಸರ್ವಾಲಂಕೃತಗೊಂಡು ನಳನಳಿಸುತ್ತಿದೆ

ರಾತ್ರಿ ಗಂಟೆ 7.30ರಿಂದ ಮೂಡಪ್ಪಸೇವೆ, ಮಹಾಮಂಗಳಾರತಿ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಲಿದ್ದು ಊರ ಪರವೂರ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಕ್ಷೇತ್ರಕ್ಕೆ ಆಗಮಿಸುತ್ತಿದ್ದಾರೆ.

Related posts

ರೂ. 2.00 ಕೋಟಿ ಅನುದಾನದಲ್ಲಿ ಬೆಳ್ತಂಗಡಿ ನಗರದ ಕೆ.ಇ.ಬಿ ರಸ್ತೆ- ರೆಂಕೆದಗುತ್ತು-ಮಲ್ಲೊಟ್ಟು ಸಂಪರ್ಕಿಸುವ ರಸ್ತೆಯ ಅಗಲೀಕರಣ ಡಾಂಬರೀಕರಣ ಮತ್ತು ಒಳಚರಂಡಿ ನಿರ್ಮಾಣಕ್ಕೆ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ಶಿಲಾನ್ಯಾಸ, ಶಾಸಕ ಹರೀಶ್ ಪೂಂಜ ಭಾಗಿ

Suddi Udaya

ಕಾಡಾನೆ ದಾಳಿಯಿಂದ ಮೃತಪಟ್ಟ ಬಾಲಕೃಷ್ಣ ಶೆಟ್ಟಿ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಬಳಂಜ: ಹೃದಯಾಘಾತದಿಂದ ಜಯಂತ ಮಡಿವಾಳ ನಿಧನ

Suddi Udaya

ಬೆಳ್ತಂಗಡಿ ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ವಲಯ ಆಯೋಜಿಸಿದ ಮಕ್ಕಳ ದಿನಾಚರಣೆ ಪ್ರಯುಕ್ತ ಮುದ್ದು ಕಂದ ಫೋಟೋ ಸ್ಪರ್ಧೆಯ ಬಹುಮಾನ ವಿತರಣಾ ಕಾರ್ಯಕ್ರಮ

Suddi Udaya

ರಾಷ್ಟ್ರ ಮಟ್ಟದ ವಿದ್ಯಾ ಭಾರತಿ ಗಣಿತ ಮಾದರಿ ಸ್ಪರ್ಧೆಯಲ್ಲಿ ತಣ್ಣೀರುಪಂತದ ವಿನ್ಯಾ ಪಿ.ಸಿ ಪ್ರಥಮ

Suddi Udaya

ಯಕ್ಷಧ್ರುವ ಯಕ್ಷ ಶಿಕ್ಷಣ ನಾಟ್ಯಾಭ್ಯಾಸ

Suddi Udaya
error: Content is protected !!