July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ 108 ಕಾಯಿ ಗಣಹೋಮ : ರಾತ್ರಿ ಮೂಡಪ್ಪ ಸೇವೆ: ವಿಶೇಷ ಹೂವುಗಳಿಂದ ಅಲಂಕೃತಗೊಂಡ ಸೌತಡ್ಕ ಕ್ಷೇತ್ರ

ಕೊಕ್ಕಡ: ಬಯಲು ಆಲಯದ ಗಣಪನೆಂದೇ ಪ್ರಸಿದ್ದಿ ಪಡೆದ ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ 108 ಕಾಯಿ ಗಣಹೋಮ ಹಾಗೂ ಮೂಡಪ್ಪ ಸೇವೆಗೆ ಭರದ ಸಿದ್ದತೆ ನಡೆಯುತ್ತಿದೆ.

ಇಂದು (ಜ.22)ಬೆಳಗ್ಗೆ ಬ್ರಹ್ಮಶ್ರೀ ವೇದಮೂರ್ತಿ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಧಾರ್ಮಿಕ ವಿಧಿ ವಿಧಾನಗಳೊಂದಿಗೆ 108 ಕಾಯಿ ಗಣಹೋಮ ನಡೆಯಿತು.

ಈ ವೇಳೆ ಕ್ಷೇತ್ರದಲ್ಲಿ ವಿಶೇಷ ಹೂವುಗಳಿಂದ ಸರ್ವಾಲಂಕೃತಗೊಂಡು ಕಂಗೊಳಿಸುತ್ತಿದೆ.

ಊರ ಪರವೂರ ಭಕ್ತ ಗಣ ದೇಗುಲಕ್ಕೆ ಹರಿದು ಬರುತ್ತಿದ್ದು, ಗಂಟೆ ಗಣಪನ ಬಯಲು ಆಲಯ ಸರ್ವಾಲಂಕೃತಗೊಂಡು ನಳನಳಿಸುತ್ತಿದೆ

ರಾತ್ರಿ ಗಂಟೆ 7.30ರಿಂದ ಮೂಡಪ್ಪಸೇವೆ, ಮಹಾಮಂಗಳಾರತಿ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಲಿದ್ದು ಊರ ಪರವೂರ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಕ್ಷೇತ್ರಕ್ಕೆ ಆಗಮಿಸುತ್ತಿದ್ದಾರೆ.

Related posts

ಬೆಳ್ತಂಗಡಿ: ವಿಶೇಷ ಚೇತನ ಫಲಾನುಭವಿಗಳಿಗೆ ತ್ರಿಚಕ್ರ ವಾಹನ, ಅರ್ಹ ಫಲಾನುಭವಿಗಳಿಗೆ 94ಸಿ ಹಕ್ಕು ಪತ್ರ, ಕುಶಲಕರ್ಮಿಗಳಿಗೆ ಉಚಿತ ಸುಧಾರಿತ ಉಪಕರಣ ಹಾಗೂ ಕೃಷಿ ಸಾಧನಾ ಸಲಕರಣೆ ವಿತರಣೆ

Suddi Udaya

ಬೆಳ್ತಂಗಡಿ: ಡಿ.ಕೆ.ಆರ್.ಡಿ.ಎಸ್ – ಮಕ್ಕಳ ರಜಾ ಶಿಬಿರ- ಚಿಲಿಪಿಲಿ 2023 ಹಾಗೂ ಮಾಸಿಕ ಬೆಂಬಲ ಸಭೆ

Suddi Udaya

ಧರ್ಮಸ್ಥಳ ವಿರುದ್ದ ಅಪಪ್ರಚಾರ, ಷಡ್ಯಂತ್ರಗಳ ಹಿಂದೆ ಇರುವ ಕಾಣದ ಕೈಗಳನ್ನು ಸೂಕ್ತ ತನಿಖೆಗೆ ಆಗ್ರಹಿಸಿ ಕೇಂದ್ರ ಗೃಹ ಸಚಿವ ಅಮಿತ್ ಶಾರವರನ್ನು ಭೇಟಿ ಮಾಡಿದ ರಾಜ್ಯ ಬಿಜೆಪಿ ನಾಯಕರ ನಿಯೋಗ

Suddi Udaya

ಕುಕ್ಕೇಡಿ ಬುಳೆಕ್ಕರ ಶ್ರೀ ಶಾರದಾಂಭ ಭಜನಾ ಮಂಡಳಿ ಅಧ್ಯಕ್ಷರಾಗಿ ಶಶಿಕಲಾ, ಕಾರ್ಯದರ್ಶಿಯಾಗಿ ತೃಪ್ತಿ

Suddi Udaya

ಬೆಳಾಲು: ಮರದಿಂದ ಬಿದ್ದು ಗಂಭೀರ ಗಾಯಗೊಂಡಿದ್ದ ಆಟೋ ಚಾಲಕ ವಿಶ್ವನಾಥ್ ಗೌಡ ಚಿಕಿತ್ಸೆ ಫಲಕಾರಿಯಾಗದೆ ಸಾವು

Suddi Udaya

ಕಾಯರ್ತಡ್ಕದಲ್ಲಿ ಮಾರಾಕಾಯುಧದಿಂದ ಹಲ್ಲೆ; ಗಂಭೀರ ಗಾಯಗೊಂಡ ವ್ಯಕ್ತಿ ಆಸ್ಪತ್ರೆಗೆ ದಾಖಲು

Suddi Udaya
error: Content is protected !!