22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜೋಡುಸ್ಥಾನ ರಸ್ತೆಗೆ ಪದ್ಮವಿಭೂಷಣ ಡಾ. ಡಿ ವೀರೇಂದ್ರ ಹೆಗ್ಗಡೆ ರಸ್ತೆ ಎಂದು ನಾಮಕರಣ

ಧರ್ಮಸ್ಥಳ :- ಬೆಳ್ತಂಗಡಿ ತಾಲೂಕು ಧರ್ಮಸ್ಥಳ ಗ್ರಾಮದ ಜೋಡುಸ್ಥಾನ ರಸ್ತೆಯನ್ನು ಸಾರ್ವಜನಿಕರ ಬೇಡಿಕೆಯಂತೆ ಪದ್ಮವಿಭೂಷಣ ಡಾ. ಡಿ. ವೀರೇಂದ್ರ ಹೆಗ್ಗಡೆ ರಸ್ತೆ ಎಂದು ಧರ್ಮಸ್ಥಳ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ವಿಮಲಾ ಇವರ ಅಧ್ಯಕ್ಷತೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಡಿ ಹರ್ಷೇಂದ್ರ ಕುಮಾರ್ ರವರು ನಾಮಫಲಕವನ್ನು ಅನಾವರಣ ಮಾಡಿದರು.

ಈ ಸಂದರ್ಭದಲ್ಲಿ ಧರ್ಮಸ್ಥಳ ಗ್ರಾಮ್ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ವಿಮಲಾ ಪರಮೇಶ್ವರ್, ಉಪಾಧ್ಯಕ್ಷರಾದ ಪಿ ಶ್ರೀನಿವಾಸ್ ರಾವ್, ಸದಸ್ಯರಾದ ಮುರಳಿಧರ ದಾಸ್, ದಿನೇಶ್ ರಾವ್, ರಾಮಚಂದ್ರರಾವ್, ರವಿಕುಮಾರ್, ಶ್ರೀಮತಿ ಸುನಿತಾ ಶ್ರೀಧರ್, ಶ್ರೀಮತಿ ಸುನಿತಾ ಡಿಕೆ, ಸುಧಾಕರ, ಮಾಜಿ ಪಂಚಾಯತ್ ಸದಸ್ಯರಾದ ಲಕ್ಷ್ಮಿ ನಾರಾಯಣ್ ರಾವ್, ಶ್ರೀ ಭುಜಬಲಿ, ಅರುಣ್ ಕುಮಾರ್, ಊರಿನ ಪ್ರಮುಖರಾದ ಸುಬ್ರಮಣ್ಯ ಪ್ರಸಾದ್, ಶ್ರೀ ಜಗದೀಶ್ ಜೈನ್, ಶ್ರೀ ಅಭಿಷೇಕ್ ಸಾರ್ವಜನಿಕರು ಉಪಸ್ಥಿತರಿದ್ದರು. ಪಂಚಾಯತ್ ಸಿಬ್ಬಂದಿ ಶ್ರೀಮತಿ ವಂದನ ಪ್ರಶಾಂತ್ ಬಲ್ಲಾಲ್ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.

Related posts

ಕಣಿಯೂರು ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ನಾಗ ಪ್ರತಿಷ್ಠೆ

Suddi Udaya

ಮತದಾನ ಮಾಡಿದ ದ.ಕ ಜಿಲ್ಲಾ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಪೂಜಾರಿ

Suddi Udaya

ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗಾಗಿ 29ನೇ ವಸತಿಯುತ ಉಚಿತ ಆರೋಗ್ಯ ತಪಾಸಣೆ, ಜಾಗೃತಿ ಶಿಬಿರ ಹಾಗೂ ಗಾಲಿಕುರ್ಚಿ ಜಾಥಾ

Suddi Udaya

ಮೂಡುಕೋಡಿ ಶ್ರೀ ಸತ್ಯ ಸಾರಮಾನಿ ದೈವಸ್ಥಾನದ ಆಡಳಿತ ಸಮಿತಿಯಿಂದ ಡಾ| ಬಿ.ಆರ್. ಅಂಬೇಡ್ಕರ್ ಜಯಂತಿ ಆಚರಣೆ

Suddi Udaya

ಧರ್ಮಸ್ಥಳ ಗ್ರಾಮ ಪಂಚಾಯತ್ ನಲ್ಲಿ ಉಚಿತ ಕಣ್ಣಿನ ತಪಾಸಣಾ ಶಿಬಿರ

Suddi Udaya

ಬೆಳಾಲು: ಅನಂತೋಡಿ ಶ್ರೀ ಅನಂತ ಪದ್ಮನಾಭ ದೇವಸ್ಥಾನದಲ್ಲಿ ನಾಗರಪಂಚಮಿಯ ಪ್ರಯುಕ್ತ ನಾಗತಂಬಿಲ ಸೇವೆ

Suddi Udaya
error: Content is protected !!