September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜೋಡುಸ್ಥಾನ ರಸ್ತೆಗೆ ಪದ್ಮವಿಭೂಷಣ ಡಾ. ಡಿ ವೀರೇಂದ್ರ ಹೆಗ್ಗಡೆ ರಸ್ತೆ ಎಂದು ನಾಮಕರಣ

ಧರ್ಮಸ್ಥಳ :- ಬೆಳ್ತಂಗಡಿ ತಾಲೂಕು ಧರ್ಮಸ್ಥಳ ಗ್ರಾಮದ ಜೋಡುಸ್ಥಾನ ರಸ್ತೆಯನ್ನು ಸಾರ್ವಜನಿಕರ ಬೇಡಿಕೆಯಂತೆ ಪದ್ಮವಿಭೂಷಣ ಡಾ. ಡಿ. ವೀರೇಂದ್ರ ಹೆಗ್ಗಡೆ ರಸ್ತೆ ಎಂದು ಧರ್ಮಸ್ಥಳ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ವಿಮಲಾ ಇವರ ಅಧ್ಯಕ್ಷತೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಡಿ ಹರ್ಷೇಂದ್ರ ಕುಮಾರ್ ರವರು ನಾಮಫಲಕವನ್ನು ಅನಾವರಣ ಮಾಡಿದರು.

ಈ ಸಂದರ್ಭದಲ್ಲಿ ಧರ್ಮಸ್ಥಳ ಗ್ರಾಮ್ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ವಿಮಲಾ ಪರಮೇಶ್ವರ್, ಉಪಾಧ್ಯಕ್ಷರಾದ ಪಿ ಶ್ರೀನಿವಾಸ್ ರಾವ್, ಸದಸ್ಯರಾದ ಮುರಳಿಧರ ದಾಸ್, ದಿನೇಶ್ ರಾವ್, ರಾಮಚಂದ್ರರಾವ್, ರವಿಕುಮಾರ್, ಶ್ರೀಮತಿ ಸುನಿತಾ ಶ್ರೀಧರ್, ಶ್ರೀಮತಿ ಸುನಿತಾ ಡಿಕೆ, ಸುಧಾಕರ, ಮಾಜಿ ಪಂಚಾಯತ್ ಸದಸ್ಯರಾದ ಲಕ್ಷ್ಮಿ ನಾರಾಯಣ್ ರಾವ್, ಶ್ರೀ ಭುಜಬಲಿ, ಅರುಣ್ ಕುಮಾರ್, ಊರಿನ ಪ್ರಮುಖರಾದ ಸುಬ್ರಮಣ್ಯ ಪ್ರಸಾದ್, ಶ್ರೀ ಜಗದೀಶ್ ಜೈನ್, ಶ್ರೀ ಅಭಿಷೇಕ್ ಸಾರ್ವಜನಿಕರು ಉಪಸ್ಥಿತರಿದ್ದರು. ಪಂಚಾಯತ್ ಸಿಬ್ಬಂದಿ ಶ್ರೀಮತಿ ವಂದನ ಪ್ರಶಾಂತ್ ಬಲ್ಲಾಲ್ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.

Related posts

ಉಜಿರೆ: ಗಾಂಧಿನಗರದಲ್ಲಿ ಮೊಸರು ಕುಡಿಕೆ ಮತ್ತು ಶ್ರೀ ಗಣೇಶೋತ್ಸವದ ಪ್ರಯುಕ್ತ ಕ್ರೀಡಾಕೂಟ

Suddi Udaya

ಶಾಸಕ ಸಿ.ಟಿ. ರವಿ ಮೇಲೆ ಕಾಂಗ್ರೆಸ್‌ ಗೂಂಡಾಗಳ ದಾಳಿಗೆ ಸಂಸದ ಕ್ಯಾ. ಬ್ರಿಜೇಶ್ ಚೌಟ ತೀವ್ರ ಖಂಡನೆ

Suddi Udaya

ಬೆಳ್ತಂಗಡಿ: ದೀಪಾವಳಿ ಪ್ರಯುಕ್ತ ಆಧಿನಾಥ್ ಬಜಾಜ್‌ನಲ್ಲಿ ಗ್ರಾಹಕರಿಗೆ ವಿಶೇಷ ಆಫರ್

Suddi Udaya

ಧರ್ಮಸ್ಥಳ :ವಿಶೇ‍ಷ ಚೇತನರ ಸಮನ್ವಯ ಗ್ರಾಮ ಸಭೆ: 90 ಫಲಾನುಭವಿಗಳಿಗೆ ರೂ.6.30 ಲಕ್ಷ ಆರ್ಥಿಕ ಪ್ರೋತ್ಸಾಹ ನಿಧಿ ಹಸ್ತಾಂತರ

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಮತ ಎಣಿಕೆ :ಹದಿಮೂರನೇ ಸುತ್ತಿನಲ್ಲಿ 13162 ಮತಗಳ ಮೂಲಕ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಮುನ್ನಡೆ

Suddi Udaya

ಜ. 16-25: ಕಾಜೂರು ಉರೂಸ್ ಮಹಾ ಸಂಭ್ರಮ: ಜ.22 ಬ್ರಹತ್ ದ್ಸಿಕ್ರ್ ಮಜ್ಲಿಸ್, ಜ.25 ಉರೂಸ್ ಸಮಾರೋಪ

Suddi Udaya
error: Content is protected !!