September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆಯಲ್ಲಿ 550 ಕೆಜಿ ತೂಕದ ಮಡಲ್ ಮೀನು: ಖರೀದಿಸಲು ಮುಗಿಬಿದ್ದ ಗ್ರಾಹಕರು

ಬೆಳ್ತಂಗಡಿ: ಉಜಿರೆ ಚಾರ್ಮಾಡಿ ರಸ್ತೆಯಲ್ಲಿ ನಾಗೇಶ್ ಕೋಟ್ಯಾನ್ ಮಾಲೀಕತ್ವದ ತಾಜಾ ಮೀನು ಅಂಗಡಿಗೆ ಶನಿವಾರ 550 ಕೆಜಿ ತೂಕದ ಅಪರೂಪದ ಮಡಲ್ ಮೀನು ಬಂದಿದ್ದು ಮೀನು ಮಾಂಸ ಖರೀದಿಸಲು, ನೋಡಲು ಜನ ಮುಗಿಬಿದ್ದರು.

ಮಲ್ಪೆ ಶ್ರಿರಾಮಾಂಜನೇಯ ಬೋಟ್ ನಲ್ಲಿ ನಿನ್ನೆ ತಡರಾತ್ರಿ ಮೀನು ಬಿದ್ದಿತ್ತು. ಬೆಳಿಗ್ಗೆ ಮೀನು ಈ ಅಂಗಡಿಗೆ ಬರುತ್ತಿದೆ ಎಂಬ ಮಾಹಿತಿ ಸಿಕ್ಕಿದ ತಕ್ಷಣ ಜನ ಮುಗಿಬಿದ್ದಿದ್ದರು. ಕಾರ್ಯಕ್ರಮ ನಿಮಿತ್ತ ತೆರಳುತ್ತಿದ್ದ ಮಾಜಿ ಸಚಿವ ಬಿ ರಮಾನಾಥ ರೈ ಕಾರು ನಿಲ್ಲಿಸಿ ಮೀನು ವೀಕ್ಷಿಸಿ ಮಾಹಿತಿ ಪಡೆದುಕೊಂಡರು. ಪ್ರಮುಖದ ಜಯಪ್ರಕಾಶ್ ಶೆಟ್ಡಿ ಉಜಿರೆ, ಪ್ರವೀಣ್ ಹಳ್ಳಿಮನೆ ಪತ್ರಕರ್ತ ದಿನೇಶ್ ಕೋಟ್ಯಾನ್ ಸೇರಿದಂತೆ ನೂರಾರು ಮಂದಿ ಮಾಹಿತಿ ಪಡೆದರು. ಒಂದು ಗಂಟೆಯೊಳಗೆ ಮೀನು ಮಾಂಸ ಖಾಲಿಯಾಗಿತ್ತು.

Related posts

ಶ್ರೀ ಕಾರಿಂಜೇಶ್ವರ ದೇವಸ್ಥಾನ ಕ್ಕೆ ಸಿಡಿಲು ಬಡಿದು ಹಾನಿ

Suddi Udaya

ಡಾ. ಸುಬ್ರಹ್ಮಣ್ಯ ಭಟ್ಟರ ಐತಿಹಾಸಿಕ ಕಾದಂಬರಿ “ಪ್ರತಿಷ್ಠೆ” ಅಳದಂಗಡಿ ತಿಮ್ಮಣ್ಣರಸರಾದ ಡಾ. ಪದ್ಮಪ್ರಸಾದ್ ಅಜಿಲರವರಿಂದ ಬಿಡುಗಡೆ

Suddi Udaya

ಧರ್ಮಸ್ಥಳಕ್ಕೆ ಭೇಟಿ ನೀಡಿದ ರಶ್ಯಾದ ಪ್ರವಾಸಿಗರು

Suddi Udaya

ಬೆಳ್ತಂಗಡಿ ಬಿಜೆಪಿ ಎಸ್.ಸಿ ಮೋರ್ಚಾ ವತಿಯಿಂದ ಡಾ| ಬಿ. ಆರ್. ಅಂಬೇಡ್ಕರ್ ಜಯಂತಿ ಅಚರಣೆ

Suddi Udaya

ಬೆಳ್ತಂಗಡಿ ವರ್ತಕರ ಸಂಘದಿಂದ ದಯಾ ವಿಶೇಷ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆ

Suddi Udaya

ಧರ್ಮಸ್ಥಳ ಸಹಕಾರಿ ಸಂಘಕ್ಕೆ ದ.ಕ ಜಿಲ್ಲಾ ಕೇಂದ್ರ ಬ್ಯಾಂಕಿನ ಮಹಾಸಭೆಯಲ್ಲಿ ಉತ್ತಮ ಪ್ರೋತ್ಸಾಹಕ ಪ್ರಶಸ್ತಿ

Suddi Udaya
error: Content is protected !!