25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿ

ಮಹಮ್ಮಾಯಿ ಕಟ್ಟೆ ಫ್ರೆಂಡ್ಸ್ ಸೋಣoದೂರು ಪಣಕಜೆ ಇದರ ಆಶ್ರಯದಲ್ಲಿ ಪುರುಷರ ಅಂತರ್ ಜಿಲ್ಲಾ ಮಟ್ಟದ ಮುಕ್ತ ಕಬ್ಬಡಿ ಪಂದ್ಯಾಟ

ಸೋಣoದೂರು; ಮಹಮ್ಮಾಯಿ ಕಟ್ಟೆ ಫ್ರೆಂಡ್ಸ್ ಸೋಣoದೂರು ಪಣಕಜೆ ಇದರ ಆಶ್ರಯದಲ್ಲಿ ಹಳೇ ವಿದ್ಯಾರ್ಥಿ ಸಂಘ ಸೋಣoದೂರು ಶಾಲೆ ಇದರ ಸಹಯೋಗದೊಂದಿಗೆ ದಕ್ಷಿಣ ಕನ್ನಡ ಜಿಲ್ಲಾ ಅಮೆಚೂರು ಅಸೋಸಿಯೇಷನ್ ಇದರ ಸಹಭಾಗಿತ್ವದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಸೋಣoದೂರು ಇದರ ಅಭಿವೃದ್ಧಿಯ ಸಲುವಾಗಿ 6ನೇ ವರ್ಷದ 55 ಕೆಜಿ ವಿಭಾಗದ ಪುರುಷರ ಅಂತರ್ ಜಿಲ್ಲಾ ಮಟ್ಟದ ಮುಕ್ತ ಕಬ್ಬಡಿ ಪಂದ್ಯಾಟ ಜ 25 ರoದು ಬೆಳಗ್ಗೆ 9:00 ರಿಂದ ಸೋಣoದೂರು ಶಾಲಾ ಮೈದಾನದಲ್ಲಿ ಜರಗಲಿದೆ ಬೆಳಗ್ಗೆ 9ಕ್ಕೆ ಉದ್ಘಾಟನೆ ಕಾರ್ಯಕ್ರಮ ನಡೆಯಲಿದ್ದು ಸಾಯಂಕಾಲ 6:00 ಸಮಾರೋಪ ಸಮಾರಂಭ ಬಹುಮಾನ ವಿತರಣಾ ಕಾರ್ಯಕ್ರಮ ನಡೆಯಲಿದೆ ಎಂದು ಸಮಿತಿ ಅಧ್ಯಕ್ಷ ಮೋಹನ್ ನಾಯಕ್ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ

Related posts

ಮೇಲಂತಬೆಟ್ಟು ಭಗವತಿ ದೇವಸ್ಥಾನ ರಸ್ತೆಗೆ ಹಾಕಿದ್ದ ಬೇಲಿ ತೆರವು

Suddi Udaya

ಮೇಲಂತಬೆಟ್ಟು ಗ್ರಾಮದ ನಾಗ ಬ್ರಹ್ಮ ಬದಿನಡೆ ಬಳಿಯ ಮನೆ ಹಾನಿ ಹಾಗೂ ಭೂಕುಸಿತ ಪ್ರದೇಶ , ಸವಣಾಲು ಗ್ರಾಮದ ಪಿಲಿಕಲ ರಸ್ತೆ ಭೂಕುಸಿತವಾದ ಪ್ರದೇಶಕ್ಕೆ ಕೇಂದ್ರ ಸರಕಾರದ Ndrf ಮತ್ತು ಜಿಎಸ್ಐ ತಂಡ ಭೇಟಿ

Suddi Udaya

ಮಾ.8: ಬಳಂಜ ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಮಿತಿ ಯುವ ಬಿಲ್ಲವ ವೇದಿಕೆ ಮತ್ತು ಮಹಿಳಾ ಬಿಲ್ಲವ ವೇದಿಕೆ ಯಿಂದ ಶ್ರೀ ಸತ್ಯನಾರಾಯಣ ಪೂಜೆ, ಶ್ರೀ ಗುರು ಪೂಜೆ, ಶ್ರೀ ಸರ್ವೇಶ್ವರೀ ದೇವಿಯ ಪೂಜೆ ಹಾಗೂ ಧಾರ್ಮಿಕ ಸಭೆ

Suddi Udaya

ವಿದ್ಯುತ್ ಪೂರೈಕೆಯಲ್ಲಿ ಗ್ರಾಹಕರಿಗೆ ಮೆಸ್ಕಾಂ ಉತ್ತಮ ಸೇವೆ ನೀಡುತ್ತಿದೆ:ಕುತ್ಲೂರು- ಕಕ್ಕಿಂಜೆ,ಇಂದಬೆಟ್ಟು,ನಿನ್ನಿಕಲ್ಲು ಪ್ರದೇಶದಲ್ಲಿ ಹೊಸ ಸಬ್ ಸ್ಟೇಷನ್ ನಿರ್ಮಾಣ:ತಾಲೂಕಿಗೆ ಹೆಚ್ಚುವರಿ 1000 ಟ್ರಾನ್ಸ್ಪಾರ್ಮರ್ ಗಳ ಅಗತ್ಯವಿದೆ:ಪತ್ರಿಕಾಗೋಷ್ಠಿಯಲ್ಲಿ ಮೆಸ್ಕಾಂ ಅಧ್ಯಕ್ಷ ಕೆ. ಹರೀಶ್ ಕುಮಾರ್ ಹೇಳಿಕೆ

Suddi Udaya

ಉರುವಾಲು ಪದವು ಅ.ಖಾ.ಹಿ.ಪ್ರಾ. ಶಾಲೆಯ ಶಾಲಾಡಳಿತ ಸಮಿತಿಯ ತಾರತಮ್ಯ ನೀತಿ ವಿರೋಧಿಸಿ ಪ್ರತಿಭಟನೆ ಹಾಗೂ ಕಾಲ್ನಡಿಗೆ ಜಾಥಾ

Suddi Udaya

ಶಾಸಕ ಹರೀಶ್ ಪೂಂಜರ ನೇತೃತ್ವದಲ್ಲಿ ಬಿಜೆಪಿ ಶಾಸಕರ ಹೋರಾಟ ಯಶಸ್ವಿ -ಕಳೆಂಜ ದೇವಣ್ಣ ಗೌಡರ ಮನೆ ತೆರವು ಅರಣ್ಯ ಇಲಾಖೆಯ ಪ್ರಯತ್ನ ವಿಫಲ – ಜಂಟಿ ಸರ್ವೆಗೆ ಸಮ್ಮತಿ: ಸರ್ವೆ ನಡೆಸುವವರೆಗೆ ಯಥಾ ಸ್ಥಿತಿ ಮುಂದುವರಿಕೆ

Suddi Udaya
error: Content is protected !!