24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆಯಲ್ಲಿ 550 ಕೆಜಿ ತೂಕದ ಮಡಲ್ ಮೀನು: ಖರೀದಿಸಲು ಮುಗಿಬಿದ್ದ ಗ್ರಾಹಕರು

ಬೆಳ್ತಂಗಡಿ: ಉಜಿರೆ ಚಾರ್ಮಾಡಿ ರಸ್ತೆಯಲ್ಲಿ ನಾಗೇಶ್ ಕೋಟ್ಯಾನ್ ಮಾಲೀಕತ್ವದ ತಾಜಾ ಮೀನು ಅಂಗಡಿಗೆ ಶನಿವಾರ 550 ಕೆಜಿ ತೂಕದ ಅಪರೂಪದ ಮಡಲ್ ಮೀನು ಬಂದಿದ್ದು ಮೀನು ಮಾಂಸ ಖರೀದಿಸಲು, ನೋಡಲು ಜನ ಮುಗಿಬಿದ್ದರು.

ಮಲ್ಪೆ ಶ್ರಿರಾಮಾಂಜನೇಯ ಬೋಟ್ ನಲ್ಲಿ ನಿನ್ನೆ ತಡರಾತ್ರಿ ಮೀನು ಬಿದ್ದಿತ್ತು. ಬೆಳಿಗ್ಗೆ ಮೀನು ಈ ಅಂಗಡಿಗೆ ಬರುತ್ತಿದೆ ಎಂಬ ಮಾಹಿತಿ ಸಿಕ್ಕಿದ ತಕ್ಷಣ ಜನ ಮುಗಿಬಿದ್ದಿದ್ದರು. ಕಾರ್ಯಕ್ರಮ ನಿಮಿತ್ತ ತೆರಳುತ್ತಿದ್ದ ಮಾಜಿ ಸಚಿವ ಬಿ ರಮಾನಾಥ ರೈ ಕಾರು ನಿಲ್ಲಿಸಿ ಮೀನು ವೀಕ್ಷಿಸಿ ಮಾಹಿತಿ ಪಡೆದುಕೊಂಡರು. ಪ್ರಮುಖದ ಜಯಪ್ರಕಾಶ್ ಶೆಟ್ಡಿ ಉಜಿರೆ, ಪ್ರವೀಣ್ ಹಳ್ಳಿಮನೆ ಪತ್ರಕರ್ತ ದಿನೇಶ್ ಕೋಟ್ಯಾನ್ ಸೇರಿದಂತೆ ನೂರಾರು ಮಂದಿ ಮಾಹಿತಿ ಪಡೆದರು. ಒಂದು ಗಂಟೆಯೊಳಗೆ ಮೀನು ಮಾಂಸ ಖಾಲಿಯಾಗಿತ್ತು.

Related posts

ಧ್ವನಿ ನ್ಯೂಸ್ ಚಾನೆಲ್ ನ ವಿಸ್ತೃತ ಭಾಗ ಧ್ವನಿ ನ್ಯೂಸ್ ವೆಬ್ ಸೈಟ್ ಲೋಕಾರ್ಪಣೆ

Suddi Udaya

ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಗಾಯನ ತರಬೇತಿ

Suddi Udaya

ನ.1:ಬೆಳ್ತಂಗಡಿ ಕಿನ್ಯಮ್ಮ ಯಾನೆ ಗುಣವತಿ ಅಮ್ಮ ಸಭಾಭವನದಲ್ಲಿ ‘ಜೈ ಭಜರಂಗ ಬಲಿ’ ನಾಟಕ ಮತ್ತೊಮ್ಮೆ ಪ್ರದರ್ಶನ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ” ಸಲ್ಯೂಟ್ ದಿ ಸೈಲೆಂಟ್ ಸ್ಟಾರ್ ” ಕಾರ್ಯಕ್ರಮದಲ್ಲಿ ಸಮಾಜ ಸೇವಕ ಯಶೋಧರ ಶೆಟ್ಟಿ ಬಳಂಜರವರಿಗೆ ಸನ್ಮಾನ

Suddi Udaya

ಅಹಮದಾಬಾದ್ ನಲ್ಲಿ ಟೇಕ್ ಆಫ್ ಆಗುತ್ತಿದ್ದಂತೆ ಏರ್ ಇಂಡಿಯಾ ವಿಮಾನ ಪತನ

Suddi Udaya

ಕೊಕ್ಕಡ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನಕ್ಕೆ ಉದ್ಯಮಿ ಕಿರಣಚಂದ್ರ ಪುಷ್ಪಗಿರಿ ಭೇಟಿ

Suddi Udaya
error: Content is protected !!