22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆಯಲ್ಲಿ 550 ಕೆಜಿ ತೂಕದ ಮಡಲ್ ಮೀನು: ಖರೀದಿಸಲು ಮುಗಿಬಿದ್ದ ಗ್ರಾಹಕರು

ಬೆಳ್ತಂಗಡಿ: ಉಜಿರೆ ಚಾರ್ಮಾಡಿ ರಸ್ತೆಯಲ್ಲಿ ನಾಗೇಶ್ ಕೋಟ್ಯಾನ್ ಮಾಲೀಕತ್ವದ ತಾಜಾ ಮೀನು ಅಂಗಡಿಗೆ ಶನಿವಾರ 550 ಕೆಜಿ ತೂಕದ ಅಪರೂಪದ ಮಡಲ್ ಮೀನು ಬಂದಿದ್ದು ಮೀನು ಮಾಂಸ ಖರೀದಿಸಲು, ನೋಡಲು ಜನ ಮುಗಿಬಿದ್ದರು.

ಮಲ್ಪೆ ಶ್ರಿರಾಮಾಂಜನೇಯ ಬೋಟ್ ನಲ್ಲಿ ನಿನ್ನೆ ತಡರಾತ್ರಿ ಮೀನು ಬಿದ್ದಿತ್ತು. ಬೆಳಿಗ್ಗೆ ಮೀನು ಈ ಅಂಗಡಿಗೆ ಬರುತ್ತಿದೆ ಎಂಬ ಮಾಹಿತಿ ಸಿಕ್ಕಿದ ತಕ್ಷಣ ಜನ ಮುಗಿಬಿದ್ದಿದ್ದರು. ಕಾರ್ಯಕ್ರಮ ನಿಮಿತ್ತ ತೆರಳುತ್ತಿದ್ದ ಮಾಜಿ ಸಚಿವ ಬಿ ರಮಾನಾಥ ರೈ ಕಾರು ನಿಲ್ಲಿಸಿ ಮೀನು ವೀಕ್ಷಿಸಿ ಮಾಹಿತಿ ಪಡೆದುಕೊಂಡರು. ಪ್ರಮುಖದ ಜಯಪ್ರಕಾಶ್ ಶೆಟ್ಡಿ ಉಜಿರೆ, ಪ್ರವೀಣ್ ಹಳ್ಳಿಮನೆ ಪತ್ರಕರ್ತ ದಿನೇಶ್ ಕೋಟ್ಯಾನ್ ಸೇರಿದಂತೆ ನೂರಾರು ಮಂದಿ ಮಾಹಿತಿ ಪಡೆದರು. ಒಂದು ಗಂಟೆಯೊಳಗೆ ಮೀನು ಮಾಂಸ ಖಾಲಿಯಾಗಿತ್ತು.

Related posts

ಬಳಂಜ: ನಾಲ್ಕೂರು ಕೃಷಿಕ ಕರಿಯ ಪೂಜಾರಿ ಅನಾರೋಗ್ಯದಿಂದ ನಿಧನ

Suddi Udaya

ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್‌ನಲ್ಲಿ ಚಿನ್ನೋತ್ಸವ ಪ್ರಾರಂಭ: 20 ಸಾವಿರದ ಡೈಮಂಡ್ ಖರೀದಿಗೆ 5 ಕಾರು ಗೆಲ್ಲುವ ಸುವರ್ಣಾವಕಾಶ

Suddi Udaya

ಉಜಿರೆಯಲ್ಲಿ ನಿಲ್ಲಿಸಿದ್ದ ಬೈಕ್ ಕಳ್ಳತನ: ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಬೆಳ್ತಂಗಡಿ ತಾಲೂಕು ಬಂಟರ ಯಾನೆ ನಾಡವರ ಸಂಘದ ಅಧ್ಯಕ್ಷರಾಗಿ ಜಯಂತ ಶೆಟ್ಟಿ, ಕಾರ್ಯದರ್ಶಿಯಾಗಿ ಸುರೇಶ್ ಶೆಟ್ಟಿ ಲಾಯಿಲ

Suddi Udaya

ನೆಲ್ಲಿಕಟ್ಟೆ ಶ್ರೀ ಮಂಜುನಾಥೇಶ್ವರ ಭಜನಾ ಮಂಡಳಿ ನೂತನ ಅಧ್ಯಕ್ಷರಾಗಿ ಜನಾರ್ಧನ ಗೌಡ ಕುಳಾಯಿ ಕಾರ್ಯದರ್ಶಿಯಾಗಿ ಸುಂದರ್ ನಾಯ್ಕ್ ಕುಳಾಯಿ ಆಯ್ಕೆ

Suddi Udaya

ಗುರುವಾಯನಕೆರೆಯಲ್ಲಿ ಅಪರಿಚಿತ ಶವ ಪತ್ತೆ

Suddi Udaya
error: Content is protected !!