23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆಯಲ್ಲಿ 550 ಕೆಜಿ ತೂಕದ ಮಡಲ್ ಮೀನು: ಖರೀದಿಸಲು ಮುಗಿಬಿದ್ದ ಗ್ರಾಹಕರು

ಬೆಳ್ತಂಗಡಿ: ಉಜಿರೆ ಚಾರ್ಮಾಡಿ ರಸ್ತೆಯಲ್ಲಿ ನಾಗೇಶ್ ಕೋಟ್ಯಾನ್ ಮಾಲೀಕತ್ವದ ತಾಜಾ ಮೀನು ಅಂಗಡಿಗೆ ಶನಿವಾರ 550 ಕೆಜಿ ತೂಕದ ಅಪರೂಪದ ಮಡಲ್ ಮೀನು ಬಂದಿದ್ದು ಮೀನು ಮಾಂಸ ಖರೀದಿಸಲು, ನೋಡಲು ಜನ ಮುಗಿಬಿದ್ದರು.

ಮಲ್ಪೆ ಶ್ರಿರಾಮಾಂಜನೇಯ ಬೋಟ್ ನಲ್ಲಿ ನಿನ್ನೆ ತಡರಾತ್ರಿ ಮೀನು ಬಿದ್ದಿತ್ತು. ಬೆಳಿಗ್ಗೆ ಮೀನು ಈ ಅಂಗಡಿಗೆ ಬರುತ್ತಿದೆ ಎಂಬ ಮಾಹಿತಿ ಸಿಕ್ಕಿದ ತಕ್ಷಣ ಜನ ಮುಗಿಬಿದ್ದಿದ್ದರು. ಕಾರ್ಯಕ್ರಮ ನಿಮಿತ್ತ ತೆರಳುತ್ತಿದ್ದ ಮಾಜಿ ಸಚಿವ ಬಿ ರಮಾನಾಥ ರೈ ಕಾರು ನಿಲ್ಲಿಸಿ ಮೀನು ವೀಕ್ಷಿಸಿ ಮಾಹಿತಿ ಪಡೆದುಕೊಂಡರು. ಪ್ರಮುಖದ ಜಯಪ್ರಕಾಶ್ ಶೆಟ್ಡಿ ಉಜಿರೆ, ಪ್ರವೀಣ್ ಹಳ್ಳಿಮನೆ ಪತ್ರಕರ್ತ ದಿನೇಶ್ ಕೋಟ್ಯಾನ್ ಸೇರಿದಂತೆ ನೂರಾರು ಮಂದಿ ಮಾಹಿತಿ ಪಡೆದರು. ಒಂದು ಗಂಟೆಯೊಳಗೆ ಮೀನು ಮಾಂಸ ಖಾಲಿಯಾಗಿತ್ತು.

Related posts

ನೆಲ್ಯಾಡಿ-ಕೌಕ್ರಾಡಿ ವರ್ತಕ ಹಾಗೂ ಕೈಗಾರಿಕಾ ಸಂಘದ ವತಿಯಿಂದ ಸೌತಡ್ಕ ಸೇವಾಧಾಮ ಪುನಶ್ವೇತನ ಕೇಂದ್ರಕ್ಕೆ ಹಣ್ಣು ಹಂಪಲು ವಿತರಣೆ

Suddi Udaya

ಮುಂಡಾಜೆ ಗ್ರಾಮ ಪಂಚಾಯತ್‌ನಲ್ಲಿ ರೈತ ತರಬೇತಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ತಾಲೂಕಿನ ಹೋಬಳಿವಾರು ಸ್ವೀಪ್ ತರಬೇತಿ ಕಾರ್ಯಕ್ರಮ

Suddi Udaya

ಕಲ್ಮಂಜ ಸಿದ್ದಬೈಲ್ ಪರಾರಿ ಸ.ಹಿ.ಪ್ರಾ. ಶಾಲೆಗೆ ಯುವ ಉದ್ಯಮಿ ಮೋಹನ್ ಗೌಡರಿಂದ ಇನ್ವಾರ್ಟರ್ ಕೊಡುಗೆ

Suddi Udaya

ಸಮರ್ಪಕ ಚರಂಡಿ ವ್ಯವಸ್ಥೆಯಿಲ್ಲದ್ದೇ ರಸ್ತೆಯಲ್ಲೇ ಹರಿದ ಮಳೆ ನೀರು

Suddi Udaya

ಬೆಳ್ತಂಗಡಿ: ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಕೊಣಾಜೆ ವಲಯದ ಒಕ್ಕೂಟದ ಪದಾಧಿಕಾರಿಗಳಿಗೆ ತರಬೇತಿ

Suddi Udaya
error: Content is protected !!