25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆಯಲ್ಲಿ 550 ಕೆಜಿ ತೂಕದ ಮಡಲ್ ಮೀನು: ಖರೀದಿಸಲು ಮುಗಿಬಿದ್ದ ಗ್ರಾಹಕರು

ಬೆಳ್ತಂಗಡಿ: ಉಜಿರೆ ಚಾರ್ಮಾಡಿ ರಸ್ತೆಯಲ್ಲಿ ನಾಗೇಶ್ ಕೋಟ್ಯಾನ್ ಮಾಲೀಕತ್ವದ ತಾಜಾ ಮೀನು ಅಂಗಡಿಗೆ ಶನಿವಾರ 550 ಕೆಜಿ ತೂಕದ ಅಪರೂಪದ ಮಡಲ್ ಮೀನು ಬಂದಿದ್ದು ಮೀನು ಮಾಂಸ ಖರೀದಿಸಲು, ನೋಡಲು ಜನ ಮುಗಿಬಿದ್ದರು.

ಮಲ್ಪೆ ಶ್ರಿರಾಮಾಂಜನೇಯ ಬೋಟ್ ನಲ್ಲಿ ನಿನ್ನೆ ತಡರಾತ್ರಿ ಮೀನು ಬಿದ್ದಿತ್ತು. ಬೆಳಿಗ್ಗೆ ಮೀನು ಈ ಅಂಗಡಿಗೆ ಬರುತ್ತಿದೆ ಎಂಬ ಮಾಹಿತಿ ಸಿಕ್ಕಿದ ತಕ್ಷಣ ಜನ ಮುಗಿಬಿದ್ದಿದ್ದರು. ಕಾರ್ಯಕ್ರಮ ನಿಮಿತ್ತ ತೆರಳುತ್ತಿದ್ದ ಮಾಜಿ ಸಚಿವ ಬಿ ರಮಾನಾಥ ರೈ ಕಾರು ನಿಲ್ಲಿಸಿ ಮೀನು ವೀಕ್ಷಿಸಿ ಮಾಹಿತಿ ಪಡೆದುಕೊಂಡರು. ಪ್ರಮುಖದ ಜಯಪ್ರಕಾಶ್ ಶೆಟ್ಡಿ ಉಜಿರೆ, ಪ್ರವೀಣ್ ಹಳ್ಳಿಮನೆ ಪತ್ರಕರ್ತ ದಿನೇಶ್ ಕೋಟ್ಯಾನ್ ಸೇರಿದಂತೆ ನೂರಾರು ಮಂದಿ ಮಾಹಿತಿ ಪಡೆದರು. ಒಂದು ಗಂಟೆಯೊಳಗೆ ಮೀನು ಮಾಂಸ ಖಾಲಿಯಾಗಿತ್ತು.

Related posts

ಎಕ್ಸೆಲ್‌ ಟೆಕ್ನೋ ಸ್ಕೂಲ್‌ಗೆ ಶೇ.100 ಫಲಿತಾಂಶ

Suddi Udaya

ಎ.19-26: ಪಾರಸ್‌ ಪೃಥ್ವಿ ಜುವೆಲ್ಸ್‌ನಲ್ಲಿ ಅಕ್ಷಯ ತೃತೀಯದ ಪ್ರಯುಕ್ತ ಚಿನ್ನಾಭರಣಗಳ ಮೇಲೆ ವಿಶೇಷ ಕೊಡುಗೆ

Suddi Udaya

ಬೆಳ್ತಂಗಡಿ: ಕುಣಿತ‌ ಭಜನಾ ತರಬೇತುದಾರರ ‌ತಂಡದ‌ “ಭಜೋರೆ‌ ಮಾರುತಿ‌” ನೂತನ‌‌ ಲಾಂಚನ ಬಿಡುಗಡೆ

Suddi Udaya

ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಅಭಿಯಾನ ಮುಖ್ಯ ಕಾರ್ಯಾಚರಣಾ ಅಧಿಕಾರಿ ರುಡ್ ಸೆಟ್ ಸಂಸ್ಥೆಗೆ ಭೇಟಿ

Suddi Udaya

ಪಡಂಗಡಿ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ “ಸಮೃದ್ಧಿ” ಸಭಾಭವನ ಹಾಗೂ ಗೋದಾಮು ಕಟ್ಟಡದ ಉದ್ಘಾಟನೆ

Suddi Udaya

ಚಾರ್ಮಾಡಿ ಪಂಚಾಯತ್ ನಲ್ಲಿ ಉಚಿತ ದಂತ ಹಾಗೂ ಆರೋಗ್ಯ ತಪಾಸಣಾ ಶಿಬಿರ

Suddi Udaya
error: Content is protected !!