September 6, 2026
Uncategorized

ನಾವೂರು ಜಾತ್ರೆಗೆ ವಿಧ್ಯುಕ್ತ ಚಾಲನೆ – ಡಾ. ವೀಣಾ ಬನ್ನಂಜೆ ಅವರಿಂದ ಶ್ರೀ ಕೃಷ್ಣ ಕಥಾಮೃತ ಪ್ರವಚನದ ಆರಂಭ: ಭಕ್ತರಿಂದ ಅದ್ಬುತ ಪ್ರತಿಕ್ರಿಯೆ


ನಾವೂರು ವಾರ್ಷಿಕ ಜಾತ್ರಾ ಮಹೋತ್ಸವಕ ಜ 23 ಕ್ಕೆ ವಿದ್ಯುಕ್ತವಾಗಿ ಆರಂಭಗೊಂಡಿದ್ದು ಜ. 23 ರಿಂದ ಫೆ. 1 ರ ವರೆಗೆ ನಡೆಯಲಿದೆ.
ಇದರಲ್ಲಿ ಜ.23 ರಿಂದ ಜ. 30 ರ ವರೆಗೆ ಡಾ ವೀಣಾ ಬನ್ನಂಜೆ ಅವರ ಡಾ ವೀಣಾ ಬನ್ನಂಜೆ ಯವರ “ಶ್ರೀ ಕೃಷ್ಣ ಕಥಾಮೃತ” ಪ್ರವಚನ ಮಾಲಿಕೆ ನಡೆಯಲಿದ್ದು, ಪ್ರತಿದಿನ ಸಂಜೆ 6ರಿಂದ 8 ರ ವರೆಗೆ ನಿರಂತರವಾಗಿ ನಡೆಯಲಿದೆ.

ಜ 23 ರಂದು ನಡೆದ ಉದ್ಘಾಟನಾ ಸಮಾರಂಭದಲ್ಲಿ ಉದ್ಘಾಟಕರಾಗಿ ಶ್ರೀಮತಿ ಸುಮತಿ ಮಾಧವ ಭಟ್ ಆಟಿ ಕುಕ್ಕೆ ನೆರವೇರಿಸಿದರು.
ಅಧ್ಯಕ್ಷತೆಯನ್ನು ಸೋನಿಯಾ ಯಶೋವರ್ಮ ನೆರವೇರಿಸಿ ತಮ್ಮ ಅನಿಸಿಕೆ ವ್ಯಕ್ತಪಡಿಸಿದರು. ಅತಿಥಿಗಳಾಗಿ ಶರತ್ ಕೃಷ್ಣಪಡ್ವಟ್ನಾಯ ಅನುವಂಶಿಯ ಆಡಳಿತ ಮುಕ್ತಸರರು ಜನಾರ್ದನ ಸ್ವಾಮಿ ದೇವಸ್ಥಾನ ಉಜಿರೆ,

ಹರೀಶ್ ಕುಮಾರ್ ಅಧ್ಯಕ್ಷರು ಮೆಸ್ಕಾಂ ಕರ್ನಾಟಕ ಸರ್ಕಾರ
ಉದ್ಯಮಿ ಶಶಿಧರ ಶೆಟ್ಟಿ ಬರೋಡ ಅಧ್ಯಕ್ಷರು ದಶಮಾನೋತ್ಸವ ಸಮಿತಿ ಗೋಪಾಲಕೃಷ್ಣ ದೇವಸ್ಥಾನ ನಾವೂರು, ತನುಜಾ ಶೇಖರ್ ಉಪಾಧ್ಯಕ್ಷರು ಶ್ರೀ ಗೋಪಾಲಕೃಷ್ಣ ಸೇವಾ ಸಮಿತಿ (ರಿ )ನಾವೂರು, ವೃಂದಾ ಪದ್ವೆಟ್ನಾಯ ಉಜಿರೆ, ಸುನಂದ ಅಧ್ಯಕ್ಷರು ಗ್ರಾ.ಪಂ ನಾವೂರು
ಪ್ರಿಯಾ ಲಕ್ಷ್ಮಣ್ ಸಂಪಿಂಜ, ಮನೋರಮ ಭಟ್ ಉಜಿರೆ,

ಡಾ. ಸುಷ್ಮಾ ಡೋಂಗ್ರೆ ಅಧ್ಯಕ್ಷರು ಎ, ಎಫ್, ಐ ಬೆಳ್ತಂಗಡಿ, ಆಶಾ ಪ್ರಶಾಂತ್ ಅಧ್ಯಕ್ಷರು ಜೆ ಸಿ ಐ ಬೆಳ್ತಂಗಡಿ, ಹರೀಶ್ ಸಾಲಿಯಾನ್ ಅಧ್ಯಕ್ಷರು ಸಿಎ ಬ್ಯಾಂಕ್ ಬಂಗಾಡಿ, ಸುಬ್ರಹ್ಮಣ್ಯ ಭಟ್ ಕೆಜಂಪಾಡಿ ಎ.ಬಿ ಉಮೇಶ್ ಹತ್ಯಡ್ಕ,ಉದಯಕುಮಾರ್ ಶೆಟ್ಟಿ ಮುನಿಯಾಲು ಉಪಸ್ಥಿತರಿದ್ದರು.

ಸಾಮೂಹಿಕ ವಿಷ್ಣು ಸಹಸ್ರನಾಮದೊಂದಿಗೆ ಆರಂಭಗೊಂಡ ಈ ಕಾರ್ಯಕ್ರಮವನ್ನು ಡಾ. ಪ್ರದೀಪ್ ಕುಮಾರ್ ಪ್ರಾಸ್ತಾವಿಕವಾಗಿ ಮಾತನಾಡಿ,
ಸ್ವಾಗತಿಸಿದರು. ತನುಜಾ ಶೇಖರ್ ವಂದಿಸಿದರು. ಶಾಲಾ ಶಿಕ್ಷಕಿಯರಾದ ಮೀನಾ ಹಾಗೂ ಶುಭ ನಿರೂಪಿಸಿದರು.

ವರದಿ: ರತ್ನಾಕರ್ ನಾವೂರು

Related posts

ರೀಲ್ಸ್‌ ತಾರೆ ಇದೀಗ ಸೀರಿಯಲ್ ಬೆಡಗಿ: ನಾರಾವಿಯ ಕೃಷ್ಣಪ್ರಿಯಾ ಭಟ್ ನಂದಗೋಕುಲದಲ್ಲಿ ರಕ್ಷಾ

Suddi Udaya

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇತಿಹಾಸ ಕಂಡರಿಯದೆ ದೊಡ್ಡ ಮಟ್ಟದ ಪ್ರವಾಹದಿಂದಾಗಿ ತೀವ್ರಮಟ್ಟದ ಹಾನಿ: ಸಂಕಷ್ಟಕಿಡಾಗಿರುವ ಜನತೆಗೆ ಪುನರ್ವಸತಿ ಹಾಗೂ ತುರ್ತು ಪರಿಹಾರ ಕ್ರಮಗಳನ್ನು ತ್ವರಿತಗತಿಯಲ್ಲಿ ಕೈಗೊಳ್ಳುವಂತೆ ವಿ.ಪ. ಶಾಸಕ ಪ್ರತಾಪಸಿಂಹ ನಾಯಕ್ ರಿಂದ ಮುಖ್ಯಮಂತ್ರಿಗಳಿಗೆ ಮನವಿ

Suddi Udaya

ರಾಜ್ಯ ಸರ್ಕಾರಿ ನೌಕರರ ಸಂಘದ ಚುನಾವಣೆ ಪ್ರಕ್ರಿಯೆಲ್ಲಿ ಲೋಪತಹಶೀಲ್ದಾರ್-ತಾ.ಪಂ ಇ.ಒಗೆ ದೂರು

Suddi Udaya

ಭಾರೀ ಮಳೆಯಿಂದಾಗಿ ಹದಗೆಟ್ಟ ರಸ್ತೆ : ಸೋಮಂತ್ತಡ್ಕದಲ್ಲಿ ಗಂಟೆಗಟ್ಟಲ್ಲೇ ಟ್ರಾಫಿಕ್ ಜಾಮ್: ವಾಹನ ಸವಾರರ ಪರದಾಟ

Suddi Udaya

ಮಚ್ಚಿನ : ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

Suddi Udaya

ಕರ್ನಾಟಕ ಬ್ಯಾಂಕ್ ವತಿಯಿಂದ ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗೆ ಬಸ್ಸು ಕೊಡುಗೆ

Suddi Udaya
error: Content is protected !!