37.9 C
ಪುತ್ತೂರು, ಬೆಳ್ತಂಗಡಿ
March 6, 2026
ಅಪಘಾತಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಗುರಿಪಳ್ಳ: ವಿದ್ಯುತ್ ಶಾಕ್ ಹೊಡೆದು ವ್ಯಕ್ತಿ ಸಾವು

ಬೆಳ್ತಂಗಡಿ: ವಿದ್ಯುತ್ ಶಾಕ್ ಹೊಡೆದು ವ್ಯಕ್ತಿಯೊಬ್ವರು ಸಾವನ್ನಪ್ಪಿದ ಘಟನೆ ಗುರಿಪಳ್ಳ ಎಂಬಲ್ಲಿ ಜ.25ರಂದು ಘಟನೆ ನಡೆದಿದೆ. ಮೃತರನ್ನು ಕನ್ಯಾಡಿ ಗ್ರಾಮದ ಗುರಿಪಳ್ಳ ಸಮೀಪದ ಕಡ್ತ್ಯಾರು ನಿವಾಸಿ ಶಿವಪ್ರಸಾದ್ ಅಡಪ(48) ಎಂದು ಗುರುತಿಸಲಾಗಿದ್ದು, ಎಂದಿನಂತೆ ಬೆಳಿಗ್ಗೆ ಮನೆ ಸಮೀಪ ಪಂಪ್ ಸ್ವಿಚ್ ಹಾಕುವ ಸಂದರ್ಭ ವಿದ್ಯುತ್ತಾಘಾತಕ್ಕೊಳಗಾಗಿ ದೂರ ಎಸೆಯಲ್ಪಟ್ಟು ಗಂಭೀರ ಗಾಯಗೊಂಡಿದ್ದು, ತಕ್ಷಣ ಮನೆಯವರು ಅವರನ್ನು ಉಜಿರೆ ಆಸ್ಪತ್ರೆಗೆ ಕೊಂಡು ಹೋಗಿದ್ದು , ಅಷ್ಟೊತ್ತಿಗಾಗಲೇ ಮೃತ ಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಮೃತ ದೇಹ ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಯಲ್ಲಿದ್ದು, ಹೆಚ್ವಿನ ಮಾಹಿತಿ ತಿಳಿದು ಬರಬೇಕಾಗಿದೆ.

Related posts

ಪಿಕ್‌ಆಪ್ ವಾಹನ ತಡೆಗಟ್ಟಿ: ಜೀವಬೆದರಿಕೆ ಒಡ್ಡಿದ ಆರೋಪ: ಮೆಸ್ಕಾಂ ಉದ್ಯೋಗಿ ಮೇಲೆ ಬೆಳ್ತಂಗಡಿ ಠಾಣೆಯಲ್ಲಿ ಕೇಸು

Suddi Udaya

ಕೆಐಒಸಿಎಲ್ ಸಂಸ್ಥೆಯನ್ನು ಎನ್.ಎಮ್.ಡಿ.ಸಿ ಸಂಸ್ಥೆಯೊಂದಿಗೆ ವೀಲೀನ ಪ್ರಕ್ರಿಯೆ: ಡಾ.ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ಬಿಎಮ್ಎಸ್

Suddi Udaya

ಲಯನ್ಸ್ ಕ್ಲಬ್ ಬೆಳ್ತಂಗಡಿ ವತಿಯಿಂದ ಲಯನ್ ಎಂ. ಜಿ. ಶೆಟ್ಟಿಯವರಿಗೆ ನುಡಿನಮನ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ವಾರ್ಷಿಕ ವಿಷು ಜಾತ್ರಾ ಮಹೋತ್ಸವ ಸಂಪನ್ನ

Suddi Udaya

ಬಂಗಾಡಿ ಶ್ರೀ ವೀರಭದ್ರ ಭದ್ರಕಾಳಿ ಲಿಂಗತ್ಯಾರ್ ನಲ್ಲಿ ನಾಗರ ಪಂಚಮಿಯ ವಿಶೇಷ ಪೂಜೆ

Suddi Udaya

ಉಜಿರೆ : ಕುಂಜರ್ಪ ಕೊರಗಜ್ಜ ದೈವದ ನೇಮೋತ್ಸವ

Suddi Udaya
error: Content is protected !!