July 23, 2026
ಅಪಘಾತಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಗುರಿಪಳ್ಳ: ವಿದ್ಯುತ್ ಶಾಕ್ ಹೊಡೆದು ವ್ಯಕ್ತಿ ಸಾವು

ಬೆಳ್ತಂಗಡಿ: ವಿದ್ಯುತ್ ಶಾಕ್ ಹೊಡೆದು ವ್ಯಕ್ತಿಯೊಬ್ವರು ಸಾವನ್ನಪ್ಪಿದ ಘಟನೆ ಗುರಿಪಳ್ಳ ಎಂಬಲ್ಲಿ ಜ.25ರಂದು ಘಟನೆ ನಡೆದಿದೆ. ಮೃತರನ್ನು ಕನ್ಯಾಡಿ ಗ್ರಾಮದ ಗುರಿಪಳ್ಳ ಸಮೀಪದ ಕಡ್ತ್ಯಾರು ನಿವಾಸಿ ಶಿವಪ್ರಸಾದ್ ಅಡಪ(48) ಎಂದು ಗುರುತಿಸಲಾಗಿದ್ದು, ಎಂದಿನಂತೆ ಬೆಳಿಗ್ಗೆ ಮನೆ ಸಮೀಪ ಪಂಪ್ ಸ್ವಿಚ್ ಹಾಕುವ ಸಂದರ್ಭ ವಿದ್ಯುತ್ತಾಘಾತಕ್ಕೊಳಗಾಗಿ ದೂರ ಎಸೆಯಲ್ಪಟ್ಟು ಗಂಭೀರ ಗಾಯಗೊಂಡಿದ್ದು, ತಕ್ಷಣ ಮನೆಯವರು ಅವರನ್ನು ಉಜಿರೆ ಆಸ್ಪತ್ರೆಗೆ ಕೊಂಡು ಹೋಗಿದ್ದು , ಅಷ್ಟೊತ್ತಿಗಾಗಲೇ ಮೃತ ಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಮೃತ ದೇಹ ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಯಲ್ಲಿದ್ದು, ಹೆಚ್ವಿನ ಮಾಹಿತಿ ತಿಳಿದು ಬರಬೇಕಾಗಿದೆ.

Related posts

ಉಜಿರೆ ಎಸ್.ಡಿ.ಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಗೆ ಡಿ.ಹರ್ಷೇಂದ್ರ ಕುಮಾರ್ ಭೇಟಿ

Suddi Udaya

ಪರೀಕ ಶ್ರೀ ಶ್ರೀನಿವಾಸ ಪ್ರಸನ್ನ ಸೋಮೇಶ್ವರ ಮಹಾಗಣಪತಿ ದೇವಸ್ಥಾನ ಅಷ್ಟಬಂಧ ಬ್ರಹ್ಮಕಲಶೋತ್ಸವದ ಪೂರ್ವಭಾವಿ ಸಭೆ

Suddi Udaya

ಕೊಯ್ಯೂರು ಸ. ಹಿ. ಪ್ರಾ. ಶಾಲೆಯಲ್ಲಿ ಹಳೆ ವಿದ್ಯಾರ್ಥಿ ಸಂಘ ರಚನೆ: ಅಧ್ಯಕ್ಷರಾಗಿ ಕೇಶವ ಗೌಡ , ಪ್ರಧಾನ ಕಾರ್ಯದರ್ಶಿಯಾಗಿ ಚಂದ್ರಶೇಖರ ಸಾಲ್ಯಾನ್

Suddi Udaya

ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿಜ್ಞಾನ ವಿಭಾಗವನ್ನು ಪ್ರಾರಂಭಿಸಲು ಅನುಮತಿ ಮತ್ತು ಕೊಠಡಿಗಳ, ಪ್ರಯೋಗಾಲಯಗಳ ನಿರ್ಮಾಣಕ್ಕೆ ಅನುದಾನಕ್ಕೆ ಉನ್ನತ ಶಿಕ್ಷಣ ಸಚಿವರಿಗೆ ರಕ್ಷಿತ್ ಶಿವರಾಂ ಮನವಿ

Suddi Udaya

ಮುಂಡ್ರುಪಾಡಿ ವಸಂತಿರವರ ಮನೆಯ ಮೇಲೆ ಬಿದ್ದ ಮರ: ಧರ್ಮಸ್ಥಳ ಘಟಕದ ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ತೆರವು ಕಾರ್ಯ

Suddi Udaya

ಜ.2: ಧರ್ಮಸ್ಥಳ ಶಾಂತಿವನ ಟ್ರಸ್ಟ್ ವತಿಯಿಂದ 31ನೇ ವರ್ಷದ “ಜ್ಞಾನರಥ” ಮತ್ತು “ಜ್ಞಾನಪಥ” ಮೌಲ್ಯಧಾರಿತ ಪುಸ್ತಕಗಳ ರಾಜ್ಯಮಟ್ಟದ ವಿವಿಧ ಸ್ಪರ್ಧೆ ಹಾಗೂ ಪುರಸ್ಕಾರ ಸಮಾರಂಭ

Suddi Udaya
error: Content is protected !!